No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2024
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ #Kalasa-Bandoori Nala Project ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಅ.9) ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ತಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಖಂಡ್ರೆ ಹೇಳಿದರು.

Also read: ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

ಮಹದಾಯಿ ನದಿಯ #Mahadayi River ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BangaloreKalasa-Bandoori Nala ProjectKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahadayi RiverMinister Eshwar KhandreNews_in_KannadaNews_Kannadaಕಳಸಾ ಬಂಡೂರಿ ನಾಲಾ ಯೋಜನೆಬೆಂಗಳೂರುಮಹದಾಯಿ ನದಿಯಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Previous Post

ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

Next Post

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL