Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | 500 ಕೋಟಿ ವೆಚ್ಚದಲ್ಲಿ ಓಕಳಿಪುರಂನಲ್ಲಿ ನಿರ್ಮಾಣವಾಗಲಿದೆ ರೇಷ್ಮೆ ಭವನ

October 11, 2024
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಓಕಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ 4.25 ಎಕರೆ ಜಮೀನಿನಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇವರಿಂದ ಸಂಪೂರ್ಣ ಬಂಡವಾಳ ಹೂಡಿಕೆಯೊಂದಿಗೆ ರೂ.527.50 ಕೋಟಿಗಳ ಅಂದಾಜು ಮೊತ್ತದಲ್ಲಿ “ರೇಷ್ಮೆ ಭವನ” ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಷ್ಟ್ರೀಯ ರೇಷ್ಮೆ ಕೃಷಿ ನೀತಿಯಡಿ ಕೇಂದ್ರ ರೇಷ್ಮೆ ಮಂಡಳಿ ಮತ್ತು ರಾಜ್ಯ ರೇಷ್ಮೆ ಇಲಾಖೆಯ ಪರಸ್ಪರ ಒಪ್ಪಂದದೊಂದಿಗೆ ಸಂಪೂರ್ಣ ನಿರ್ಮಾಣ ವೆಚ್ಚವನ್ನು ಕೇಂದ್ರ ರೇಷ್ಮೆ ಮಂಡಳಿಯು ಭರಿಸಿದ್ದು, ಈ ಕಟ್ಟಡದಲ್ಲಿ ಎರಡೂ ಕಾರ್ಯಾಲಯಗಳು ಇರುತ್ತವೆ. ಹಾಲಿ ಇರುವ ಕಟ್ಟಡವನ್ನು ಕೆಡವಿ ನೂತನ ರೇಷ್ಮೆ ಭವನವನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ವತಿಯಿಂದ ಸಂಪೂರ್ಣ ವೆಚ್ಚಭರಿಸಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. 76465.26 ಚ.ಮೀ ವಿಸ್ತೀರ್ಣದ ಕಟ್ಟಡ ನಿರ್ಮಾಣ ಮಾಡಲಾಗುವುದು.
ಸದರಿ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ (ಪಿ.ಆರ್.ಎ.ಎಮ್.ಸಿ – ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣೆ ಕೇಂದ್ರ) ಮುಖಾಂತರ ಅನುಷ್ಠಾನಗೊಳಿಸುವುದು.

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆ ನಿರ್ಮಾಣ ಕಾಮಗಾರಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆಯನ್ನು ರೂ.200.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಪ್ರಸ್ತುತ ಇರುವ ಮಾರುಕಟ್ಟೆ ವಿಸ್ತೀರ್ಣ 5ಎಕರೆ ವಿಸ್ತೀರ್ಣದಲ್ಲಿದ್ದು, ಹೈಟೆಕ್ ಮಾರುಕಟ್ಟೆ ಮಾಡಲು ಅಸಾಧ್ಯ. ಪ್ರತಿನಿತ್ಯ 1500 ರಿಂದ 2000 ಜನ ವಹಿವಾಟಿನಲ್ಲಿ ಭಾಗವಹಿಸುತ್ತಿ ರುವುದರಿಂದ ಹೆಚ್ಚಿನ ಜನಸಂದಣಿಯಿಂದಾಗಿ ಸುಗಮ ವಹಿವಾಟಿಗೆ ಧಕ್ಕೆಯಾಗಿದೆ.

Also read: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

ಮಾರುಕಟ್ಟೆಗೆ ಪ್ರತಿದಿನ ಪ್ರಸ್ತುತ ಬರುತ್ತಿರುವ 30 ರಿಂದ 35 ಟನ್ ರೇಷ್ಮೆ ಗೂಡಿನ ವಹಿವಾಟನ್ನು 80 ರಿಂದ 100 ಟನ್ಗೆ ಹೆಚ್ಚಿಸಲು ಯೋಜಿಸಲಾಗಿದೆ.

  • ನಬಾರ್ಡ್ ಯೋಜನೆಯಡಿ ರೂ.75.00 ಕೋಟಿ.
  • ನಬಾರ್ಡ್ ಏತರ ರೂ.125.00 ಕೋಟಿ.
  • ಸದರಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ಮತ್ತು ರಸ್ತೆಗಳ ಆಸ್ತಿ ನಿರ್ವಹಣೆ ಕೇಂದ್ರ ಮುಖಾಂತರ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.

ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪನೆ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹೆಸರಿನಲ್ಲಿ ಹೊಸ ಕಂಪನಿ ಸ್ಥಾಪಿಸಲು ನಿರ್ಣಯಿಸಲಾಗಿದೆ. ಈ ಕಂಪನಿಯು ರೂ.5ಕೋಟಿ ಷೇರು ಬಂಡವಾಳ ಹೊಂದಿರುತ್ತದೆ.

ಪರಿಫೆರಲ್ ರಿಂಗ್ ರಸ್ತೆ ಮಾರ್ಪಾಡಿತ ಆದೇಶಕ್ಕೆ ಒಪ್ಪಿಗೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶವನ್ನು ರದ್ದುಪಡಿಸಿ ತಿದ್ದುಪಡಿ ಆದೇಶವನ್ನು ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಲಾಗಿದೆ.
“ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರಸ್ತೆ)ನ ಯೋಜನೆಯಲ್ಲಿ ಒಳಗೊಂಡಿರುವ ಗ್ರಾಮಗಳ ಜಮೀನಿನ ಮಾರ್ಗಸೂಚಿ ದರಗಳು ವಿಭಿನ್ನವಾಗಿರುವುದರಿಂದ ಭೂ ಸ್ವಾಧೀನ ಪಡಿಸಿಕೊಳ್ಳುವ ಜಮೀನಿನ ಭೂಮಾಲೀಕರಿಗೆ ಆಯಾ ಗ್ರಾಮವಾರು ಮಾರ್ಗಸೂಚಿ ದರವನ್ನು ಗಮನದಲ್ಲಿರಿಸಿಕೊಂಡು ಸಂಧಾನ ಸೂತ್ರ (ಸಂಧಾನಿತ ಮೊತ್ತ)ದ ಮೂಲಕ ಭೂಸ್ವಾಧೀನ ಕಾಯ್ದೆ 1894 ರಡಿ ನಿಗಧಿಪಡಿಸಬಹುದಾದ ಭೂಪರಿಹಾರ ಮೊತ್ತಕ್ಕಿಂತ ಹೆಚ್ಚಿನ ಪರಿಹಾರ ಮೊತ್ತವನ್ನು ನಿಗಧಿಪಡಿಸಲು ಅಥವಾ ಭೂಮಾಲೀಕರು ಒಪ್ಪಿದಲ್ಲಿ ಟಿ.ಡಿ.ಆರ್ ನೀಡಲು ಆದೇಶ ಹೊರಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

Next Post

ಇವರೇ ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷ | ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇವರೇ ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷ | ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!