Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

October 19, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು.

ಮಾಚೇನಹಳ್ಳಿಯ ಶಿಮುಲ್ #Shimul ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ ಇವರ ಸಹಯೋಗದೊಂದಿಗೆ ಶಿವಮೊಗ್ಗ ಸಹಕಾರಿ ಜಿಲ್ಲಾ ಹಾಲು ಒಕ್ಕೂಟದ ಅಧಿಕಾರಿಗಳ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಲಾಗಿದ ರಾಜ್ಯಮಟ್ಟದ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳ ವ್ಯವಸ್ಥೆ ಸಾಕಷ್ಟು ಸುಧಾರಣೆಯಾಗಬೇಕಾಗಿದ್ದು ಅಧಿಕಾರಿಗಳು ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಗಮನ ನೀಡಬೇಕಾಗಿದೆ. ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಉಳಿದರೆ ಮಾತ್ರ ಕೆಎಂಎಫ್ ನಂದಿನಿ ಬ್ರಾಂಡ್ ಉಳಿಯಲು ಸಾಧ್ಯ ಸಹಕಾರಿ ಸಂಘಗಳ ಕಾಯ್ದೆಗಳು ಸಾಕಷ್ಟು ತಿದ್ದುಪಡಿಯಾಗಿದ್ದು ಹೊಸ ಕಾಯ್ದೆಗಳ ಅನುಗುಣವಾಗಿ ಅಧಿಕಾರಿಗಳು ಮಾಹಿತಿ ತಿಳಿದುಕೊಳ್ಳಬೇಕು ಅದ್ದರಿಂದ ಕಾರ್ಯಾಗಾರಗಳು ಅಗತ್ಯವಾಗಿದ್ದು ತರಬೇತಿಗಳಲ್ಲಿ ಅಧಿಕಾರಿಗಳು ಹೆಚ್ಚು ತೊಡಗಿಸಿಕೊಳ್ಳಬೇಕು ಆಗ ಮಾತ್ರ ಸಂಸ್ಥೆಗಳ ಬೆಳವಣಿಗೆ ಸಹಕಾರಿ ಆಗಲಿದೆ ಎಂದರು.

Also read: ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

ತಾಲೂಕ್ ಕೇಂದ್ರಗಳಲ್ಲಿ ಸಣ್ಣ ಸಣ್ಣ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಪ್ರಾಥಮಿಕ ಸಂಘಗಳ ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗಳು ಕಾರ್ಪೋರೆಟ್ ಮಾದರಿಯಲ್ಲಿ ಸುಧಾರಣೆ ಆಗಬೇಕು ಸ್ಪರ್ಧಾತ್ಮಕ ಯುಗದಲ್ಲಿ ಒಕ್ಕೂಟ ಸದೃಢವಾಗಿ ಇರಲು ಸಹಕಾರಿಯಾಗುತ್ತದೆ. ಸಮಯಕ್ಕೆ ಸರಿಯಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರ ಜೊತೆಗೆ ಮೌಲ್ಯಗಳ ಅಳವಡಿಸಿಕೊಂಡು ಪ್ರಮಾಣಿಕವಾಗಿ ಸೇವೆ ಸಲ್ಲಿಸಬೇಕು ಕೃಷಿ ಕಾರ್ಮಿಕರ ನೆರವು ಆಗಲು ಪ್ರಾಥಮಿಕ ಹಾಲು ಒಕ್ಕೂಟಗಳ ಭದ್ರ ಬುನಾದಿಯಾಗಿದ್ದು ಉತ್ತಮಗುಣ ಮಟ್ಟದ ಮತ್ತು ಪರಿಶುದ್ಧತೆಯನ್ನು ಕಾಪಾಡಿಕೊಂಡು ಇನ್ನೂ ಹೆಚ್ಚಿನ ಮಾರುಕಟ್ಟೆಗಳನ್ನು ಸೃಷ್ಠಿಸಬೇಕಾಗಿದೆ. ನಂದಿನ ಮಿಲ್ಕ್ ಪಾರ್ಲರ್ ಗಳು ಇಡೀ ರಾಜ್ಯಾದ್ಯಂತ ಕೇಂದ್ರಗಳನ್ನು ಹೊಂದಿದ್ದು ಶಿಮುಲ್ ವತಿಯಿಂದ ತೆರೆಯಲಾಗಿರುವ ಮಿಲ್ಕ್ ಪಾರ್ಲರ್‌ಗಳು ಗುಣಮಟ್ಟ ಪರಿಶೀಲಿಸಿ ಮೂರು ಜಿಲ್ಲೆಗಳಲ್ಲಿ 500ಕ್ಕೂ ಹೆಚ್ಚು ಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಎಂದು ಸಲಹೆ ನೀಡಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರವಾಗಿದೆ ಅವರ ಜೀವನಮಟ್ಟ ಸುಧಾರಿಸುವುದರ ಜೊತೆಗೆ ಸಂಸ್ಥೆಯ ಬೆಳವಣಿಗೆಯೂ ಕೂಡ ಮುಖ್ಯವಾಗಿದೆ. ವಾರ್ಗಿಸ್ ಕುರಿಯನ್ ಅವರು ಹಾಕಿದ ಅಡಿಪಾಯ ದೇಶದಲ್ಲಿ ಅಮುಲ್ ಒಂದು ಬೃಹತ್ ಹಾಲು ಉತ್ಪಾದಕ ಸಂಸ್ಥೆಯಾಗಿದ್ದು ನಂದಿನಿ ಕೂಡ ದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಉತ್ಪಾದನೆ ಮಾರುಕಟ್ಟೆ ನಿರ್ವಹಣೆಗೆ ಬೇಕಾದ ತರಬೇತಿಗಳು ಗುಣಮಟ್ಟ ಮತ್ತು ಸಾಮಾರ್ಥ್ಯ ಹಾಗೂ ಕಾನೂನು ನಿಯಮಗಳ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು ಬೈಲಾಗಳ ಬಗ್ಗೆ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ತಿಳಿದುಕೊಳ್ಳಲು ತರಬೇತಿಗಳು ಅವಶ್ಯಕವಾಗಿದೆ ಪ್ರತಿಯೊಬ್ಬ ಆಡಳಿತ ಮಂಡಳಿಗಳು ಉಪ ವಿಧಿ ಕಾಯ್ದೆಗಳ ಕುರಿತು ಪ್ರಾಥಮಿಕ ಜ್ಞಾನ ಇರಬೇಕು ಎಂದರು.

ಈ ಸಂದರ್ಭದಲ್ಲಿ ಸಹಕಾರ ಯೂನಿಯನ್ ಅಧ್ಯಕ್ಷರಾದ ಸುರೇಶ್ ವಾಟಗೋಡು, ಶಿಮುಲ್ ಅಧ್ಯಕ್ಷರಾದ ಹೆಚ್ .ಎನ್ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ, ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಆನಂದ್, ಹೆಚ್ ಬಿ ದಿನೇಶ್ ,ಟಿ.ಎಸ್ ದಯಾನಂದ ಗೌಡ್ರು, ಎಸ್ ಕುಮಾರ್, ಯೂನಿಯನ್ ನಿರ್ದೇಶಕರಾದ ಡಿ.ಎಸ್ ಈಶ್ವರಪ್ಪ, ಕರಿಯಪ್ಪ, ನಿಖಿಲ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಾದ ತೇಜವಮೂರ್ತಿ ಆರ್, ವ್ಯವಸ್ಥಾಪಕ ನಿರ್ದೇಶಕ ಎಸ್‌ಜಿ ಶೇಖರ್, ತರಬೇತಿ ಸಂಪನ್ಮೂಲ ವ್ಯಕ್ತಿ ಜಿ.ಕೆ ರಾಮಪ್ಪ, ಸಿಇಓ ಯಶವಂತ್ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShimulShivamoggaNewsಮಲೆನಾಡು_ಸುದ್ಧಿಶಿಮುಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

Next Post

ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!