ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉದ್ಯಾನವನದಲ್ಲಿ ಮಲಗಿದ್ದ ವೇಳೆ ಬೃಹತ್ ಮರವೊಂದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ನವರಂಗ್ ಬಳಿಯಿರುವ ಪಾಲಿಕೆ ಪಾರ್ಕ್’ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಕ್ಷ್ಮಣ್(31) ಎಂದು ಗುರುತಿಸಲಾಗಿದೆ.
Also read: ಕಾಂತಾರ-1 ಚಿತ್ರದ ಶೂಟಿಂಗ್’ಗೆ ತೆರಳುತ್ತಿದ್ದ ಬಸ್ ಅಪಘಾತ | 6 ಜನರಿಗೆ ಗಂಭೀರ ಗಾಯ

ಮರ ಬಿದ್ದ ಪರಿಣಾಮ ಲಕ್ಷ್ಮಣ್ ಎದೆ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post