No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ

ಸದ್ಗುರು ಶ್ರೀ ಮುತ್ತುಸ್ವಾಮಿ ದೀಕ್ಷಿತರ ಮತ್ತು ಕನಕದಾಸರ ಆರಾಧನೋತ್ಸವ | ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2024
in ಬೆಂಗಳೂರು ನಗರ
0
ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಾಸ್ತ್ರೀಯ ಸಂಗೀತ ಕಲಿಕೆಗೆ ಬದ್ಧತೆ ಇದ್ದರೆ ಮಾತ್ರ ಕಲೆ ಒಲಿಯಲು ಸಾಧ್ಯ ಎಂದು ಹಿರಿಯ ಸಂಗೀತ ಪೋಷಕರು ಮತ್ತು ಕಸೂತಿ ಕಲಾವಿದರಾದ ಸುಧಾಮಣಿ ಅವರು ಹೇಳಿದರು.

ಬೆಂಗಳೂರಿನ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು ನಗರದ ಬನಶಂಕರಿ ಒಂದನೇ ಹಂತದಲ್ಲಿರುವ (ಪಿಇಎಸ್ ಪದವಿ ಕಾಲೇಜು ಹಿಂಭಾಗ) ಸ್ವಾಮಿ ವಿವೇಕಾನಂದ ವಿದ್ಯಾ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಪರಮಹಂಸ ಸದ್ಗುರು ಮುತ್ತುಸ್ವಾಮಿ ದೀಕ್ಷಿತರ ಮತ್ತು  ಸಂತ ಕವಿ ಕನಕದಾಸರ ಜಯಂತಿ-ವಿಶೇಷ ಸಂಗೀತ ಕಚೇರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಪುರಾತನ ವಿದ್ಯೆಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವೂ ಒಂದು. ಈ ಕಲೆ ನಮ್ಮ ಮನೆ ಮತ್ತು ಮನೆ- ಮನೆಗಳಲ್ಲಿ ಬೆಳಗಬೇಕು ಎಂದರೆ ಅದಕ್ಕೆ ಒಂದು ಸೂಕ್ತವಾದ, ಶಾಸ್ತ್ರ ಸಂಹಿವಾದ ತರಬೇತಿ ಅಗತ್ಯ. ಅಂಥಾ ಕೆಲಸವನ್ನು ಅನುಗ್ರಹ ಸಂಗೀತ ಮಹಾವಿದ್ಯಾಲಯ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಬೆಂಗಳೂರು ಮತ್ತು ತುಮಕೂರಿನಲ್ಲಿ ಕಳೆದ 25 ವರ್ಷಗಳಿಂದ ಸಂಸ್ಥೆ ಅವಿರತವಾಗಿ ಸಂಗೀತ ರಂಗಕ್ಕೆ ವಿಭಿನ್ನ ರೀತಿಯ ಸೇವೆ ಮಾಡುತ್ತಿದೆ. ಸಂಗೀತದ ಯಾವ ಪ್ರಾಥಮಿಕ ಪಟ್ಟುಗಳನ್ನೂ ತಿಳಿಯದ ಮಾತೆಯರಿಗೆ ಪ್ರತಿ ವರ್ಷ ಒಂದು ತಿಂಗಳು ಉಚಿತ ತರಬೇತಿ ಶಿಬಿರ ನಡೆಸಿ, ದಾಸರಪದಗಳನ್ನು ಕಲಿಯುವ ಅವಕಾಶ ನೀಡುತ್ತಿರುವುದು ಮಾದರಿ ಸೇವೆಯಾಗಿದೆ ಎಂದು ಸುಧಾಮಣಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಪಷ್ಟವಾಗಿ ಹಾಡುವುದೂ ಮುಖ್ಯ: ನಾಡಿನ ಹಿರಿಯ ವಿದ್ವಾಂಸ,  ಖ್ಯಾತ ಗಾಯಕ, ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ. ಎಸ್. ಶ್ರೀಕಂಠ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾಸರು ಸರಳ, ಸುಲಲಿತ  ಮತ್ತು ಸುಂದರವಾದ ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸಿದ್ದಾರೆ. ಅವುಗಳನ್ನು ಅಷ್ಟೇ ಶುದ್ಧವಾದ ಉಚ್ಛಾರಣೆ ಮತ್ತು ಸ್ವರದಲ್ಲಿ ಹಾಡಬೇಕು. ಭಾಷೆಗೆ ಅಪಚಾರವಾಗದಂತೆ ಸ್ವಷ್ಟವಾದ ಕನ್ನಡದಲ್ಲಿ ದಾಸರ ಕೀರ್ತನೆ ಹಾಡುವುದೂ ಕೂಡ ರಾಜ್ಯೋತ್ಸವ ಸಂಭ್ರಮಕ್ಕೆ ಗೌರವಿಸಿದಂತೆ ಎಂದರು.Also read: Union Finance Minister appreciates Path Shala-Jeevan Yatra book by students

ಮುತ್ತುಸ್ವಾಮಿ ದೀಕ್ಷಿತರು ಮತ್ತು ಕನಕ ದಾಸರು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಗೀತಕ್ಕೆ ಮಹೋನ್ನತ ಕಾಣಿಕೆ ನೀಡಿದ್ದಾರೆ. ದೀಕ್ಷಿತರ ನೊಟ್ಟುಸ್ವರಗಳಿಗೆ ಪಾಶ್ಚಾತ್ಯ ಸಂಗೀತ ಸಂಯೋಜನೆ ಮತ್ತು ಸಂಸ್ಕೃತ ಭಾಷಾ ಸಾಹಿತ್ಯವಿದ್ದು, ಎಳೆಯರೂ ಸುಲಲಿತವಾಗಿ ಹಾಡಿ ಉತ್ಸವಕ್ಕೆ ಮೆರಗು ತರುವಂತಿವೆ ಎಂದರು. ಮುತ್ತುಸ್ವಾಮಿ ದೀಕ್ಷಿತರು ವೈಣಿಕರೂ ಆಗಿದ್ದು, ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಮುಂಬರುವ ನಮ್ಮ ಸಂಗೀತ ಕಾರ್ಯಕ್ರಮಗಳಲ್ಲಿ 25 ಕಲಾವಿದರಿಂದ ವೀಣಾವಾದನವನ್ನು ಏಕ ಕಾಲಕ್ಕೆ ಆಯೋಜಿಸುವ ಚಿಂತನೆ ಇದೆ ಎಂದು ಶ್ರೀಕಂಠ ಭಟ್ ನುಡಿದರು.

ರಂಜಿಸಿದ ಕಛೇರಿಗಳು
ಈ ಸಂದರ್ಭದಲ್ಲಿ 15 ಕಲಾವಿದರಿಂದ ಏಕಕಾಲಕ್ಕೆ ನೊಟ್ಟು ಸ್ವರ ವೀಣಾ ವಾದನ ಮತ್ತು ವಿದ್ಯಾಲಯದ ವಿದ್ಯಾರ್ಥಿಗಳಿಂದ ನೊಟ್ಟು ಸ್ವರ ಗಾಯನ ಪ್ರಸ್ತುತಿಪಡಿಸಿದ್ದು ರಂಜಿಸಿತು. ವಿದ್ಯಾಲಯವು ಆಯೋಜಿಸಿದ್ದ ವಿಶೇಷ ಉಚಿತ ಶಿಬಿರದಲ್ಲಿ ದಾಸರ ಪದಗಳನ್ನು ಕಲಿತ ಶಿಬಿರಾರ್ಥಿ ಮಾತೆಯರು ಮತ್ತು ವಿದ್ಯಾಲಯದ ವಿದ್ಯಾರ್ಥಿಗಳು ಕನಕದಾಸರು ರಚಿಸಿದ ದೇವರ ನಾಮಗಳನ್ನು ಹಾಡಿ ಎಲ್ಲರ ಗಮನ ಸೆಳೆದರು.
ನಂತರ  ವಿದ್ವಾನ್ ಸುಬ್ಬುಕೃಷ್ಣ ಮತ್ತು ವಿದ್ವಾನ್ ನಿರಂಜನ ಎಡಿಲಾಯ ಪ್ರತ್ಯೇಕ ಕಛೇರಿ ನಡೆಸಿ ದೀಕ್ಷಿತರ ಮತ್ತು ದಾಸರ ಕೃತಿಗಳನ್ನು ಮೋಹ ಕಂಠಸಿರಿಯಿಂದ ಪ್ರಸ್ತುತಪಡಿಸಿದರು. ಯುವ ವಿದ್ವಾಂಸ ಶಶಾಂಕ ಚಿನ್ಯ ಅವರ ಕೊಳಲು ವಾದನ ಕಛೇರಿ ಎಲ್ಲರನ್ನೂ ತಲೆಗೂಗುವಂತೆ ಮಾಡಿತು. ವಿದ್ವಾಂಸರಾದ ಅಭಯ್ ಸಂಪಿಗೆತ್ತಾಯ (ಪಿಟೀಲು), ಶಿವಮೊಗ್ಗ ನಿಖಿಲ್ ಕುಮಾರ (ಮೃದಂಗ), ವಿದುಷಿಯರಾದ ದೀಪ್ತಿ ಮತ್ತು ಧನ್ಯಾ(ವೀಣೆ) ಅವರು ಪಕ್ಕವಾದ್ಯದಲ್ಲಿ ಸಹಕಾರ ನೀಡಿ ಕಛೇರಿಗಳು ಕಳೆಗಟ್ಟುವಂತೆ ಮಾಡಿದರು. ಪ್ರಾಚಾರ್ಯ ವಿದ್ವಾನ್ ಜೆ. ಎಸ್. ಶ್ರೀಕಂಠ ಭಟ್ ಮತ್ತು ವಸುಮತಿ ಭಟ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: BENGALURUCarnatic classical musicIndian AntiquityKannada News WebsiteLatest News KannadaMusic Programಅನುಗ್ರಹ ಸಂಗೀತ ಮಹಾವಿದ್ಯಾಲಯಕರ್ನಾಟಕ ಶಾಸ್ತ್ರೀಯ ಸಂಗೀತಕಸೂತಿಬೆಂಗಳೂರುಭಾರತೀಯ ಪುರಾತನ ವಿದ್ಯೆಶಾಸ್ತ್ರೀಯ ಸಂಗೀತಸಂಗೀತ ಕಚೇರಿ
Share201Tweet123Send
Previous Post

ಸೊರಬ | ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ | ಮಧುಕೇಶ್ವರ ಪಾಟೀಲ್ ಕರೆ

Next Post

ವಿವಿಧೆಡೆ ಕಳವು ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ವಿವಿಧೆಡೆ ಕಳವು ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL