ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಶಾಲಾ ಮಕ್ಕಳಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿಯಾಗಿರುವ #Bus Accident ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ.
ಹಂಪಿ ಪ್ರವಾಸಕ್ಕೆ ತೆರಳಿದ್ದ ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್ ಇಂದು ಬೆಳಗ್ಗೆ 4:30ರ ಸುಮಾರಿಗೆ ಗಂಗಾವತಿಯ ಮರಳಿ ಸಮೀಪ ರಸ್ತೆ ಬದಿಯ ಹೊಲಕ್ಕೆ ಉರುಳಿದೆ. ಆದರೆ ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಮಕ್ಕಳು ಕೂಡ ಸುರಕ್ಷಿತವಾಗಿದ್ದಾರೆ.
Also read: ದೆಹಲಿ | ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಬಳಿಯಲ್ಲಿ ಸ್ಪೋಟ | ಘಟನೆ ನಡೆದಿದ್ದು ಹೇಗೆ?

ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post