Monday, August 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಪರಸ್ಪರ ಸಹಕಾರದಿಂದ ಸಮಾಜದ ಸ್ವಾಸ್ಥ್ಯ ರೂಪುಗೊಳ್ಳಲು ಸಾಧ್ಯ | ರವಿಚಂದ್ರನ್

ಮೈಸೂರು | ಕರ್ನಾಟಕ ವಿಪ್ರ ವಕೀಲರ ವೇದಿಕೆಯಿಂದ ವಸತಿ ನಿಲಯದ ಮಕ್ಕಳಿಗೆ ಉಪಹಾರ

December 2, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಾವೆಲ್ಲರೂ ಪರಸ್ಪರ ಸಹಕಾರದಿಂದ ಬದುಕಿದಾಗ ಮಾತ್ರ ಸ್ವಾಸ್ಥ್ಯ ಸಮಾಜ ರೂಪುಗೊಳ್ಳಲು ಸಾಧ್ಯ ಎಂದು ಕರ್ನಾಟಕ ವಿಪ್ರ ವಕೀಲರ ವೇದಿಕೆ ಟ್ರಸ್ಟ್ ಅಧ್ಯಕ್ಷ ಕೆ.ವಿ. ರವಿಚಂದ್ರನ್ ಹೇಳಿದರು.

ಟ್ರಸ್ಟ್ ವತಿಯಿಂದ ನೆಲೆ ಅಜಿತನ ಅನಾಥ ಗಂಡು ಮಕ್ಕಳ ವಸತಿ ನಿಲಯದ ಮಕ್ಕಳಿಗೆ ಆಯೋಜಿಸಲಾಗಿದ್ದ ಉಪಹಾರ ವ್ಯವಸ್ಥೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜದಲ್ಲಿ ನಾವೆಲ್ಲರೂ ಒಂದು ಕುಟುಂಬದಂತೆ ಬದುಕಬೇಕು. ಪರಸ್ಪರ ಸಹಕಾರದಿಂದ ಬದುಕಿದರೆ ಮಾತ್ರ ಸಮಾಜ ಸ್ವಾಸ್ಥ್ಯ ಸಮಾಜವಾಗಿ ರೂಪುಗೊಳ್ಳುತ್ತದೆ ಎಂದು ತಿಳಿಸಿದರು.

Also read: ತುಮಕೂರು | ಹೆದ್ದಾರಿಯಲ್ಲಿ ಪಲ್ಟಿಯಾದ ಖಾಸಗಿ ಬಸ್ | ಮೂವರು ಸಾವು | 20 ಮಂದಿಗೆ ಗಾಯ

ಉಪಾಧ್ಯಕ್ಷೆ ಜಯಶ್ರೀ ಶಿವರಾಮ್ ಮಾತನಾಡಿ, ಇಂದು ನಮಗೆ ಬಹಳ ಸಂತೋಷವಾಗುತ್ತಿದೆ. ಅನಾಥಾಲಯಗಳು ಎಂದಿಗೂ ಅನಾಥವಲ್ಲ ಅವೆಲ್ಲವೂ ಸಾರ್ವಜನಿಕ ಆಲಯಗಳು ಸಂಘ ಸಂಸ್ಥೆಗಳು ಇಂತಹ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸಬೇಕು ಎಂದರು.

ಸಮಾಜ ಎಂದಿಗೂ ನಿಮ್ಮೊಂದಿಗೆ ಇದೆ ಎಂಬುವ ನಂಬಿಕೆ ಅವರಲ್ಲಿ ಬೆಳೆಸಬೇಕು. ನಮ್ಮ ಸಾಮಾಜಿಕ ಕರ್ತವ್ಯವಾಗಿ ಇಂದು ಉಪಹಾರದ ವ್ಯವಸ್ಥೆ ನಾವು ಮಾಡಿದ್ದೇವೆ. ಈ ಸೇವಾ ಚಟುವಟಿಕೆಗಳು ಪ್ರಚಾರಕ್ಕಾಗಿ ಮಾಡದೆ ಪ್ರೇರಣೆಗಾಗಿ ನಾವು ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಕೆ.ಆರ್. ಶಿವಶಂಕರ್, ಅಧ್ಯಕ್ಷರಾದ ಕೆ.ವಿ. ರವಿಚಂದ್ರನ್, ಉಪಾಧ್ಯಕ್ಷೆ ಜಯಶ್ರೀ ಶಿವರಾಂ, ಕಾರ್ಯದರ್ಶಿ ನಟರಾಜ್, ರಾಜಲಕ್ಷ್ಮಿ, ಎನ್.ಆರ್. ಲಕ್ಷ್ಮಿ, ಪ್ರಕಾಶ್, ಲಕ್ಷ್ಮಿ ಪ್ರಸಾದ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Previous Post

ತುಮಕೂರು | ಹೆದ್ದಾರಿಯಲ್ಲಿ ಪಲ್ಟಿಯಾದ ಖಾಸಗಿ ಬಸ್ | ಮೂವರು ಸಾವು | 20 ಮಂದಿಗೆ ಗಾಯ

Next Post

ಕನ್ನಡ ಇತಿಹಾಸ, ಸಾಹಿತ್ಯನ್ನು ಮಕ್ಕಳಿಗೆ ಕಲಿಸಿ | ಕಸಾಪ ಗೌರವ ಕಾರ್ಯದರ್ಶಿ ಲತಾಮೋಹನ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ಇತಿಹಾಸ, ಸಾಹಿತ್ಯನ್ನು ಮಕ್ಕಳಿಗೆ ಕಲಿಸಿ | ಕಸಾಪ ಗೌರವ ಕಾರ್ಯದರ್ಶಿ ಲತಾಮೋಹನ್ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲು | ಇಲ್ಲಿದೆ ವಿವರ

August 11, 2025

ಬಿಗ್ ನ್ಯೂಸ್ | ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

August 11, 2025

ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

August 11, 2025

ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್

August 11, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲು | ಇಲ್ಲಿದೆ ವಿವರ

August 11, 2025

ಬಿಗ್ ನ್ಯೂಸ್ | ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

August 11, 2025

ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

August 11, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!