No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

1924ರ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ | ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ನಿರ್ಣಯ

kalpa News by kalpa News
December 3, 2024
in ಬೆಂಗಳೂರು ನಗರ
0
1924ರ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ | ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ನಿರ್ಣಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಸಭೆ ನಡೆಸಲಾಯಿತು.

“ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ಮುಖ್ಯಾಂಶಗಳು ಹೀಗಿವೆ:

  • ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.

  • ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.
  • ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ.
  • ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.
  • ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.
  • ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

Also read: 15 ವರ್ಷದೊಳಗಿನ ಪ್ರತಿಭೆಗೆ ಸನ್ಮಾನ | ಅಹಿಕಾಗೆ ಕಲಾಶ್ರೀ ಪ್ರಶಸ್ತಿ

  • ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.
  • ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.
  • ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.
  • ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.
  • ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.
  • ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ.
  • ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧಾರ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

15 ವರ್ಷದೊಳಗಿನ ಪ್ರತಿಭೆಗೆ ಸನ್ಮಾನ | ಅಹಿಕಾಗೆ ಕಲಾಶ್ರೀ ಪ್ರಶಸ್ತಿ

Next Post

ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ

kalpa News

kalpa News

Next Post
ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ

ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL