Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಾಸಿಗಳ ಗಡಿಪಾರು ಯಾವಾಗ?: ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಪ್ರಶ್ನೆ

December 19, 2024
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ/ಶಿವಮೊಗ್ಗ  |

ಶಿವಮೊಗ್ಗ ಮತ್ತು ಮಲೆನಾಡು ಭಾಗದಲ್ಲಿ ನೆಲೆಸಿರುವಂಥ ಅನಧಿಕೃತ ವಾಸಿಗಳಿಗೆ ಬಿಪಿಎಲ್‌ ಕಾರ್ಡ್‌ #BPL Card ಇನ್ನಿತರೆಗಳನ್ನು ಒದಗಿಸುತ್ತಿರುವ ಏಜೆನ್ಸಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಗೃಹಸಚಿವರಿಗೆ ಒತ್ತಾಯಿಸಿದರು.

ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿರುವ ಪಾಕ್‌ ಮತ್ತು ಬಾಂಗ್ಲಾ ದೇಶ ಮೂಲದ #Pakistan and Bangaldesh ಜನರ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು.
ಕಾಫಿ ತೋಟಗಳಲ್ಲಿ ಕೆಲಸಮಾಡುವಂಥ ಕಾರ್ಮಿಕರ ಮಾಹಿತಿಗಳನ್ನು ಆಯಾ ಪೊಲೀಸ್‌ಠಾಣೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲಾ ಕೇಂದ್ರಗಳಲ್ಲಿ, ಎಸ್‌.ಪಿ. ಕೇಂದ್ರಗಳಲ್ಲಿ ಅಕ್ರಮ ವಾಸಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಕ್ರಮ ಚಟುವಟಿಕೆಗಳ ನಿಯಂತ್ರಣ ಹಾಗೂ ಕಡಿವಾಣಕ್ಕೆ ಸರ್ಕಾರ ಮುಂದಾಗಬೇಕೆಂದು ರಾಜ್ಯದ ಜನರ ಸುರಕ್ಷತೆ ಮತ್ತು ಭದ್ರತೆಗೆ ವಿಶೇಷ ಗಮನ ನೀಡಬೇಕೆಂದು ಸಲಹೆ ನೀಡಿದರು.

Also read: ಹವಾಮಾನ ಇಲಾಖೆ ಮುನ್ಸೂಚನೆ | ಬೀದರ್’ನಲ್ಲಿ ರೆಡ್ ಅಲರ್ಟ್ | ರಣಚಳಿಗಾಳಿ ಎಚ್ಚರಿಕೆ

Karnataka has become a paradise for unauthorized residents ಎಂದು ಉಲ್ಲೇಕಿಸಿದ ಅವರು, ರಾಜ್ಯದ ಹೊರ ದೇಶದವರು ವಾಸ್ತವ್ಯ ಹೂಡಿದ್ದು ಕರ್ನಾಟಕ ಇವರುಗಳಿಗೆ ಆಶ್ರಯತಾಣವಾಗಿದೆ. ಇವರಿಗೆ ಬೇಕಾಗಿರತಕ್ಕ ಆಧಾರ್‌ಕಾರ್ಡ್‌ ಸೇರಿದಂತೆ ಚುನಾವಣಾ ಗುರುತಿನ ಚೀಟಿ ಹೀಗೆ ಎಲ್ಲವನ್ನು ಒದಗಿಸುವಂಥ ಒಂದು ತಂಡವೇ ಇದೆ. ರಾಜ್ಯದಲ್ಲಿ ವ್ಯವಸ್ಥಿತ ಗಾಂಜಾ ವ್ಯವಹಾರದ ಹಿಂದೆ ಈ ಆಶ್ರಯವಾಸಿಗಳದ್ದೇ ಕೈವಾಡವಿರುವಂಥದ್ದು. ಗೃಹಸಚಿವರು 159 ಜನ ಬಾಂಗ್ಲಾ ವಾಸಿಗಳು ಅನಧಿಕೃತವಾಗಿ ರಾಜ್ಯದಲ್ಲಿ ಇದ್ದಾರೆಂದು ಹೇಳುತ್ತಾರೆ ಅವರನ್ನು ಗಡಿಪಾರು ಮಾಡಿಲ್ಲವೇಕೆ? ಪ್ರತಿ ಜಿಲ್ಲೆಗಳಲ್ಲಿ ಟಾಸ್ಕ್‌ಫೋರ್ಸ್‌ ಇರುವ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಗೃಹಸಚಿವರನ್ನು ಕೋರಿದರು.

ಗೃಹಸಚಿವರು ಉತ್ತರಿಸುತ್ತಾ, ಪಾಕ್‌ ಮತ್ತು ಬಾಂಗ್ಲಾ ದೇಶದವರು ನಮ್ಮ ರಾಜ್ಯಕ್ಕೆ ಬರುತ್ತಿರುವುದು ಹೊಸದಾಗಿ ಆಗುತ್ತಿರುವಂತಹದ್ದಲ್ಲ. ಭಾರತದ ಗಡಿ ಧಾಟಿ ಲಕ್ಷಾಂತರ ಜನ ಭಾರತಕ್ಕೆ ಬರುತ್ತಿದ್ದಾರೆ. ಅದನ್ನು ತಡೆಗಟ್ಟುವಂಥ ಕೆಲಸವನ್ನು ಕೇಂದ್ರಸರ್ಕಾರದ ಮಿಲಿಟರಿ ಫೋರ್ಸ್‌ನವರು ಮಾಡುತ್ತಾರೆ. ಇಲ್ಲದಿದ್ದರೆ ಅರ್ಧ ಬಾಂಗ್ಲದೇಶವೇ ಭಾರತಕ್ಕೆ ಬಂದುಬಿಡುತ್ತಿತ್ತು. ಹೀಗೆ ಬಂದಂಥವರು ಎಲ್ಲಾ ರಾಜ್ಯಗಳಲ್ಲೂ ಹರಡಿಕೊಂಡಿದ್ದಾರೆ. ಇದೆಲವನ್ನು ಕೇಂದ್ರದ Foreign Restriction Center ಮೂಲಕ ಎಲ್ಲವನ್ನು ಗಮನಿಸುತ್ತಾರೆ. ಕಾಫಿ ತೋಟಗಳಲ್ಲಿ, ರಾಜ್ಯದ ವಿವಿಧೆಡೆಗಳಲ್ಲಿ ಇರುವಂಥವರನ್ನು ತಪಾಸಣೆ ಮಾಡುತ್ತಾರೆ. ರಾಜ್ಯದಲ್ಲಿ ಒಂದು ಟಾಸ್ಕ್‌ಫೋರ್ಸ್‌ ಇದ್ದು ಯಾರೇ ಹೊರದೇಶದಿಂದ ಅನಧಿಕೃತವಾಗಿ ಬಂದು ಇಲ್ಲಿ ನೆಲೆಸುವಂಥದ್ದಾದರೆ ಅದನ್ನು ಅವರಿಗೆ ವಹಿಸುತ್ತೇವೆ. ಒಂದು ವರ್ಷದ ಅವಧಿಗೆ ವಿದ್ಯಾರ್ಥಿ ನೆಪದಲ್ಲಿ ಪಾಸ್‌ಪೋರ್ಟ್‌ ಪಡೆದು ಯಾವುದೋ ಕಾಲೇಜಿಗೆ ಪ್ರವೇಶಾತಿಯಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಪಾಸ್‌ಪೋರ್ಟ್‌ ಅವಧಿ ಮುಗಿದ ತರುವಾಯವೂ ಹಾಗೆ ಮುಂದುವರೆಯುತ್ತಾರೆ. ನಮ್ಮ ನಿಧಾನ ತಪಾಸಣೆಯಿಂದ ಅವರುಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಯಾವುದೋ ಏಜೆಂಟ್‌ಗಳ ಮೂಲಕ ಬಿಪಿಎಲ್‌ ಕಾರ್ಡ್‌ ಇತ್ಯಾದಿಗಳನ್ನು ಪಡೆದುಕೊಳ್ಳುತ್ತಾರೆ. ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮಾನಿಟರ್‌ ಮಾಡುವುದಕ್ಕೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: #Pakistan and BangaldeshBelagaviBPL CardD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಡಿ.ಎಸ್. ಅರುಣ್ಬಿಪಿಎಲ್ ಕಾರ್ಡ್ಬೆಳಗಾವಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹವಾಮಾನ ಇಲಾಖೆ ಮುನ್ಸೂಚನೆ | ಬೀದರ್’ನಲ್ಲಿ ರೆಡ್ ಅಲರ್ಟ್ | ರಣಚಳಿಗಾಳಿ ಎಚ್ಚರಿಕೆ

Next Post

ಡಿ.22ರಂದು ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ, ಸ್ನೇಹ ಸಮ್ಮಿಲನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.22ರಂದು ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ, ಸ್ನೇಹ ಸಮ್ಮಿಲನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!