Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಿ: ಶಾಸಕ ಡಾ. ಧನಂಜಯ ಸರ್ಜಿ ಕಿವಿಮಾತು

ಜೈನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ | ದೇಶ ವಿದೇಶಗಳ ನೃತ್ಯ ಕಲಾವೈಭವ ಅನಾವರಣ

December 21, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೋಷಕರು #Parents ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ #Education ಕೊಡಿಸುವುದು ಎಷ್ಟು ಮುಖ್ಯವೋ ಮನೆಯಲ್ಲಿ ಸಂಸ್ಕಾರ ಕಲಿಸುವುದೂ ಸಹ ಅಷ್ಟೇ ಮುಖ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಕಿವಿ ಮಾತು ಹೇಳಿದರು.

ಜಿಲ್ಲೆಯ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ #Jain Public School ಸಂಗಮ್ ಥೀಮ್ ಅಡಿಯಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಶೈಕ್ಷಣಿಕ ಜ್ಞಾನ ಎಷ್ಟು ಮುಖ್ಯವೋ ಸಂಸ್ಕಾರದ #Culture ಪಾಠವೂ ಸಹ ಅಷ್ಟೇ ಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಹಸಿವೆ ಎಂದರೇನು ಎಂಬುದನ್ನು ಕಲಿಸಬೇಕು. ಆಗ ಮಾತ್ರ ಅವರಿಗೆ ಜೀವನ ಎಂದರೆ ಏನು ಎಂಬುದು ತಿಳಿಯುತ್ತದೆ ಎಂದರು.

Also read: ಹೊಸನಗರ | ಮೀಸಲು ಅರಣ್ಯದಲ್ಲಿ ಅಕ್ರಮ ಮರಳು ದಂಧೆ: ಕೇಸ್

ಮಕ್ಕಳಿಗೆ ಹಸಿವು ಹಾಗೂ ಆಹಾರದ ಬೆಲೆ ಏನು ಎಂಬುದನ್ನು ಕಲಿಸಿದಾಗ ಅವರು ಮಹಾದೇವನಾಗುತ್ತಾರೆ. ಇದರೊಂದಿಗೆ ಇತರರಿಗೆ ದಾನ ಕೊಡುವ ಮನಃಸ್ಥಿತಿಯನ್ನು ಮಕ್ಕಳಿಗೆ ಕಲಿಸಬೇಕು. ಇಂತಹ ಗುಣವನ್ನು ಮಕ್ಕಳಲ್ಲಿ ಬೆಳೆಸಿದಾಗ ಅದು ಅವರನ್ನು ಪರಿಪೂರ್ಣವಾಗಿಸುವತ್ತ ಕರೆದೊಯ್ಯುತ್ತದೆ ಎಂದರು.

ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ಮಾತ್ರ ಗಮನವಿರಿಸಿಕೊಂಡು ಹಗಲಿರುಳು ಶ್ರಮಿಸಬೇಕು. ಸಮರ್ಪಣಾ ಭಾವದಿಂದ ಕಲಿತಾಗ ಮಾತ್ರ ವಿದ್ಯೆಯ ಸಿದ್ದಿ ಸಾಧ್ಯ. ಇದರೊಂದಿಗೆ ಮಕ್ಕಳಲ್ಲಿ ಸಂಘಟನಾ ಶಕ್ತಿಯನ್ನು ಕಲಿಸಿ. ಕಲಿಯುಗದಲ್ಲಿ ಸಂಘಟನೆಗೆ ಅತ್ಯಂತ ಮಹತ್ವವಿದ್ದು, ಒಗ್ಗಟ್ಟಿನ ಪ್ರಾಮುಖ್ಯತೆ ಏನು ಎಂದು ಅರಿತರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.

ಅರೇಕಾ ಟೀ ಸಂಶೋಧಕ ನಿವೇದನ್ ನೆಂಪೆ #Areca Tea Inventor Nivedan Nempe ಮಾತನಾಡಿ, ಮಕ್ಕಳ ಭವಿಷ್ಯ ಕುರಿತಾಗಿ ಮಕ್ಕಳೇ ಕನಸು ಕಾಣಬೇಕೇ ಹೊರತು ಅದು ಪೋಷಕರ ಕನಸಾಗಬಾರದು. ಪೋಷಕರು ತಾವು ಕಂಡ ಕನಸನ್ನು ನನಸು ಮಾಡಲು ಮಕ್ಕಳ ಮೇಲೆ ಒತ್ತಡ ಹೇರಬಾರದು. ಇದರಿಂದ ಮಕ್ಕಳ ಮನಸ್ಸು, ಶಕ್ತಿ ಸಾಮರ್ಥ್ಯ ಕುಂಠಿತವಾಗುವ ಸಾಧ್ಯತೆ ಇರುತ್ತದೆ ಎಂದರು.

ಕೇವಲ ವ್ಯಾವಹಾರಿಕ ಶಿಕ್ಷಣ ಕಲಿತು ಅಮೇರಿಕಾದಂತಹ ದೇಶಗಳಿಗೆ ತೆರಳಿ ಜೀವನ ಕಟ್ಟಿಕೊಳ್ಳುವುದೇ ಸಾಧನೆಯಲ್ಲ. ಇಂದು ನಮ್ಮ ದೇಶದಿಂದ ಪ್ರತಿಭಾ ಪಲಾಯನವಾಗಿ, ನಮ್ಮ ಮಕ್ಕಳು ಶಾಶ್ವತವಾಗಿ ವಿದೇಶಗಳಲ್ಲಿ ನೆಲೆಸುತ್ತಿದ್ದಾರೆ ಎಂದರೆ ಅದಕ್ಕೆ ಪೋಷಕರೇ ಕಾರಣವಾಗಿರುತ್ತಾರೆ. ಈ ರೀತಿ ವಿದೇಶಗಳಲ್ಲಿ ನಮ್ಮ ಮಕ್ಕಳು ನೆಲೆಸುವುದರಿಂದ ಇಲ್ಲಿನ ಪ್ರೀತಿ, ಬಾಂಧವ್ಯ ಹಾಗೂ ಸಂಬAಧಗಳ ಗಾಢತೆ ಕಡಿಮೆಯಾಗಿ ನಮ್ಮ ಸಂಸ್ಕೃತಿಗೆ ಧಕ್ಕೆಯಾಗುತ್ತದೆ ಎಂದರು.

ಶಾಲೆ ವಾರ್ಷಿಕ ಸಮಗ್ರ ವರದಿಯನ್ನು ಪ್ರಾಂಶುಪಾಲರಾದ ಪ್ರಿಯದರ್ಶಿನಿ ಮಂಡಿಸಿದರು.

ದೇಶ ವಿದೇಶಗಳ ನೃತ್ಯ ಪ್ರಾಕಾರ ಅನಾವರಣ

ವಾರ್ಷಿಕೋತ್ಸವದ ನಿಮಿತ್ತ ವಿವಿಧ ರೀತಿಯ ಸಾಂಸ್ಕೃತಿಕ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.

ಪ್ರಮುಖವಾಗಿ, ರಷ್ಯಾ, ಟರ್ಕಿ ಸೇರಿದಂತೆ ಹಲವು ದೇಶಗಳಿಂದ ಆರಂಭಿಸಿ ಮಲೆನಾಡಿನ ಸ್ಥಳೀಯ ಮಟ್ಟದ ನೃತ್ಯಗಳನ್ನು ಅವುಗಳ ಮೂಲ ಪ್ರಾಕಾರ ಹಾಗೂ ವಸ್ತ್ರ ಶೈಲಿಗಳೊಂದಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರದರ್ಶಿಸಿದ್ದು ವಿಶೇಷವಾಗಿತ್ತು. ಆಯಾ ದೇಶದ ನೃತ್ಯ ಪ್ರದರ್ಶನದ ವೇಳೆ ವೀಡಿಯೋ ಮೂಲಕ ಆ ದೇಶಗಳ ಪ್ರಾಕೃತಿಕ ಹಾಗೂ ಸಾಂಸ್ಕೃತಿಕತೆಯನ್ನು ಬಿತ್ತರಿಸಿದ್ದು ವಿಭಿನ್ನವಾಗಿತ್ತು.

ಇದರೊಂದಿಗೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಕರಾಟೆ ಶೈಲಿ ಹಾಗೂ ಪಟ್ಟುಗಳು ಪ್ರೇಕ್ಷಕರ ಮನಗೆದ್ದವು.

ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ, ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶಾಲೆಯ ಸಿಒಒ ಆರ್. ಸುಮಂತ್, ಸೌಲಭ್ಯ ವ್ಯವಸ್ಥಾಪಕ ಎಸ್. ವಿಜಯ್ ಕುಮಾರ್, ಶಾಲೆ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Areca Tea Inventor Nivedan NempeCultureDr. Dhananjaya SarjiEducationJain Public SchoolKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaParentsShimogaShivamoggaNewsಅರೇಕಾ ಟೀ ಸಂಶೋಧಕ ನಿವೇದನ್ ನೆಂಪೆಜೈನ್ ಪಬ್ಲಿಕ್ ಶಾಲೆಡಾ. ಧನಂಜಯ ಸರ್ಜಿಪೋಷಕರುಮಲೆನಾಡು_ಸುದ್ಧಿಶಿಕ್ಷಣಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸ್ಕಾರ
Previous Post

ಹೊಸನಗರ | ಮೀಸಲು ಅರಣ್ಯದಲ್ಲಿ ಅಕ್ರಮ ಮರಳು ದಂಧೆ: ಕೇಸ್

Next Post

ಉರುಳಿಬಿದ್ದ ಕಂಟೇನರ್ | ಕಾರು ಅಪ್ಪಚ್ಚಿ | 6 ಮಂದಿ ದಾರುಣ ಸಾವು | ಘಟನೆ ಹೇಗಾಯಿತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉರುಳಿಬಿದ್ದ ಕಂಟೇನರ್ | ಕಾರು ಅಪ್ಪಚ್ಚಿ | 6 ಮಂದಿ ದಾರುಣ ಸಾವು | ಘಟನೆ ಹೇಗಾಯಿತು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!