No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಒತ್ತಡದಿಂದ ಹೊರಬರಲು ಪಠ್ಯೇತರ ಚಟುವಟಿಕೆ ಸಹಕಾರಿ: ಕಿರಣ್ ಕುಮಾರ್

ಪ್ರತಿಷ್ಠಿತ ಕುಮದ್ವತಿ ಪಿಯು ಕಾಲೇಜಿನ ವಾರ್ಷಿಕೋತ್ಸವ | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2024
in ಶಿಕಾರಿಪುರ
0
ಶಿಕಾರಿಪುರ | ಒತ್ತಡದಿಂದ ಹೊರಬರಲು ಪಠ್ಯೇತರ ಚಟುವಟಿಕೆ ಸಹಕಾರಿ: ಕಿರಣ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಪಠ್ಯೇತರ ಚಟುವಟಿಕೆಗಳಿಂದ #Extra Curricular Activity ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೆÊರ್ಯ ಬೆಳೆಯುವ ಜೊತೆಯಲ್ಲಿ ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಕಿರಣ್ ಕುಮಾರ್ ಹೇಳಿದರು.

ಕುಮದ್ವತಿ ಪಿಯು ಕಾಲೇಜಿನ ವಾರ್ಷಿಕ ಕ್ರೀಡಾ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒತ್ತಡದ ಮನೋಭಾವನೆ #Stressful attitude ಹೆಚ್ಚುತ್ತಿದೆ. ಇದರಿಂದ ಈಚೆ ಬರಲು ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ವಿಜ್ಞಾನ ಸಮ್ಮೇಳನ ಇತ್ಯಾದಿ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವದ ಗುಣಗಳು ಬೆಳೆಯುತ್ತದೆ ಎಂದರು.

ಇಂದಿನ ಯುಗದಲ್ಲಿ ಭಾರತದಂತಹ ದೇಶ ಕೃಷಿ ಪ್ರಧಾನವಗಿದ್ದು ವಿದ್ಯಾವಂತರು ಕೂಡ ಕೃಷಿಯ ಕಡೆಗೆ ತಿರುಗಿ ನೋಡುವ ಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ವೆಚ್ಚದಲ್ಲಿ ಹೆಚ್ಚು ಇಳುವರಿಯನ್ನು ಪಡೆಯುವ ತಂತ್ರಜ್ಞಾನವನ್ನು ಇಂದಿನ ಪೀಳಿಗೆ ಗಮನಿಸುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಜ್ಞಾನಾರ್ಜನೆಯನ್ನು ಪಡೆಯುವುದರ ಮುಖಾಂತರ ಕೃಷಿ ಚಟುವಟಿಕೆಗಳು ಇನ್ನಿತರ ಕ್ಷೇತ್ರಗಳ ಕಡೆಗೂ ಕೂಡ ಗಮನಹರಿಸಬೇಕು ಎಂದು ಕರೆ ನೀಡಿದರು.

Also read: ಉರುಳಿಬಿದ್ದ ಕಂಟೇನರ್ | ಕಾರು ಅಪ್ಪಚ್ಚಿ | 6 ಮಂದಿ ದಾರುಣ ಸಾವು | ಘಟನೆ ಹೇಗಾಯಿತು?

ಡಾ. ಶಿವಕುಮಾರ್ ನಾವು ಮಾಡುವ ಕೆಲಸ ಅತ್ಯಂತ ಶ್ರದ್ಧೆಯಿಂದ ಮಾಡಿದಾಗ ಯಶಸ್ಸು ದೊರೆಯುತ್ತದೆ. ಯಾವುದೇ ಗುರಿಯ ಕಡೆಗೆ ಫೋಕಸ್ ಮಾಡಬೇಕು. ಏಕೆಂದರೆ ಮೊನ್ನೆ ಗುಕೇಶ್ ವಿಶ್ವ ಚಾಂಪಿಯನ್ನಾಗಿ ಹೊರಹೊಮ್ಮಿ ಕೇವಲ 18 ವರ್ಷದಲ್ಲಿ 20 ಕೋಟಿ ಅಧಿಕ ಹಣವನ್ನು ಸಂಪಾದಿಸುತ್ತಾನೆ. ಕೆಲವೇ ದಿನಗಳ ಹಿಂದೆ ಆತ ಯಾರು ಎಂದು ತಿಳಿದಿರುವುದಿಲ್ಲ. ಆದರೆ ಇಂದು ಆತನನ್ನು ವಿಶ್ವವೇ ಗುರುತಿಸುತ್ತಿದೆ ಎಂದರು.

ಆತ ಎಂಟನೇ ತರಗತಿಯಲ್ಲಿ ಇದ್ದಾಗ ಒಂದು ಸಂದರ್ಶನದಲ್ಲಿ ಅವನಿಗೆ ಕೇಳುತ್ತಾರೆ. ಭವಿಷ್ಯದಲ್ಲಿ ನಿನ್ನ ಗುರಿಯನ್ನು ಎಂದು ವಿಶ್ವ ಚಾಂಪಿಯನ್ ಚೆಸ್ ಪಟುವಾಗುತ್ತೇನೆ ಎಂದು ಹೇಳಿದ ಅದೇ ಬಾಲಕ ಇಂದು ವಿಶ್ವದೆದುರಿಗೆ ಸಾಧಿಸಿ ನಿಂತಿದ್ದಾನೆ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಗುರಿ ಏನು ಎಂಬುದನ್ನು ನೀವೇ ನಿರ್ಧರಿಸಿ ಬೇರೆಯವರು ನೀವು ಏನಾಗಬೇಕೆಂದು ನಿರ್ಧರಿಸಬಾರದು ಎಂದರು.

ಪೋಷಕರು ಅಕ್ಕಪಕ್ಕದ ಮನೆಯಲ್ಲಿ ಡಾಕ್ಟರ್, ಇಂಜಿನಿಯರ್ ಇದ್ದಾರೆ ಎಂದು ಮಕ್ಕಳನ್ನು ಅವರಿಗೆ ಹೋಲಿಕೆ ಮಾಡಬಾರದು ಎಂದು ಹೇಳಿದರು.

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಎಕ್ಸಲೆನ್ಸ್ ಅವಾರ್ಡ್ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಸನ್ಮಾನ ಹಾಗೂ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯರಾದ ವೀರೇಂದ್ರ ಅವರು, ನಮ್ಮ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಕೂಡ ಆದ್ಯತೆ ನೀಡಲಾಗುತ್ತದೆ. ರಾಜ್ಯ ಮಟ್ಟದ ಕ್ರೀಡಾಪಟುಗಳನ್ನು ಈ ಕಾಲೇಜಿನಲ್ಲಿ ಸನ್ಮಾನಿಸಿದ್ದೇವೆ ಎಂದರು.

ಕಳೆದ ಸಾಲಿನಲ್ಲಿ ರಾಜ್ಯಕ್ಕೆ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಹಾಗೂ ತೃತೀಯ ರಾಂಕ್, ವಿಜ್ಞಾನ ವಿಭಾಗದಲ್ಲಿ ಒಂಭತ್ತನೇ ರಾಂಕ್ ಕೂಡ ಬಂದಿದೆ ಎಂದು ತಿಳಿಸಿದರು.

ಮುಖ್ಯಸ್ಥರಾದ ವಿಶ್ವನಾಥ್, ಸಿದ್ದೇಶ್ವರ ಉಪಸ್ಥಿತರಿದ್ದರು. ಯೋಗರಾಜ್ ನಿರೂಪಿಸಿ, ಚಂದ್ರಶೇಖರ್ ಸ್ವಾಗತಿಸಿದರು. ಜಿ.ಕೆ. ಚೈತ್ರ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Extra Curricular ActivityKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsStressful attitudeಒತ್ತಡದ ಮನೋಭಾವನೆಪಠ್ಯೇತರ ಚಟುವಟಿಕೆಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ಉರುಳಿಬಿದ್ದ ಕಂಟೇನರ್ | ಕಾರು ಅಪ್ಪಚ್ಚಿ | 6 ಮಂದಿ ದಾರುಣ ಸಾವು | ಘಟನೆ ಹೇಗಾಯಿತು?

Next Post

ಶ್ರುತಿ ಅವರಿಗೆ ದ್ರಾವಿಡ ಮಹಾ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರುತಿ ಅವರಿಗೆ ದ್ರಾವಿಡ ಮಹಾ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಶ್ರುತಿ ಅವರಿಗೆ ದ್ರಾವಿಡ ಮಹಾ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL