Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರಿನಲ್ಲಿ ಇಂದು ನೃತ್ಯ ಸಂಕಲ್ಪ | ಶ್ರೀನಾಟ್ಯಂ ಕಲಾ ಕೇಂದ್ರ ಆಯೋಜನೆ

ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ಕಾರ್ಯಕ್ರಮ

December 29, 2024
in Small Bytes, Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಶ್ರೀನಾಟ್ಯಂ ಕಲಾ ಕೇಂದ್ರವು ಡಿ. 29ರಂದು ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ನೃತ್ಯ ಸಂಕಲ್ಪ- 2024 ಆಯೋಜಿಸಿದೆ. ಬೆಳಗ್ಗೆ 10.30ರಿಂದ ರಾತ್ರಿ 8ರವರೆಗೆ ವೈವಿಧ್ಯಮಯ ನೃತೋತ್ಸವ ನಡೆಯಲಿದೆ. ಹಿರಿಯ ಮೃದಂಗ ವಿದ್ವಾಂಸ ಎಸ್.ವಿ. ಗಿರಿಧರ, ಪತ್ರಕರ್ತ, ಲೇಖಕ ಎ.ಆರ್. ರಘುರಾಮ, ಬಿಇಎಲ್ ನಿವೃತ್ತ ಡೆಪ್ಯೂಟಿ ಮೇನೇಜರ್ ನರಸಿಂಹಯ್ಯ, ಖ್ಯಾತ ಯಕ್ಷ ಕಲಾವಿದೆ ಗೌರಿ ಶ್ರೀನಿವಾಸ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆಂದು ವಿದುಷಿ ಪುಷ್ಪಲತಾ ಮಂಜುನಾಥ ತಿಳಿಸಿದ್ದಾರೆ. ಇದೇ ಸಂದರ್ಭ ವಿಮಲಾ ನರಸಿಂಹ ಮತ್ತು ಭಾಸ್ಕರ ರೆಡ್ಡಿ ಅವರಿಗೆ ಸನ್ಮಾನಿಸಲಾಗುವುದು.

ಬೆಳಗ್ಗೆ 11ಕ್ಕೆ ಹಿರಿಯ ವಿದ್ವಾಂಸ ಎಸ್.ವಿ. ಗಿರಿಧರ ನಿರ್ದೇಶನದಲ್ಲಿ ತಾಳವಾದ್ಯ, ಕಲಾವಿದ ಸಿ.ಎಂ. ಶ್ರೀಪಾದ ತಂಡದಿಂದ ಯಕ್ಷಗಾನ, ಶ್ರೀನಾಟ್ಯಂ- ಕಲಾವಿದೆಯರಿಂದ ಭರತನಾಟ್ಯ (ನೇರ ಹಿಮ್ಮೇಳದೊಂದಿಗೆ) ನೆರವೇರಲಿದೆ.
ವಿದುಷಿ ಸಂಹಿತಾ ವಿನಯ್ ಹಾಡುಗಾರಿಕೆಗೆ ವಿದುಷಿ, ಗುರು ಪುಷ್ಪಲತಾ ನಟುವಾಂಗ ನೀಡಲಿದ್ದಾರೆ. ಮಧ್ಯಾಹ್ನ 2ಕ್ಕೆ ಶ್ರೀನಾಟ್ಯಂ- ಕಲಾವಿದೆಯರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವಿದೆ. (ವಿದುಷಿ ಸ್ವರ್ಣಾ ಭಟ್ ಶಿಷ್ಯವೃಂದ). ಸಂಜೆ 6.30ಕ್ಕೆ ಹಿರಿಯ ನೃತ್ಯ ವಿದುಷಿ ಲತಾ ಲಕ್ಷ್ಮೀಶ ಹೆಗಡೆ ತಂಡದಿಂದ‘ ಶ್ರೀನಿವಾಸ ಕಲ್ಯಾಣ’ ನೃತ್ಯ ರೂಪಕ ( ವಿದ್ವಾನ್ ಕಬ್ಬಿನಾಲೆ ವಸಂತ ಭಾರದ್ವಾಜ್ ರಚನೆ) ಪ್ರಸ್ತುತಿ ಇದೆ. ಕಲಾ ರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶ್ರೀನಾಟ್ಯಂ ನಿರ್ದೇಶಕಿ, ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.

ಶ್ರೀ ನಾಟ್ಯಂ – ಹಿರಿಮೆ:
ಬೆಂಗಳೂರಿನ ಕೊಣನಕುಂಟೆಯಲ್ಲಿ 2009ರಲ್ಲಿ ಶಿವಮೊಗ್ಗ ಮೂಲದ ವಿದುಷಿ ಪುಷ್ಪಲತಾ ಮಂಜುನಾಥ ಅವರಿಂದ ಚಾಲನೆಗೊಂಡ ಶ್ರೀ ನಾಟ್ಯಂ ಕಲಾ ಕೇಂದ್ರವು ಈವರೆಗೆ ಸಾವಿರಾರು ಮಕ್ಕಳಿಗೆ ಭರತನಾಟ್ಯ, ಸಂಗೀತ , ಕೀ ಬೋರ್ಡ್ ಕಲೆಯನ್ನು ಕಲಿಸುವಲ್ಲಿ ಮಹತ್ವದ ಸೇವೆಯನ್ನು ಮಾಡಿದೆ. ರಾಜ್ಯದ ಪ್ರತಿಷ್ಠಿತ ಕರಾವಳಿ ಉತ್ಸವ , ಹಂಪಿ ಉತ್ಸವ, ಪಟ್ಟದಕಲ್ಲು ಉತ್ಸವ ಮತ್ತು ಮೈಸೂರು ದಸರಾ ಸೇರಿದಂತೆ ನೂರಾರು ಕಾರ್ಯಕ್ರಮಗಳಲ್ಲಿ ಶ್ರೀ ನಾಟ್ಯಂ ತನ್ನ ಛಾಪನ್ನು ಒತ್ತಿದೆ.

ವಿದುಷಿ ಪುಷ್ಪಲತಾ ನೇತೃತ್ವದ ಈ ತಂಡ ಕಳೆದ ವರ್ಷ ಪಾಂಡಿಚೇರಿ ಮತ್ತು ಚಿದಂಬರಂ ನಲ್ಲಿ ಹಮ್ಮಿಕೊಂಡಿದ್ದ ಗಿನ್ನಿಸ್ ಮತ್ತು ಲಿಮ್ಕಾ ದಾಖಲೆಯ ಬೃಹತ್ ನೃತ್ಯ ಪ್ರಸ್ತುತಿಗಳಲ್ಲಿ ತನ್ನ ವಿಶೇಷತೆಯನ್ನು ಪ್ರದರ್ಶಿಸಿರುವುದು ವಿಶ್ವ ಮಾನ್ಯತೆಯನ್ನು ತಂದುಕೊಟ್ಟಿದೆ. ಮುಂಬರುವ ಜನವರಿಯಲ್ಲಿ ಮಲೇಷ್ಯಾದಲ್ಲಿ ಹಮ್ಮಿಕೊಂಡಿರುವ ವಿಶೇಷ ಸಂಕ್ರಾಂತಿ ಸಂಭ್ರಮಕ್ಕೆ ಶ್ರೀನಾಟ್ಯಂ ತಂಡ ವಿಶೇಷ ಮೆರುಗು ನೀಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

http://kalpa.news/wp-content/uploads/2024/04/VID-20240426-WA0008.mp4
Tags: BENGALURUBharatanatyaKannada News WebsiteLatest News Kannadaಬೆಂಗಳೂರುಶ್ರೀ ಜಯರಾಮ ಸೇವಾ ಮಂಡಳಿಶ್ರೀನಾಟ್ಯಂ ಕಲಾ ಕೇಂದ್ರ
Previous Post

ಪತ್ರಿಕಾ, ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಸೇವಾರತ್ನ ಪ್ರಶಸ್ತಿ

Next Post

ಸಾಗರ | ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರ | ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು | ಘಟನೆ ನಡೆದಿದ್ದು ಹೇಗೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!