Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

ಕಾನೂನು ಮಹಾವಿದ್ಯಾಲಯದಲ್ಲಿ 'ಗ್ರಾಜುಯೇಷನ್ ಡೇ'

December 30, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ಪ್ರಕರಣವನ್ನು ವಿಭಿನ್ನವಾಗಿ ಎಲ್ಲಾ ಆಯಮಗಳಲ್ಲಿ ಆಲೋಚಿಸುವಂತಹ ಪ್ರತಿಫಲಿತ ಚಿಂತನೆಗಳನ್ನು ವಕೀಲಿ ವೃತ್ತಿಯಲ್ಲಿ #Lawyer Profession ಬೆಳೆಸಿಕೊಳ್ಳಿ ಎಂದು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್.ಇಂದರೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಸೋಮವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ #Graduation Day ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾನೂನು ಪದವಿ #Law Degree ಪಡೆದ ನಂತರವೇ ನಿಜವಾದ ವಕೀಲ ವಿದ್ಯಾರ್ಥಿ ಜೀವನ ಪ್ರಾರಂಭವಾಗುವುದು. ಬರವಣಿಗೆ, ನಿರೂಪಣೆ ಶಬ್ದಕೋಶಗಳ ಬಳಕೆ, ವ್ಯಾಖ್ಯಾನದಂತಹ ಕೌಶಲ್ಯತೆಗಳೇ ವಕೀಲಿ ವೃತ್ತಿಯ ಬಹು ದೊಡ್ಡ ಅವಶ್ಯಕತೆಯಾಗಿದೆ. ಕೋರ್ಟ್ ನಲ್ಲಿ ಹೆಚ್ಚು ಸಮಯ ಕಳೆಯಿರಿ. ವಿವಿಧ ಕಾಯ್ದೆಗಳ ಬಗ್ಗೆ, ಪ್ರಕರಣಗಳ ಕುರಿತು ಹಿರಿಯ ವಕೀಲರ ಜೊತೆಗೆ ಚರ್ಚಿಸುತ್ತ ವಾಸ್ತವತೆಯ ಜ್ಞಾನ ಪಡೆಯಿರಿ. ಜೀವನ ಅನುಭವಗಳು ನಿಜವಾದ ಉತ್ಕೃಷ್ಟ ಜ್ಞಾನ ನೀಡುತ್ತದೆ.

Also read: ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

ನ್ಯಾಯಾಲಯದ ತೀರ್ಪುಗಳನ್ನು ಪರಿಪೂರ್ಣವಾಗಿ ಅಧ್ಯಯನ ನಡೆಸಿ. ನಮ್ಮ ಆಲೋಚನೆಯೆ ನಿಜವಾದ ಎಐ. ತಂತ್ರಜ್ಞಾನಗಳು ನಮಗೆ ಹೊಸ ಕಲಿಕೆಗೆ ಅವಕಾಶ ಮಾಡಿಕೊಡಬಹುದೆ ವಿನಃ, ಅನುಷ್ಟಾನಗೊಳಿಸುವ ಕಲೆ ನಮ್ಮ ಸಾಮಾನ್ಯ ಜ್ಞಾನದ ಮೇಲೆಯೆ ಅವಲಂಬಿತವಾಗಿರುತ್ತದೆ‌.

ವಕೀಲ ವೃತ್ತಿ ನಿಜವಾದ ಆನಂದದಾಯಕ ಬದುಕನ್ನು ಹೊಂದಿದೆ. ನೊಂದವರ ದನಿಯಾಗಿ ನ್ಯಾಯ ಒದಗಿಸಿದ ಸಾರ್ಥಕತೆಯ ನಿದ್ದೆ ವಕೀಲಿ ವೃತ್ತಿಯಲ್ಲಿ ಮಾತ್ರ ಪಡೆಯಬಹುದು. ವಕೀಲರು ಧರಿಸುವ ಕಪ್ಪು ಕೋಟ್, ನೊಂದವರ ನೋವುಗಳನ್ನು ನಾವು ಹೊರುತ್ತೇವೆ ಎಂಬ ಅರ್ಥವನ್ನು ಸಂಕೇತಿಸುತ್ತದೆ. ವೃತ್ತಿಯಲ್ಲಿ ಮೊದಲ ಹತ್ತು ವರ್ಷ ಯಾವುದೇ ಸೀಮಿತತೆಯಿಲ್ಲದೆ ಕತ್ತೆಯಂತೆ ಕೆಲಸ ಮಾಡಿ, ಹನ್ನೊಂದನೇ ವರ್ಷ ನೀವೆ ಸ್ಪರ್ಧಾತ್ಮಕ ಯುಗದ ಕುದುರೆಯಾಗಿ ರೂಪಗೊಂಡಿರುತ್ತಿರಿ. ಗ್ರೌಂಡ್ ಸ್ಯೂಟ್ ಪೆಟಿಷನ್ ಗಳನ್ನು ಬರೆಯುವಾಗ ನೇರವಾಗಿ ಪ್ರಕರಣದ ಮುಖ್ಯ ವಿಚಾರಗಳ ಬಗ್ಗೆ ಬರೆಯುತ್ತಾ ಹೋಗಿ. ಅದು ನ್ಯಾಯಾಲಯದ ತೀರ್ಪುಗಳ ಮೇಲೆ ನಿಜಕ್ಕು ಪರಿಣಾಮಕಾರಿ ಪ್ರಭಾವ ಬೀರಲಿದೆ ಎಂದು ಸಲಹೆ ನೀಡಿದರು.

ಮಾಜಿ ವಿಧಾನಪರಿಷತ್ತಿನ ಸದಸ್ಯರಾದ ಗಣೇಶ ಕಾರ್ಣಿಕ್ ಮಾತನಾಡಿ, ಯಾವುದೇ ಸಣ್ಣ ಕೆಲಸಗಳು ಆಸಕ್ತಿಯಿಂದ ನಿರ್ವಹಿಸಿ. ಕಾನೂನು ಪದವೀಧರರಾಗಿ ಹೊರಹೊಮ್ಮುವಾಗ ಉತ್ತಮ ವಕೀಲನಾಗುವ ಜೊತೆಗೆ ಸಮಾಜಮುಖಿ ಪ್ರಜೆಯಾಗಿ ಕೆಲಸ ಮಾಡಿ. ಶಿಕ್ಷಣ ನಮ್ಮಲ್ಲಿರುವ ಅದ್ಭುತ ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಪೂರಕ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕರಾದ ಎಂ.ಆರ್. ಅನಂತದತ್ತ, ಹೆಚ್.ಸಿ. ಶಿವಕುಮಾರ್, ಆಜೀವ ಸದಸ್ಯರಾದ ವಸಂತಕುಮಾರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು. ಸಹ ಪ್ರಾಧ್ಯಾಪಕ ಬಸಪ್ಪ ಸ್ವಾಗತಿಸಿ, ವಿದ್ಯಾರ್ಥಿನಿ ಬಹುಳ ಪ್ರಾರ್ಥಿಸಿದರು. ಇದೇ ವೇಳೆ ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮೌನಾಚರಣೆ ಅರ್ಪಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Graduation DayKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLaw DegreeLawyer ProfessionLocalNewsMalnadNewsNews_in_KannadaNews_KannadaShimogaShivamoggaNewsಕಾನೂನು ಪದವಿಗ್ರಾಜುಯೇಷನ್ ಡೇಮಲೆನಾಡು_ಸುದ್ಧಿವಕೀಲಿ ವೃತ್ತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

Next Post

ಬೆಂಗಳೂರು | ಜನವರಿ 2ರಂದು ದಾಸರ ಪದಗಳ ಗಾಯನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು | ಜನವರಿ 2ರಂದು ದಾಸರ ಪದಗಳ ಗಾಯನ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!