No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ

kalpa News by kalpa News
January 2, 2025
in ಶಿವಮೊಗ್ಗ
0
ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ಎಂಬ ಮೂರಕ್ಷರದಿಂದಲೇ ಪ್ರಸಿದ್ಧರಾದ ಕುಪ್ಪಳ್ಳಿಯ ಸಾಹಿತಿ, ರಸಋಷಿ, ವಿಶ್ವ ಮಾನವ ಸಂದೇಶ ಸಾರಿದ ವಿಶ್ವ ಮಾನವರಾದ ಕುವೆಂಪುರವರ #Kuvempu ಜನ್ಮ ಶತಮಾನೋತ್ಸವವನ್ನು ಹಾಗೂ ಜೀವನದ ಲೆಕ್ಕವನ್ನು ಸುಲಭವಾಗಿ ಅವಶ್ಯಕವಾಗಿ ನಮಗೆ ಪರಿಚಯಿಸಿದ ಎ ಕೆ ರಾಮಾನುಜನ್ ಅವರ ಜನ್ಮದಿನೋತ್ಸವ ಪಿ ಇ ಎಸ್ ಪಬ್ಲಿಕ್ ಶಾಲೆಯಲ್ಲಿ ಆಚರಿಸಲಾಯಿತು.

ಹೊಸ ವರ್ಷದ ವರ್ಷಾಚರಣೆಯಲ್ಲಿ ಪಿಇಎಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕುವೆಂಪುರವರ 120ನೇ ವಿಶ್ವಮಾನವ ದಿನಾಚರಣೆ ಹಾಗೂ ಎ .ಕೆ. ರಾಮಾನುಜನ್ #Ramanujan ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಸಂಯೋಜಕರಾದ ಮಂಜಪ್ಪ ಅಡ್ಡೇರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಿ, ಋಷಿಯಾಗಿ ಸರಳ ಜೀವನ ನಡೆಸಿದ ಕುವೆಂಪುರವರ ಕುರಿತು ವಿಶ್ವಮಾನವ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಗಣಿತ ವಿಭಾಗದ ಮುಖ್ಯಸ್ಥರಾದ ಲಿಂಗರಾಜು ಅವರು ಗಣಿತದ ಮಹತ್ವವನ್ನು ಹಾಗೂ ಎ.ಕೆ. ರಾಮಾನುಜನ್ ಅವರ ಗಣಿತದ ಕೊಡುಗೆಯನ್ನು ಮಕ್ಕಳಿಗೆ ಮನವರಿಕೆ ಮಾಡಿಸಿದರು.

ಮಕ್ಕಳು ಗಣಿತದ ಕುರಿತು ನೃತ್ಯ, ಹಾಡು, ನಾಟಕಗಳನ್ನು ಹಾಗೂ ಕುವೆಂಪುರವರ ಕುರಿತು ಹಾಡು, ಕವನ, ನೇಗಿಲಯೋಗಿ ನೃತ್ಯವನ್ನು ಮಾಡಿ ಎಲ್ಲರನ್ನೂ ಮನರಂಜಿಸಿದರು.
ವಿದ್ಯೆ ಎಂಬುದು ಸಾಮಾನ್ಯ ಮನುಷ್ಯನನ್ನು ಮೃಗತ್ವದಿಂದ ದೈವತ್ವಕ್ಕೆ ಕರೆದೊಯ್ಯುವ ಸಾಧನ. ಪ್ರೇರಣ ಪಬ್ಲಿಕ್ ಶಾಲೆಯು ಪ್ರತಿಯೊಂದು ಮಗುವಿನ ಶೈಕ್ಷಣಿಕ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳನ್ನು ಸಂತೋಷ ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರೂ, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಇದ್ದರು. ಗಣಿತ ವಿಭಾಗದ ಶಿಕ್ಷಕರಾದ ರಂಜಿತಾ ಹಾಗೂ ವಿಭಾ ಕ್ರಿಯಾತ್ಮಕ ಗಣಿತ ಕಲಿಕಾ ಚಟುವಟಿಕೆ ನಡೆಸಿಕೊಟ್ಟರು. ಚಿಂತನ ಸ್ವಾಗತ ಹಾಗೂ ಸಾಹಿತ್ಯ, ನವ್ಯ ಮತ್ತು ಪ್ರತಿಕ್ಷ ನಿರೂಪಣೆ ನೆರವೇರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempuLatestNewsKannadaLocalNewsMalnadNewsNews_in_KannadaNews_KannadaRamanujanShimogaShivamoggaNewsಎ .ಕೆ. ರಾಮಾನುಜನ್ಕುವೆಂಪುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇವಲ 7 ನಿಮಿಷದಲ್ಲೇ ಸರ್ಜರಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಸಾಧನೆ

Next Post

ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

kalpa News

kalpa News

Next Post
ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL