ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಧನುರ್ಮಾಸ #Dhanurmasa ಸಮಾಪ್ತಿಯಾಗಿ ಪೌರ್ಣಮಿ ಆರಂಭವಾದ ಹಿನ್ನೆಲೆಯಲ್ಲಿ ಜಯನಗರ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ವಿಶೇಷ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ #Shri Sathynarayavratha ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು.
ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಪೌರ್ಣಮಿ #Full Moon ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ರಾಘವೇಂದ್ರ ಕಟ್ಟಿ ಆಚಾರ್ಯರು ನೆರವೇರಿಸಿದರು.
Also read: ಮಹಾಕುಂಭ 2025 | ಯಾತ್ರಾರ್ಥಿಗಳಿಗಾಗಿ ರೈಲ್ವೆ ಇಲಾಖೆಯಿಂದ ಐತಿಹಾಸಿಕ ನಿರ್ಣಯ | ಏನೆಲ್ಲಾ ವ್ಯವಸ್ಥೆಯಾಗಿದೆ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post