Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಪಾಳು ಬಿದ್ದಿದ್ದ ಬಾವಿಗೆ 10 ವರ್ಷದ ನಂತರ ಪುನರ್ ವೈಭವ | ಮಾದರಿ ಕಾರ್ಯ

ಚಿಕ್ಕಪೇಟೆಯ ಶ್ರೀ ಸಿದ್ಧವಿನಾಯಕ ದೇವಾಲಯದ ಬಾವಿಗೆ ಹೊಸ ಜೀವ | ಪ್ರಸನ್ನಕುಮಾರ್ ದೊಡ್ಮನೆ ಸಹಕಾರ

January 15, 2025
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಇಲ್ಲಿನ ಚಿಕ್ಕಪೇಟೆಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಆವರಣದಲ್ಲಿರುವ ಪಾಳು ಬಿದ್ದಿದ್ದ ಬಾವಿ #Well ಇದೀಗ ಪುನಃ ಜೀವಂತಗೊಂಡಿದ್ದು, ಈ ಮೂಲಕ ಮಲೆನಾಡಿಗೆ ಮಾದರಿಯಾಗುವಂತಹ ಕಾರ್ಯ ಮಾಡಲಾಗಿದೆ.

ಪುರಸಭಾ ಕ್ರಿಯಾಶೀಲ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ #Prasannakumardodmane ಅವರ ನೇತೃತ್ವದಲ್ಲಿ ಪುರಸಭೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಈ ಬಾವಿಯ ಪುನರ್ ವಿಕಾಸ ಕಾರ್ಯ ಯಶಸ್ವಿಯಾಗಿ ನಡೆದಿದ್ದು, ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ನೀರಿನ #Water ಲಭ್ಯತೆ ದೊರೆತಿದೆ.

Also Read>> ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಯಾರು ಅದು ಅಪರಿಚಿತ ಟ್ರಕ್ ಚಾಲಕ?

ಗಂಗಾ ಪೂಜೆಯೊಂದಿಗೆ ಪುನಾರಂಭ
ಸನಾತನ ಧರ್ಮದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸುವ ಕಾಲವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ವೇದ ಬ್ರಹ್ಮಶ್ರೀ ನಾರಾಯಣ ಭಟ್ ಮರಾಟೆ ಅವರಿಂದ ಬಾವಿಗೆ ಗಂಗಾ ಪೂಜೆ ನೆರವೇರಿಸಲಾಯಿತು. ಮಹಿಳೆಯರು ಕುಂಭ ತುಂಬಿಸಿ ಬಾವಿಯ ಸಮರ್ಪಿತ ಪೂಜೆಯಲ್ಲಿ ಭಾಗವಹಿಸಿದರು.
ಉತ್ತಮ ಗುಣಮಟ್ಟದ ನೀರಿನ ಲಭ್ಯತೆ
ಬಾವಿಯ ನೀರು 70 ರಿಂದ 150 ಟಿಡಿಎಸ್ ನಡುವೆ ಗುಣಮಟ್ಟ ಹೊಂದಿದ್ದು, ಕುಡಿಯಲು ತಕ್ಕಮಟ್ಟಿಗೆ ಶುದ್ಧವಾಗಿದೆ. ಈ ಬಾವಿ ಈಗ ಸಮುದಾಯದ ಪ್ರಮುಖ ನೀರಿನ ಮೂಲವಾಗಿ ಪರಿಣಮಿಸಿದೆ.

ಪ್ರಸನ್ನ ಕುಮಾರ್ ದೊಡ್ಮನೆ ಶ್ಲಾಘನೀಯ ಕಾರ್ಯ
ಪಟ್ಟಣದ ಜನಪರ ಕಾರ್ಯಗಳಲ್ಲಿ ಸಕ್ರಿಯರಾಗಿರುವ ಕ್ರಿಯಾಶೀಲ ಪುರಸಭಾ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ಅವರೇ ಈ ಬಾವಿ ಪುನರ್ವಿಕಾಸ ಕಾರ್ಯದಲ್ಲೂ ಸಹ ತಮ್ಮ ಕೊಡುಗೆಯನ್ನು ನೀಡಿದ್ದಾರೆ.

Also Read>> ಶಿವಮೊಗ್ಗ | ಕಠಿಣ ವ್ರತ ಆಚರಿಸಿ ಶಬರಿಮಲೆಗೆ ತೆರಳಿದ ಅಯ್ಯಪ್ಪ ಮಾಲಾಧಾರಿಗಳು

ಪುರಸಭೆಯಿಂದ ದೊರೆತಷ್ಟೇ ಅನುದಾನದಷ್ಟೇ ತಾವೂ ಸಹ ಹಣ ಹಾಕಿ, ಸಾರ್ವಜನಿಕರಿಂದ ಸಹಕಾರವನ್ನೂ ಸಹ ಪಡೆದು ಈ ಒಂದು ಕಾರ್ಯವನ್ನು ಯಶಸ್ವಿಯಾಗಿ ದೊಡ್ಮನೆ ಅವರು ನಡೆಸಿದ್ದಾರೆ.

ಪಟ್ಟಣದ ಹಲವು ಸತ್ಕಾರ್ಯಗಳಲ್ಲಿ ತಮ್ಮ ಕೊಡುಗೆಯನ್ನು ದಾಖಲಿಸುತ್ತಿರುವ ಪ್ರಸನ್ನ ಕುಮಾರ್ ದೊಡ್ಮನೆ ಅವರು ಬಾವಿ ಪುರ್ನವಿಕಾಸ ಕಾರ್ಯದಲ್ಲಿ ನಿರಂತರ ಶ್ರಮ ಮತ್ತು ಸಮರ್ಪಣೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಅವರ ಈ ಕಾರ್ಯವು ಸಮುದಾಯದ ಮೇಲೆ ಸದಭಿಪ್ರಾಯ ಮತ್ತು ವಿಶ್ವಾಸವನ್ನು ಮೂಡಿಸಿದೆ.
ಸಾರ್ವಜನಿಕರಿಂದ ಮೆಚ್ಚುಗೆ
ಈ ಬಾವಿಯ ಪುನರ್ ಸ್ಥಾಪನೆಯ ಮೂಲಕ ಸ್ಥಳೀಯರು ತಮ್ಮ ನೀರಿನ ಅಗತ್ಯವನ್ನು ಪೂರೈಸಲು ಅನುಕೂಲವಾಗಿದ್ದು, ಪ್ರಸನ್ನ ಕುಮಾರ್ ಅವರ ಕಾರ್ಯಕ್ಕೆ ಸಾರ್ವಜನಿಕರು ಧನ್ಯವಾದ ವ್ಯಕ್ತಪಡಿಸಿದರು.

ಸಾರ್ವಜನಿಕ ಸೇವೆಗೆ ಹೊಸ ಆದರ್ಶ
ಈ ಬಾವಿಯ ಪುನರ್ ವೈಭವವು, ಸಮುದಾಯ ಸೇವೆಯ ಮಾದರಿಯಾಗಿ ಇತರರಿಗೆ ಪ್ರೇರಣೆಯಾಗಲಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಹಳೆಯ ಬಾವಿ ಹಾಗೂ ಜಲಮೂಲಗಳ #WaterSource ಅಭಿವೃದ್ಧಿ ಹಾಗೂ ಪುನರ್ ವಿಕಾಸಕ್ಕಾಗಿ ಪ್ರಸನ್ನ ಕುಮಾರ್ ದೊಡ್ಮನೆ ಅವರು ಮುಂದಿನ ದಿನಗಳಲ್ಲಿ ಅಭಿಯಾನವನ್ನೇ ಆರಂಭಿಸುವ ಯೋಚನೆ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್ ಟಿ.ಆರ್. ಸುರೇಶ್, ಮಹಾಬಲೇಶ್ವರ, ಪಂಡರಿನಾಥ್, ಮಾರುತಿ ಲಾ, ಅಶ್ವಿನ್ ಕುಮಾರ್, ರಾಜಶೇಖರ, ರಾಘವೇಂದ್ರ, ಶ್ರೀಮತಿ ಸುಬ್ರಹ್ಮಣ್ಯ ಬೆನ್ನೂರು, ಗೀತಾ ಸತೀಶ್, ಗೌರಿ ಮುಸಳೆ, ಶಿಲ್ಪಾ ಸತೀಶ್ ಬೆನ್ನೂರು, ಶೃತಿ ಶಾಲಿನಿ,ಸುಮನಾ, ದೀಪುಶ್ರೀ, ಸರೋಜಾ ರಾಕುಂಡೆ, ಗಾಯತ್ರಿ ರಾಕುಂಡೆ, ಲಕ್ಷ್ಮೀ, ಮೈನಾವತಿ ಬೊಂಗಾಳೆ, ರೇಖಾ ಮಾರುತಿ, ಚಿತ್ರ ಬಾಂಬೋರೆ, ಸುಮನಾ,ವನಿತಾ, ರೇಣುಕಮ್ಮ, ಶ್ರೀವತ್ಸ, ಶ್ರೀ ಹರಿ, ಶ್ರೀನಿತ, ಶ್ರೀ ದತ್ತ, ಶ್ರೀಧರ ಉಪಸ್ಥಿತರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteLatest News KannadaLocal NewsMalnad NewsRe-evolutionShimogaShivamoggaShivamogga NewsSorabaSoraba MuncipalWater sourceWellಕುಡಿಯುವ ನೀರುಜಲಮೂಲಪುನರ್ ವಿಕಾಸಪುರಸಭೆಪ್ರಸನ್ನ ಕುಮಾರ್ಬಾವಿ
Previous Post

ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಯಾರು ಅದು ಅಪರಿಚಿತ ಟ್ರಕ್ ಚಾಲಕ?

Next Post

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರ ಚುನಾವಣೆ | ಖಜಾಂಚಿಯಾಗಿ ಲೋಕೇಶ್ ಅವಿರೋಧ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರ ಚುನಾವಣೆ | ಖಜಾಂಚಿಯಾಗಿ ಲೋಕೇಶ್ ಅವಿರೋಧ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!