Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್

ಜೆ.ಎನ್.ಎನ್.ಸಿ.ಇ : ಇ - ಸಂಪನ್ಮೂಲ ಕುರಿತ ಕಾರ್ಯಾಗಾರ ಉದ್ಘಾಟನೆ

January 24, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶೈಕ್ಷಣಿಕ ಉನ್ನತಿಗಾಗಿ ವಿದ್ಯುನ್ಮಾನ ಮಾಧ್ಯಮದ ಮೂಲಕ ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಂಶೋಧನಾ ಪ್ರಕ್ರಿಯೆಗೆ ಲಾಭ ಪಡೆಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ #VTU ಒಕ್ಕೂಟ, ಕೇಂಬ್ರಿಡ್ಜ್ ಯೂನಿವರ್ಸಿಟಿ ಪ್ರೆಸ್, ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸರ್.ಎಂ.ವಿ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಶೈಕ್ಷಣಿಕ ಉತ್ಕೃಷ್ಟತೆಗಾಗಿ ಇ-ಸಂಪನ್ಮೂಲಗಳು’ ಕುರಿತ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಒಂದು ವಿದ್ಯಾಸಂಸ್ಥೆಗೆ ಗ್ರಂಥಾಲಯ #Library ಎಂಬುದು ಗರ್ಭಗುಡಿ. ನಮ್ಮ ಹಿರಿಯರು ತಾಳೆಗರಿಯ ಮೂಲಕ, ಪತ್ರಗಳಲ್ಲಿ ತಮ್ಮ ಜೀವನಾನುಭವ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ನೀಡಿ ಹೋಗಿದ್ದಾರೆ. ಇಂದು ಎಲ್ಲವೂ ಡಿಜಟಲಿಕರಣಗೊಂಡಿದೆ. ಗ್ರಂಥಾಲಯಕ್ಕೆ ತೆರಳಿ ವಿಭಿನ್ನ ವಿಚಾರಗಳ ಬಗ್ಗೆ ತಿಳಿಯಬೇಕು ಎಂಬ ಕಾಲದಿಂದ ದೂರ ಬಂದಿದ್ದೇವೆ. ಯಾವುದೇ ಡಿಜಿಟಲಿಕರಣಗೊಂಡರು ಅದನ್ನು ನಿರ್ಮಾಣ ಮಾಡುವುದು ಮತ್ತು ಬಳಸುವುದು ಮನುಷ್ಯರೆ ಆಗಿದ್ದಾರೆ. ಹಾಗಾಗಿಯೇ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಬಗ್ಗೆ ಕುತೂಹಲ ಮೂಡಿಸುವ ಮೂಲಕ ಲಭ್ಯವಿರುವ ಸಂಪನ್ಮೂಲಗಳ ಸಮುದ್ರವನ್ನು ಬಳಸಿಕೊಳ್ಳಲು ಪ್ರೇರಣೆ ನೀಡಬೇಕಿದೆ. ಜಗತ್ತಿನಲ್ಲಿ ಎಲ್ಲರಿಗೂ ಅಸ್ತಿತ್ವವಿದೆ, ಅದರೆ ವ್ಯಕ್ತಿತ್ವಕ್ಕಾಗಿ ಅಧ್ಯಯನ ಸಾಧನವಾಗಿದೆ ಎಂದು ಹೇಳಿದರು.

Also read: ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

ಶಿಕ್ಷಣ ಮನುಷ್ಯನನ್ನು ಮಾನವನನ್ನಾಗಿ ಮಾಡುತ್ತದೆ. ಮಾನವೀಯ ಗುಣಕ್ಕಾಗಿ ನಮ್ಮ ಇತಿಹಾಸದ ಜೊತೆಗೆ ವಾಸ್ತವತೆಯ ಜ್ಞಾನವನ್ನು ಪಡೆದು ಭವಿಷ್ಯದ ಸಾಧಕರಾಗಿ. ಜೀವನವೆಂಬುದು ಬರೆದಿಡುವ ಪುಸ್ತಕಗಳಾಗಬೇಕು ಮತ್ತು ಆ ಪುಸ್ತಕವನ್ನು ಎಲ್ಲರೂ ಓದುವಂತಿರಬೇಕು. ಶಾಲೆಯಲ್ಲಿ ಪಡೆದ ಅಗ್ರಸ್ಥಾನಕ್ಕಿಂತ, ಜೀವನದಲ್ಲಿ ಪಡೆದ ಅಗ್ರಸ್ಥಾನ ಬದುಕಿಗೆ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಉದ್ಘಾಟಿಸಿದ ವಿಟಿಯು ಮುಖ್ಯ ಗ್ರಂಥಪಾಲಕರಾದ ಡಾ.ಸೋಮರಾಯ.ಬಿ.ತಳೊಳ್ಳಿ ಮಾತನಾಡಿ, ಇ-ಸಂಪನ್ಮೂಲಗಳನ್ನು ಸಂಶೋಧನಾರ್ಥಿಗಳಿಗೆ ಮತ್ತಷ್ಟು ಹತ್ತಿರವಾಗಿಸುವ ಕಾರ್ಯವನ್ನು ವಿಟಿಯು ಮಾಡುತ್ತಿದೆ. ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಗ್ರಂಥಾಲಯಗಳು ನಾವೀನ್ಯಯುತ ಸಂಪನ್ಮೂಲಗಳನ್ನು ಅಧ್ಯಯನ ಮಾಡುವಂತಹ ಸೌಲಭ್ಯ ನೀಡುತ್ತಿದೆ ಎಂದು ಹೇಳಿದರು.

ಎನ್.ಇ.ಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಂಠಿತವಾಗಿದೆ. ಇದರ ಹಿನ್ನಲೆ ಡಿಜಿಟಲ್ ಯುಗವಿರಬಹುದು. ಅಂತಹ ಡಿಜಿಟಲ್ ಯುಗದಲ್ಲಿ ಐದು ಸಾವಿರಕ್ಕು ಹೆಚ್ಚು ವಿವಿಧ ಪ್ರಕಾಶನಗಳು ಲಭ್ಯವಿದೆ‌. ಡಿಜಿಟಲ್ ಅಧ್ಯಯನ ಸೌಕರ್ಯಗಳು ನಿಜವಾಗಿಯೂ ವಿದ್ಯಾರ್ಥಿಗಳನ್ನು ತಲುಪುತ್ತಿದ್ದೆಯೆ ಎಂಬ ಸಮೀಕ್ಷೆ ನಡೆಸಲು ವಿಶ್ವವಿದ್ಯಾಲಯ ಪ್ರಯತ್ನಿಸಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಾಲೇಜಿನ ಗ್ರಂಥಪಾಲಕ ಚಂದ್ರಕಾಂತ್.ಆರ್.ಭಟ್, ಉಪಗ್ರಂಥಪಾಲಕ ಸತೀಶ್.ಕೆ.ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಸಂಶೋಧನಾರ್ಥಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಅಂತರಾಷ್ಟ್ರೀಯ ಪ್ರಕಾಶನಗಳಾದ ಎಲ್ಸಿವಿಯರ್, ಸ್ಪ್ರಿಂಜರ್ ನೇಚರ್, ಕ್ವಿಕ್ ಲರ್ನರ್, ಕ್ನಿಬ್ಸ್, ಎಬ್ಸಕೊ, ಬಿ.ಎಸ್.ಪಿ.ಇ-ಬುಕ್, ಐಇಇಇ, ಮಿಂಟ್ ಬುಕ್, ಡ್ರಿಲ್ಬಿಟ್, ಎಮರಲ್ಡ್, ಕೇಂಬ್ರಿಡ್ಜ್ ಪ್ರಕಾಶನಗಳ ಪ್ರಕಾಶಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                                            

Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLibraryLocalNewsMalnadNewsNews_in_KannadaNews_KannadaShimogaShivamoggaNewsVTUಗ್ರಂಥಾಲಯನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜ್ಮಲೆನಾಡು_ಸುದ್ಧಿವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

Next Post

Science meets Arts-Artabilities for all, Cross-cultural artists recognised-A remarkable Contribution by California based Cultural Organisation

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Science meets Arts-Artabilities for all, Cross-cultural artists recognised-A remarkable Contribution by California based Cultural Organisation

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!