No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Saturday, March 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

100 GW ಸೌರ ವಿದ್ಯುತ್ | ಹಸಿರು ಭವಿಷ್ಯದತ್ತ ಭಾರತ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 8, 2025
in ರಾಷ್ಟ್ರೀಯ
0
ಉಚಿತ ವಿದ್ಯುತ್ ಒಂದು ತಂತ್ರಗಾರಿಕೆ; ಗ್ರಾಹಕರಿಗೆ ಎಳೆದಿದೆ ವಿದ್ಯುತ್ ದರ ಏರಿಕೆ ಬರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತ 100 GW ಸ್ಥಾಪಿತ ಸೌರಶಕ್ತಿ ಸಾಮರ್ಥ್ಯ ಮೀರುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಭವಿಷ್ಯದಲ್ಲಿ ದೇಶದ ಸ್ವಚ್ಛ, ಹಸಿರು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದ್ದಾರೆ.

ನವೀಕರಿಸಬಹುದಾದ ಇಂಧನದಲ್ಲಿ ಭಾರತ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿದೆ. 2030ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ನಿಗದಿಪಡಿಸಿದ 500 GW ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಸಾಧನೆಯತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದಿದ್ದಾರೆ.
ಕಳೆದ 10 ವರ್ಷಗಳಲ್ಲಿ ಭಾರತದ ಇಂಧನ ಪ್ರಯಾಣ ಐತಿಹಾಸಿಕ ಮತ್ತು ಸ್ಪೂರ್ತಿದಾಯಕವಾಗಿದೆ. ಸೌರ ಫಲಕ, ಸೌರ ಉದ್ಯಾನವನ ಮತ್ತು ಮೇಲ್ಛಾವಣಿ ಸೌರಶಕ್ತಿಯಂತಹ ಯೋಜನೆಗಳು ಕ್ರಾಂತಿಕಾರಿ ಬದಲಾವಣೆ ತಂದಿವೆ. ಪರಿಣಾಮ ಭಾರತ ಇಂದು 100 GW ಸೌರಶಕ್ತಿ ಉತ್ಪಾದನೆಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಸೂರ್ಯ ಘರ್ ಗೇಮ್ ಚೇಂಜರ್: ಹಸಿರು ಇಂಧನ ಕ್ಷೇತ್ರದಲ್ಲಿ, ಭಾರತ ಸ್ವಾವಲಂಬಿಯಾಗುವ ಜತೆಗೆ ಜಗತ್ತಿಗೇ ಹೊಸ ಮಾರ್ಗ ತೋರಿಸುತ್ತಿದೆ. ಪಿಎಂ ಸೂರ್ಯಘರ್ ಯೋಜನೆ ಸುಸ್ಥಿರ ಇಂಧನದಲ್ಲಿ ಗೇಮ್ ಚೇಂಜರ್ ಆಗಿದೆ. ಪ್ರತಿ ಮನೆಗಳನ್ನೂ ಶುದ್ಧ ವಿದ್ಯುತ್‌ನಿಂದ ಸಬಲೀಕರಣಗೊಳಿಸುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಸೌರಶಕ್ತಿ ವಲಯದಲ್ಲಿ ಅಭೂತಪೂರ್ವ ಬೆಳವಣಿಗೆ: ಕಳೆದ ದಶಕದಲ್ಲಿ ಭಾರತದ ಸೌರಶಕ್ತಿ ವಲಯ ಅಸಾಧಾರಣವಾಗಿ 3450% ಸಾಮರ್ಥ್ಯದ ಹೆಚ್ಚಳವನ್ನು ಕಂಡಿದ್ದು, 2014ರಲ್ಲಿ ಕೇವಲ 2.82 GW ಇದ್ದು, 2025ರಲ್ಲಿ ಅದೀಗ ಬರೋಬ್ಬರಿ 100 GWಗೆ ಏರಿದೆ. ಪ್ರಸಕ್ತ ಜನವರಿ ತಿಂಗಳಾಂತ್ಯಕ್ಕೆ ಭಾರತದ ಒಟ್ಟು ಸೌರಶಕ್ತಿ ಸ್ಥಾಪಿತ ಸಾಮರ್ಥ್ಯ 100.33 GW ಆಗಿದೆ. ಸೌರ ಶಕ್ತಿ 84.10 GW ಅನುಷ್ಠಾನ ಹಂತದಲ್ಲಿದೆ. ಹೆಚ್ಚುವರಿಯಾಗಿ 47.49 GW ಟೆಂಡರ್ ಹಂತದಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Also read: ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ವಿಪಕ್ಷಕ್ಕೆ ಸೋಲು: ಸಚಿವ ಭೋಸರಾಜು

ದೇಶದ ಹೈಬ್ರಿಡ್ ಮತ್ತು ರೌಂಡ್-ದಿ-ಕ್ಲಾಕ್ (RTC) ನವೀಕರಿಸಬಹುದಾದ ಇಂಧನ ಯೋಜನೆಗಳು ಸಹ ವೇಗವಾಗಿ ಮುಂದುವರಿಯುತ್ತಿವೆ. 64.67 GW ಅನುಷ್ಠಾನ ಮತ್ತು ಟೆಂಡರ್ ಹಂತದಲ್ಲಿದೆ. ಇದು ಸೌರ ಮತ್ತು ಹೈಬ್ರಿಡ್ ಯೋಜನೆಗಳ ಒಟ್ಟು ಮೊತ್ತವನ್ನು 296.59 GW ಗೆ ತರುತ್ತದೆ ಎಂದಿದ್ದಾರೆ.

ನವೀಕರಿಸಬಹುದಾದ ಇಂಧನ ಬೆಳವಣಿಗೆಗೆ ಸೌರಶಕ್ತಿ ಪ್ರಮುಖ ಕೊಡುಗೆ ನೀಡುತ್ತಿದ್ದು, ಒಟ್ಟು ಸ್ಥಾಪಿತ ಇಂಧನ ಸಾಮರ್ಥ್ಯದ ಶೇ.47ರಷ್ಟಿದೆ. 2024ರಲ್ಲಿ ದಾಖಲೆಯ 24.5 GW ಸೌರ ಸಾಮರ್ಥ್ಯ ಸಾಧಿಸಿದೆ. 2023ಕ್ಕೆ ಹೋಲಿಸಿದರೆ ಸೌರ ಸ್ಥಾಪನೆಗಳಲ್ಲಿ ಎರಡು ಪಟ್ಟು ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ.

ಕಳೆದ ವರ್ಷ 18.5 GW ಯುಟಿಲಿಟಿ-ಸ್ಕೇಲ್ ಸೌರ ಸಾಮರ್ಥ್ಯದ ಸ್ಥಾಪನೆ ಕಂಡಿತು. ಇದು 2023ಕ್ಕೆ ಹೋಲಿಸಿದರೆ ಸುಮಾರು 2.8 ಪಟ್ಟು ಹೆಚ್ಚಾಗಿದೆ. ರಾಜಸ್ಥಾನ, ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳು ಉನ್ನತ ಕಾರ್ಯಕ್ಷಮತೆ ರಾಜ್ಯಗಳ ಪಟ್ಟಿಯಲ್ಲಿವೆ.
ಭಾರತದಲ್ಲಿ ಮೇಲ್ಛಾವಣಿ ಸೌರಶಕ್ತಿ ವಲಯ 2024ರಲ್ಲಿ ಗಮನಾರ್ಹ ಬೆಳವಣಿಗೆ ಕಂಡಿತು. 4.59 GW ಹೊಸ ಸಾಮರ್ಥ್ಯವನ್ನು ಸ್ಥಾಪಿಸಿದೆ.ವಿ2023ಕ್ಕೆ ಹೋಲಿಸಿದರೆ ಶೇ.53ರಷ್ಟು ಹೆಚ್ಚಳವಾಗಿದ್ದು, ಇದಕ್ಕೆ ಸೂರ್ಯಘರ್ ಕಾರಣವೆಂದು ತಿಳಿಸಿದ್ದಾರೆ.

9 ಲಕ್ಷ ಮೇಲ್ಛಾವಣಿ ಸೌರ ಸ್ಥಾಪನೆ: 2024 ರಲ್ಲಿ ಪ್ರಾರಂಭಿಸಲಾದ PM ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ 9 ಲಕ್ಷ ಮೇಲ್ಛಾವಣಿ ಸೌರ ಘಟಕ ಸ್ಥಾಪನೆಗಳನ್ನು ಸಮೀಪಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPM Narendra ModiPralhad Joshiನವದೆಹಲಿಪ್ರಧಾನಿ ನರೇಂದ್ರ ಮೋದಿಸಚಿವ ಪ್ರಲ್ಹಾದ ಜೋಶಿ
Share196Tweet123Send
Previous Post

ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ವಿಪಕ್ಷಕ್ಕೆ ಸೋಲು: ಸಚಿವ ಭೋಸರಾಜು

Next Post

ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

March 6, 2026
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

March 6, 2026
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL