No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

100 GW ಸೌರ ವಿದ್ಯುತ್ | ಹಸಿರು ಭವಿಷ್ಯದತ್ತ ಭಾರತ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ

kalpa News by kalpa News
February 8, 2025
in ರಾಷ್ಟ್ರೀಯ
0
ಉಚಿತ ವಿದ್ಯುತ್ ಒಂದು ತಂತ್ರಗಾರಿಕೆ; ಗ್ರಾಹಕರಿಗೆ ಎಳೆದಿದೆ ವಿದ್ಯುತ್ ದರ ಏರಿಕೆ ಬರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತ 100 GW ಸ್ಥಾಪಿತ ಸೌರಶಕ್ತಿ ಸಾಮರ್ಥ್ಯ ಮೀರುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಭವಿಷ್ಯದಲ್ಲಿ ದೇಶದ ಸ್ವಚ್ಛ, ಹಸಿರು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದ್ದಾರೆ.

ನವೀಕರಿಸಬಹುದಾದ ಇಂಧನದಲ್ಲಿ ಭಾರತ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿದೆ. 2030ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ನಿಗದಿಪಡಿಸಿದ 500 GW ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಸಾಧನೆಯತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದಿದ್ದಾರೆ.
ಕಳೆದ 10 ವರ್ಷಗಳಲ್ಲಿ ಭಾರತದ ಇಂಧನ ಪ್ರಯಾಣ ಐತಿಹಾಸಿಕ ಮತ್ತು ಸ್ಪೂರ್ತಿದಾಯಕವಾಗಿದೆ. ಸೌರ ಫಲಕ, ಸೌರ ಉದ್ಯಾನವನ ಮತ್ತು ಮೇಲ್ಛಾವಣಿ ಸೌರಶಕ್ತಿಯಂತಹ ಯೋಜನೆಗಳು ಕ್ರಾಂತಿಕಾರಿ ಬದಲಾವಣೆ ತಂದಿವೆ. ಪರಿಣಾಮ ಭಾರತ ಇಂದು 100 GW ಸೌರಶಕ್ತಿ ಉತ್ಪಾದನೆಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಸೂರ್ಯ ಘರ್ ಗೇಮ್ ಚೇಂಜರ್: ಹಸಿರು ಇಂಧನ ಕ್ಷೇತ್ರದಲ್ಲಿ, ಭಾರತ ಸ್ವಾವಲಂಬಿಯಾಗುವ ಜತೆಗೆ ಜಗತ್ತಿಗೇ ಹೊಸ ಮಾರ್ಗ ತೋರಿಸುತ್ತಿದೆ. ಪಿಎಂ ಸೂರ್ಯಘರ್ ಯೋಜನೆ ಸುಸ್ಥಿರ ಇಂಧನದಲ್ಲಿ ಗೇಮ್ ಚೇಂಜರ್ ಆಗಿದೆ. ಪ್ರತಿ ಮನೆಗಳನ್ನೂ ಶುದ್ಧ ವಿದ್ಯುತ್‌ನಿಂದ ಸಬಲೀಕರಣಗೊಳಿಸುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಸೌರಶಕ್ತಿ ವಲಯದಲ್ಲಿ ಅಭೂತಪೂರ್ವ ಬೆಳವಣಿಗೆ: ಕಳೆದ ದಶಕದಲ್ಲಿ ಭಾರತದ ಸೌರಶಕ್ತಿ ವಲಯ ಅಸಾಧಾರಣವಾಗಿ 3450% ಸಾಮರ್ಥ್ಯದ ಹೆಚ್ಚಳವನ್ನು ಕಂಡಿದ್ದು, 2014ರಲ್ಲಿ ಕೇವಲ 2.82 GW ಇದ್ದು, 2025ರಲ್ಲಿ ಅದೀಗ ಬರೋಬ್ಬರಿ 100 GWಗೆ ಏರಿದೆ. ಪ್ರಸಕ್ತ ಜನವರಿ ತಿಂಗಳಾಂತ್ಯಕ್ಕೆ ಭಾರತದ ಒಟ್ಟು ಸೌರಶಕ್ತಿ ಸ್ಥಾಪಿತ ಸಾಮರ್ಥ್ಯ 100.33 GW ಆಗಿದೆ. ಸೌರ ಶಕ್ತಿ 84.10 GW ಅನುಷ್ಠಾನ ಹಂತದಲ್ಲಿದೆ. ಹೆಚ್ಚುವರಿಯಾಗಿ 47.49 GW ಟೆಂಡರ್ ಹಂತದಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Also read: ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ವಿಪಕ್ಷಕ್ಕೆ ಸೋಲು: ಸಚಿವ ಭೋಸರಾಜು

ದೇಶದ ಹೈಬ್ರಿಡ್ ಮತ್ತು ರೌಂಡ್-ದಿ-ಕ್ಲಾಕ್ (RTC) ನವೀಕರಿಸಬಹುದಾದ ಇಂಧನ ಯೋಜನೆಗಳು ಸಹ ವೇಗವಾಗಿ ಮುಂದುವರಿಯುತ್ತಿವೆ. 64.67 GW ಅನುಷ್ಠಾನ ಮತ್ತು ಟೆಂಡರ್ ಹಂತದಲ್ಲಿದೆ. ಇದು ಸೌರ ಮತ್ತು ಹೈಬ್ರಿಡ್ ಯೋಜನೆಗಳ ಒಟ್ಟು ಮೊತ್ತವನ್ನು 296.59 GW ಗೆ ತರುತ್ತದೆ ಎಂದಿದ್ದಾರೆ.

ನವೀಕರಿಸಬಹುದಾದ ಇಂಧನ ಬೆಳವಣಿಗೆಗೆ ಸೌರಶಕ್ತಿ ಪ್ರಮುಖ ಕೊಡುಗೆ ನೀಡುತ್ತಿದ್ದು, ಒಟ್ಟು ಸ್ಥಾಪಿತ ಇಂಧನ ಸಾಮರ್ಥ್ಯದ ಶೇ.47ರಷ್ಟಿದೆ. 2024ರಲ್ಲಿ ದಾಖಲೆಯ 24.5 GW ಸೌರ ಸಾಮರ್ಥ್ಯ ಸಾಧಿಸಿದೆ. 2023ಕ್ಕೆ ಹೋಲಿಸಿದರೆ ಸೌರ ಸ್ಥಾಪನೆಗಳಲ್ಲಿ ಎರಡು ಪಟ್ಟು ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ.

ಕಳೆದ ವರ್ಷ 18.5 GW ಯುಟಿಲಿಟಿ-ಸ್ಕೇಲ್ ಸೌರ ಸಾಮರ್ಥ್ಯದ ಸ್ಥಾಪನೆ ಕಂಡಿತು. ಇದು 2023ಕ್ಕೆ ಹೋಲಿಸಿದರೆ ಸುಮಾರು 2.8 ಪಟ್ಟು ಹೆಚ್ಚಾಗಿದೆ. ರಾಜಸ್ಥಾನ, ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳು ಉನ್ನತ ಕಾರ್ಯಕ್ಷಮತೆ ರಾಜ್ಯಗಳ ಪಟ್ಟಿಯಲ್ಲಿವೆ.
ಭಾರತದಲ್ಲಿ ಮೇಲ್ಛಾವಣಿ ಸೌರಶಕ್ತಿ ವಲಯ 2024ರಲ್ಲಿ ಗಮನಾರ್ಹ ಬೆಳವಣಿಗೆ ಕಂಡಿತು. 4.59 GW ಹೊಸ ಸಾಮರ್ಥ್ಯವನ್ನು ಸ್ಥಾಪಿಸಿದೆ.ವಿ2023ಕ್ಕೆ ಹೋಲಿಸಿದರೆ ಶೇ.53ರಷ್ಟು ಹೆಚ್ಚಳವಾಗಿದ್ದು, ಇದಕ್ಕೆ ಸೂರ್ಯಘರ್ ಕಾರಣವೆಂದು ತಿಳಿಸಿದ್ದಾರೆ.

9 ಲಕ್ಷ ಮೇಲ್ಛಾವಣಿ ಸೌರ ಸ್ಥಾಪನೆ: 2024 ರಲ್ಲಿ ಪ್ರಾರಂಭಿಸಲಾದ PM ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ 9 ಲಕ್ಷ ಮೇಲ್ಛಾವಣಿ ಸೌರ ಘಟಕ ಸ್ಥಾಪನೆಗಳನ್ನು ಸಮೀಪಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPM Narendra ModiPralhad Joshiನವದೆಹಲಿಪ್ರಧಾನಿ ನರೇಂದ್ರ ಮೋದಿಸಚಿವ ಪ್ರಲ್ಹಾದ ಜೋಶಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ವಿಪಕ್ಷಕ್ಕೆ ಸೋಲು: ಸಚಿವ ಭೋಸರಾಜು

Next Post

ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

kalpa News

kalpa News

Next Post
ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

ದೆಹಲಿ ವಿಧಾನಸಭಾ ಚುನಾವಣೆ | ಸುದೀರ್ಘ 27 ವರ್ಷಗಳ ಬಳಿಕ ಬಿಜೆಪಿಗೆ ಜಯಭೇರಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL