Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ

February 27, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೋಪಿಶೆಟ್ಟಿಕೊಪ್ಪ ಹಾಗೂ ಗೋವಿಂದಾಪುರದಲ್ಲಿ ಉಳಿದ ಮನೆಗಳನ್ನು ಯಾವಾಗ ನಿರ್ಮಿಸಿಕೊಡುತ್ತೀರಾ? ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಯಾವಾಗ ಕಲ್ಪಿಸುತ್ತೀರಾ ಎಂದು ರಾಜ್ಯ ಸರ್ಕಾರಕ್ಕೆ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಸತಿ ಸಚಿವ ಜಮೀರ್ ಅವರು ಶಿವಮೊಗ್ಗಕ್ಕೆ ಬಂದು 652 ಮನೆಗಳನ್ನು ಕೊಟ್ಟು ನಮ್ಮ ಸರ್ಕಾರ ಕೊಟ್ಟಿದೆ ಎಂಬ ಹೆಸರಿನೊಂದಿಗೆ ಬರಿಗೈಲಿ ವಾಪಸ್ ಹೋಗಿದ್ದಾರೆ. ಇಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಯಾವಾಗ? ವಿದ್ಯುತ್ ಸಂಪರ್ಕಕ್ಕೆ 12 ಕೋಟಿ ರೂ. ಬೇಕು. ಅದನ್ನು ಬಿಡುಗಡೆ ಮಾಡಲು ಸಚಿವ ಸಂಪುಟದ ಒಪ್ಪಿಗೆ ಬೇಕೆ? 3 ಸಾವಿರ ಮನೆಗಳಲ್ಲಿ ನನ್ನ ಕಾಲದ ವಿತರಣೆಯೂ ಸೇರಿದಂತೆ 1272 ಮನೆಗಳ ವಿತರಣೆಯಾಗಿದೆ. ಇನ್ನೂ 1728 ಮನೆಗಳ ನಿರ್ಮಾಣ ಬಾಕಿ ಇದೆ. ಇವುಗಳನ್ನು ಕಟ್ಟುವುದು ಮತ್ತು ವಿತರಿಸುವುದು ಯಾವಾಗ ಎಂದು ಪ್ರಶ್ನಿಸಿದರು.

Also read: ಬಿಜೆಪಿ ಸೇರ್ತಾರ ಡಿಕೆ ಶಿವಕುಮಾರ್? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಗೋವಿಂದಾಪುರದಲ್ಲಿ ಮನೆ ಕಟ್ಟಿದ ಗುತ್ತಿಗೆದಾರನಿಗೆ 24 ಕೋಟಿ ರೂ. ಬಾಕಿ ಬರಬೇಕಾಗಿದೆ. ಇದನ್ನು ಕೊಡದ ಹೊರತೂ ಆತ ಉಳಿದ ಮನೆಗಳನ್ನು ಹೇಗೆ ಕಟ್ಟಲು ಸಾಧ್ಯ? ನಾನು ಶಾಸಕನಾಗಿದ್ದಾಗ ಪ್ರಯತ್ನಪಟ್ಟು 3 ಸಾವಿರ ಮನೆಗಳ ನಿರ್ಮಾಣಕ್ಕೆ ನಾಂದಿ ಹಾಡಿದ್ದೆ. ಉಳಿದವರು ಕೂಡ ಈಗಾಗಲೇ ಹಣ ಕಟ್ಟಿದ್ದಾರೆ. ಅವರಿಗೆ ಸೂರು ಯಾವಾಗ ಸಿಗುತ್ತದೋ ಬಡವರಿಗೆ ಯಾವಾಗ ಮನೆ ಕೊಡುತ್ತಾರೋ ಗೊತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೂಡ ಬಡವರಿಗೆ ಮನೆ ಕೊಡುವಲ್ಲಿ ವಿಫಲವಾಗಿವೆ ಎಂದರು.

ಡಿ.ಕೆ. ಶಿವಕುಮಾರ್ ನಿಜವಾದ ಹಿಂದೂ

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಜವಾದ ಹಿಂದೂ. ಡಿ.ಕೆ. ಶಿವಕುಮಾರ್ ಯಾರಿಗೂ ಅಂಜದೇ ನಾನು ಹಿಂದೂವಾಗಿಯೇ ಹುಟ್ಟಿರುವೆ. ಹಿಂದೂ ಆಗಿಯೇ ಸಾಯುವೆ. ಎಂದು ಹೇಳುವ ಮೂಲಕ ನಿಜವಾದ ಹಿಂದೂ ಆಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಎಲ್ಲಾ ಕಾಂಗ್ರೆಸಿಗರು ನಿಜವಾದ ಹಿಂದೂಗಳೇ ಆಗಿದ್ದರು. ಗಾಂಧೀಜಿಯವರು ಕೂಡ ತಮ್ಮ ಮರಣದ ಸಂದರ್ಭದಲ್ಲೂ ಹೇ ರಾಮ್ ಎಂದು ಉದ್ಘಾರ ಮಾಡಿಯೇ ನಿಧನರಾಗಿದ್ದರು. ಆ ಲಿಸ್ಟ್ ನಲ್ಲಿ ನಮ್ಮ ಡಿಕೆಶಿಯವರೂ ಇರುತ್ತಾರೆ. ಹಾಗಂತ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅನ್ನು ಬಿಡುವುದಿಲ್ಲ. ಆರ್.ಎಸ್.ಎಸ್. ಅನ್ನು ಅವರು ಹೊಗಳಿಯೂ ಇಲ್ಲ. ಆದರೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಖರ್ಗೆಯವರಂತೆ ವಿರೋಧಭಾಸದ ಹೇಳಿಕೆ ನೀಡಿಲ್ಲ. ಇವರದು ನಿಜವಾದ ಹಿಂದುತ್ವ. ಇದು ನನಗೆ ಇಷ್ಟವಾಗಿದೆ. ಬಹುಶಃ ಕಾಂಗ್ರೆಸ್ ನ ಬಹಳಷ್ಟು ಜನರು ಹಿಂದೂಗಳೇ ಆಗಿದ್ದಾರೆ. ಆದರೆ, ರಾಜಕಾರಣಕ್ಕಾಗಿ ಓಲೈಕೆ ಹೇಳಿಕೆಗಳನ್ನು ನೀಡುತ್ತಾರೆ.

– ಕೆ.ಎಸ್. ಈಶ್ವರಪ್ಪ, ರಾಷ್ಟ್ರಭಕ್ತರ ಬಳಗದ ಸಂಚಾಲಕ

ಗೋವಿಂದಾಪುರದ್ದು ಒಂದು ಕತೆಯಾದರೆ ಗೋಪಿಶೆಟ್ಟಿಕೊಪ್ಪದ್ದು ಮತ್ತೊಂದು ಕತೆ. ಇಲ್ಲಿ 1836 ಮನೆಗಳು ನಿರ್ಮಾಣವಾಗಬೇಕಾಗಿದೆ. ಸುಮಾರು 500ಕ್ಕೂ ಹೆಚ್ಚು ಮಂದಿ ಪೂರ್ಣ ಹಣ ಪಾವತಿಸಿದ್ದಾರೆ. ಗುತ್ತಿಗೆದಾರ ಸುಮಾರು 3 ಕೋಟಿ ಕೆಲಸ ಮಾಡಿ ಒಂದೂವರೆ ವರ್ಷದಿಂದ ನಾಪತ್ತೆಯಾಗಿದ್ದಾರೆ. ಈಗ ಸೂರಿಗಾಗಿ ಹಣ ಕಟ್ಟಿದವರ ಗತಿಯೇನು? ರಾಜ್ಯ ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಮನೆ ಕಟ್ಟಿಕೊಡಲಿ. ಇಲ್ಲದಿದ್ದರೆ ಬಡವರ ಹಣವನ್ನು ವಾಪಸ್ ಕೊಡಲಿ ಎಂದರು.

ಸಚಿವ ಜಮೀರ್ ಅಹಮ್ಮದ್ ಗುಮಾಸ್ತರ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಆ ಮನೆಗಳನ್ನು ವಿತರಿಸಲು ಅವರು ಇಲ್ಲಿಗೆ ಬರಬೇಕಿತ್ತಾ? ಇಲ್ಲಿ ಅಧಿಕಾರಿಯೊಬ್ಬ ವಿತರಣೆ ಮಾಡುತ್ತಿದ್ದರು. ಯಾವ ಸೌಲಭ್ಯವೂ ಈಗಲೂ ಅಲ್ಲಿ ಇಲ್ಲ. ವಸತಿ ಸಚಿವರ ಕೈಲಿ ಏನೂ ಆಗುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಮಾತು ನಡೆಯುವುದೂ ಇಲ್ಲ. ಆದ್ದರಿಂದ ಮುಖ್ಯಮಂತ್ರಿಗಳೇ ಈ ಸಮಸ್ಯೆಗೆ ಉತ್ತರ ಕೊಡಬೇಕು. ಅವರೇ ಶಿವಮೊಗ್ಗಕ್ಕೆ ಬಂದು ಆಶ್ರಯ ಮನೆಗಳ ಸಮಸ್ಯೆ ಬಗೆಹರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಇ. ವಿಶ್ವಾಸ್, ಮೋಹನ್ ಜಾಧವ್, ರಾಜು, ಶಿವಾಜಿ, ಶಿವು, ಮೋಹನ್, ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬಿಜೆಪಿ ಸೇರ್ತಾರ ಡಿಕೆ ಶಿವಕುಮಾರ್? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Next Post

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!