Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

March 22, 2025
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಕಿತ್ತೂರು ರಾಣೀ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂಜಾ ರಘುನಂದನ್ ಅಭಿನಯದ ಹಾಗೂ ರಂಗಭೀಷ್ಮ ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದ ಏಕವ್ಯಕ್ತಿ ರಂಗಪ್ರಯೋಗ ತಾಯಿಯಾಗುವುದೆಂದರೆ ನಾಳೆ ಸಂಜೆ ನವದೆಹಲಿಯ ಕರ್ನಾಟಕ ಸಂಘದಲ್ಲಿ ನಡೆಯಲಿದೆ.

ದೆಹಲಿಯ ಕರ್ನಾಟಕ ಸಂಘದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜನೆಗೊಂಡಿರುವ ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನಾಳಿನ ರಂಗಪ್ರಯೋಗದಲ್ಲಿ ಪೂಜಾ ರಘುನಂದನ್ ಅಭಿನಯದಲ್ಲಿ, ಪ್ರಣಮ್ಯ, ರಘುನಂದನ್ ಹಿನ್ನೆಲೆಯಲ್ಲಿ ಸಹಕರಿಸಲಿದ್ದಾರೆ. ಶಿವಮೊಗ್ಗದ ಪ್ರಸಿದ್ದ ಬೆಳಕು ತಜ್ಞ ಹರಿಗೆ ಗೋಪಾಲಸ್ವಾಮಿ ಬೆಳಕು ನಿರ್ವಹಣೆ ಮಾಡಲಿದ್ದಾರೆ. ಪತ್ರಕರ್ತ, ಸಾಹಿತಿ ಚಲಂ ಹಾಡ್ಲಹಳ್ಳಿ ಗೀತಸಾಹಿತ್ಯವಿದ್ದು, ಹಾಸನದ ಡಾ. ಸಿಂಧೂ ಆತ್ರೇಯ ಇದಕ್ಕೆ ಧ್ವನಿಯಾಗಿದ್ದಾರೆ. ಹಾಸನದ ರಂಗ ಹೃದಯ ತಂಡದ ಉಪಾಧ್ಯಕ್ಷ ಗುರುರಾಜ್ ಒಟ್ಟಾರೆ ನಿರ್ವಹಣೆ ಮಾಡಲಿದ್ದಾರೆ.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರ ವೈಯಕ್ತಿಕ ಆಸ್ಥೆಯಿಂದ ಈ ರಂಗಪ್ರಯೋಗ ಆಯೋಜನೆಗೊಂಡಿದೆ. ಇವರ ಜೊತೆಗೆ ರಾಜ್ಯಸಭಾ ಸಂಸದರ ಆಪ್ತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದೆಹಲಿ ರಾಜ್ಯ ಘಟಕದ ನೂತನ ಅಧ್ಯಕ್ಷ ಅರುಣ್ ಅವರ ವಿಶೇಷ ಕಾಳಜಿಯಿಂದಾಗಿ ಈ ಪ್ರಯೋಗ ದೆಹಲಿಯಲ್ಲಿ ಪ್ರದರ್ಶನಗೊಳ್ಳುತ್ತಿದೆ.ಇದರ ಜೊತೆಗೆ ದೆಹಲಿಯ ಹಲವಾರು ಗಣ್ಯರು ಈ ಪ್ರಯೋಗ ವೀಕ್ಷಿಸಲಿದ್ದಾರೆ.

ಹಾಸನದ ಹೆಮ್ಮೆ

ಹಾಸನದ ರಂಗಹೃದಯ ಸಂಸ್ಥೆಯ ಹೆಮ್ಮೆಯ ಕಾಣಿಕೆ ತಾಯಿಯಾಗುವುದೆಂದರೆ…ಏಕವ್ಯಕ್ತಿ ರಂಗಪ್ರಯೋಗ. ಇದು ನಾಡಿನಾದ್ಯಂತ ಹಲವಾರು ವೇದಿಕೆಗಳಲ್ಲಿ ಪ್ರಯೋಗಗೊಂಡು ಈಗ ರಾಷ್ಟರಾಜಧಾನಿ ನವದೆಹಲಿಯಲ್ಲಿ ಆಯೋಜನೆಗೊಂಡಿದೆ. ಇದು ತಂಡಕ್ಕೆ, ಅಭಿನಯಿಸುತ್ತಿರುವ ಪೂಜಾ ರಘುನಂದನ್ ಗೆ ಮಾತ್ರವಲ್ಲದೇ ಹಾಸನದ ಸಮಸ್ತ ಕಲಾವಿದರಿಗೆ, ಕಲಾರಸಿಕರಿಗೆ, ಜನತೆಗೆ ಹೆಮ್ಮೆ ತರುವ ವಿಚಾರವಾಗಿದೆ.

ಪೂಜಾ ರಘುನಂದನ್ ರಚನೆ, ಅಭಿನಯದ ತಾಯಿಯಾಗುವುದೆಂದರೆ…ಇದೊಂದು ಏಕವ್ಯಕ್ತಿ ರಂಗಪ್ರಯೋಗ ( 70 ನಿಮಿಷಗಳ ಕಾಲ ರಂಗದಲ್ಲಿ ಒಬ್ಬರೇ ಅಭಿನಯಿಸುವುದು )ವಷ್ಟೇ ಆಗಿರದೇ ಅನೇಕ ಸಾಮಾಜಿಕ ಬದಲಾವಣೆಗಳಿಗೆ ಕಾರಣವಾಗಿದೆ. ಈ ವಿಚಾರ ರಂಗಕ್ಕೆ ಬಂದ ಕಥೆಯೇ ಕುತೂಹಲಕಾರಿಯಾಗಿದೆ.

ಸಾಮಾನ್ಯವಾಗಿ ಸಂಸಾರ ಗುಟ್ಟು, ವ್ಯಾಧಿ ರಟ್ಟು ಎಂಬಂತೆ ಜನರು ನಡೆದುಕೊಳ್ಳುತ್ತಾರೆ. ಆದರೆ, ಸಮಾಜದ ಬಗ್ಗೆ ಸದಾ ಚಿಂತಿಸುವ ಪೂಜಾ ರಘುನಂದನ್, ತಮ್ಮ ಬದುಕಿನಲ್ಲಿ ನಡೆದ ಸತ್ಯ ಘಟನೆ ಹಾಗೂ ತಮ್ಮ ತಾಯಿತನದ ವಿಚಾರವನ್ನು ಅವಧಿ- ಅಂತರ್ಜಾಲ ಸಾಹಿತ್ಯ ಪತ್ರಿಕೆಗೆ ಬರೆದು ಕಳುಹಿಸಿದ್ದರು. ಅದರಲ್ಲಿ ಪ್ರಕಟವಾದ ಇದನ್ನು ಓದಿದ ಅನೇಕರು ಪ್ರಶಂಸಿದ್ದರು. ಖ್ಯಾತ ರಂಗನಿರ್ದೇಶಕ, ಕಲಾವಿದ ಕೃಷ್ಣಮೂರ್ತಿ ಕವತ್ತಾರ್ ಇದನ್ನು ಓದಿ ಸ್ಫೂರ್ತಿಗೊಂಡು ಇದನ್ನು ಏಕವ್ಯಕ್ತಿ ಪ್ರಯೋಗವಾಗಿಸುವ ಬಗ್ಗೆ ತಿಳಿಸಿದರು. ಪೂಜಾ ತಡಮಾಡದೇ ಪತಿ ಹಾಗೂ ಕುಟುಂಬದವರ ಒಪ್ಪಿಗೆ ಪಡೆದು ರಂಗತಾಲೀಮು ಆರಂಭಿಸಿ, ರಂಗಕ್ಕೆ ತಂದೇಬಿಟ್ಟರು. ಇದೇ ತಾಯಿಯಾಗುವುದೆಂದರೆ…ಏಕವ್ಯಕ್ತಿ ರಂಗಪ್ರಯೋಗ. ಇದು ಯಶಸ್ವಿ ರಂಗಪ್ರಯೋಗವಾಗಿ ಜನರ ಮನಸ್ಸಿನಲ್ಲಿ ಅಚ್ಚೊತ್ತಿದೆ.

ಇವರ ಈ ಪ್ರಯೋಗ ಹಾಸನದ ಕಲಾಭವನ, ಸಾಣೆಹಳ್ಳಿ, ಬೆಂಗಳೂರಿನ ಕೆ ವಿ ಸುಬ್ಬಣ್ಣ ಆಪ್ತರಂಗ ಮಂದಿರ, ಮೈಸೂರು ರಂಗಾಯಣ, ನಟನ, ಬೆಳಗಾವಿಯ ರಂಗಸಂಪದ, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ, ಕುಂದಾಫುರ, ಶೀವಮೊಗ್ಗ ರಂಗಾಯಣ ಹೀಗೆ ಪ್ರತಿಷ್ಠಿತ ವೇದಿಕೆಗಳಲ್ಲಿ ಪ್ರಯೋಗಗೊಂಡಿತು. ಈ ಪ್ರಯೋಗವನ್ನು ವೀಕ್ಷಿಸಿದ ಸಾಣೆಹಳ್ಳಿಯ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಖ್ಯಾತ ಚಿತ್ರನಟ, ರಂಗಕರ್ಮಿ ಮಂಡ್ಯ ರಮೇಶ್, ಚಿತ್ರಕರ್ಮಿ ವಿ. ಮನೋಹರ್, ವಿವಿಧ ಜನಪ್ರತಿನಿಧಿಗಳು ಇನ್ನೂ ಮೊದಲಾದ ಗಣ್ಯಾತಿಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಜ್ಯದ ಎಲ್ಲಾ ದಿನಪತ್ರಿಕೆಗಳಲ್ಲೂ ವಿಮರ್ಶೆ ಪ್ರಕಟವಾಗಿದ್ದು, ಪ್ರತಿ ವಿಮರ್ಶೆಯಲ್ಲೂ ಶ್ಲಾಘನೆ, ಮೆಚ್ಚುಗೆ ದೊರೆತಿದೆ.
ಕಾನೂನು ಪ್ರಕಾರ ದತ್ತು ಸ್ವೀಕಾರದ ಕುರಿತಾಗಿ ಅರಿವು ಮೂಡಿಸುವ ಹಾಗೂ ದತ್ತು ಪ್ರಕ್ರಿಯೆ ಕುರಿತ ಅನೇಕ ಮೌಲ್ಯಗಳನ್ನು ತೊಡೆದು ಹಾಕುವ ವಿಷಯ ಹೊಂದಿರುವ ಈ ರಂಗಪ್ರಯೋಗದಿಂದ ಸ್ಫೂರ್ತಿಗೊಂಡ ಮಗುವಿನ ಅಪೇಕ್ಷೆಯುಳ್ಳ ಅನೇಕರು ಕಾನೂನಾತ್ಮವಾಗಿ ದತ್ತು ಪ್ರಕ್ರಿಯೆಗೆ ಮುಂದಾಗಿರುವುದು ಪೂಜಾ ರಘುನಂದನ್ ಹಾಗೂ ರಂಗ ಹೃದಯ ಕಲಾ ತಂಡದ ಸಾಮಾಜಿಕ ಕಳಕಳಿಗೆ ಹಿಡಿದ ಕನ್ನಡಿಯಾಗಿದೆ. ಇಷ್ಟ ಇಲ್ಲದೆ ಈ ರಂಗ ಪ್ರಯೋಗದಿಂದ ಸಂಗ್ರಹವಾದ ಲಕ್ಷಾಂತರ ರೂಪಾಯಿ ಹಣವನ್ನು ಕ್ಯಾನ್ಸರ್ ರೋಗಿಗಳ ವೈದ್ಯಕೀಯ ವೆಚ್ಚಕ್ಕಾಗಿಯೂ ಹಾಗೂ ಶಾಲೆಯೊಂದರ ನವೀಕರಣಕ್ಕಾಗಿಯೂ ನೀಡಿರುವುದು ಗಮನಾರ್ಹ ಸಂಗತಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: HassanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹಾಸನ
Previous Post

ಭಾರತೀಯ ವೈದ್ಯಕೀಯ ಸಂಘದ 75ನೇ ವಾರ್ಷಿಕೋತ್ಸವ | ಮಾ.22, 23 ವಿವಿಧ ಕಾರ್ಯಕ್ರಮ

Next Post

ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಹು ಅಂಗಾಂಗ ವೈಫಲ್ಯದಿಂದ ಪೀಡಿತರಾಗಿದ್ದ ರೋಗಿಗೆ ಮೆಡಿಕವರ್ ಆಸ್ಪತ್ರೆಯಲ್ಲಿ ಸೂಪರ್‌ಫಾಸ್ಟ್ ಚಿಕಿತ್ಸೆ | ವೈದ್ಯರ ವೈಜ್ಞಾನಿಕ ಕೌಶಲ್ಯದಿಂದ ಜಯ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!