Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೌರ್ಜನ್ಯಗಳ ನಡುವೆ ‘ಮಹಿಳಾ ದಿನಾಚರಣೆ’ ಆಚರಿಸುವುದು ಹೇಗೆ?

ಸಿ.ಬಿ.ಆರ್ ಕಾನೂನು ಕಾಲೇಜಿನಲ್ಲಿ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ

March 24, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಣ ಬಲದ ನಡುವೆ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ಮುಚ್ಚಿಹೋಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ದಿನಾಚರಣೆ ಆಚರಿಸುವುದಾದರು ಹೇಗೆ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ ಬೇಸರ ವ್ಯಕ್ತಪಡಿಸಿದರು.

ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಸೋಮವಾರ ಚಂದನ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ #Womensday ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೆ ಇದೆ. ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ದೋಷಿಗಳು ಹಣ ಬಲದಿಂದ ಸಾಕ್ಷಿಗಳನ್ನು ನಾಶ ಮಾಡಿ ತಲೆ ಎತ್ತಿ ಓಡಾಡುತ್ತಿದ್ದಾರೆ. ಗೌರಿ ಲಂಕೇಶ್ ಅವರಂತಹ ಸಾಮಾಜಿಕ ಹೋರಾಟಗಾರ್ತಿಯ ಕೊಲೆ ನ್ಯಾಯಯುತ ಅಂತ್ಯ ಸಿಗದೆ ಹೋರಾಟ ನಡೆಸುತ್ತಿದೆ. ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನುಷ ಘಟನೆಗಳು ಕಣ್ಣೆದುರಿಗೆ ನಡೆಯುತ್ತಿರುವ ಈ ಹೊತ್ತಿನಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುವುದಾದರು ಹೇಗೆ ಎಂದು ಪ್ರಶ್ನಿಸಿದರು.

Also read: ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

ಭಾರತದಲ್ಲಿ ಸಂವಿಧಾನದ ನೈತಿಕತೆ ಬಹುಮುಖ್ಯವಾಗಿದೆ. ಅದರಿಂದಲೆ ನಾವೆಲ್ಲ ಇಷ್ಟು ಚೆನ್ನಾಗಿ ಬದುಕಲು ಸಾಧ್ಯವಾಗಿದೆ. ಇತರೆ ಮುಂದುವರೆದ ರಾಷ್ಟ್ರಗಳಿಗೆ ಭಾರತದ ಸಂವಿಧಾನ ಮಾದರಿಯಾಗಿದೆ. ಅದರೆ ಶಿಕ್ಷಣ ಮತ್ತು ಉದ್ಯೋಗ ಶ್ರೀಮಂತರ ಕೈಯಲ್ಲಿದೆ. ನಮ್ಮ ಬಗ್ಗೆ ಯಾರು ಯೋಚಿಸುತ್ತಾರೆ ಎನ್ನುವ ಆತಂಕವನ್ನು ನೊಂದವರಿಂದ ದೂರಮಾಡಲು ಯುವ ಸಮೂಹ ಮುಂದೆ ಬರಬೇಕಿದೆ.

ವಕೀಲ ವೃತ್ತಿಗೆ ತೆರೆದುಕೊಳ್ಳುತ್ತಿರುವ ಯುವ ಸಮೂಹ ಪ್ರತಿಯೊಂದು ಸಮುದಾಯ, ವ್ಯಕ್ತಿತ್ವಗಳಿಗೆ, ಸಂವಿಧಾನದ ಹಕ್ಕುಗಳನ್ನು ತಲುಪಿಸುವ ಹಾಗೂ ಕರ್ತವ್ಯಗಳ ಬಗ್ಗೆ ಜಾಗೃತಗೊಳಿಸುವ ಕಾರ್ಯ ನಡೆಸಬೇಕಿದೆ. ಈ ಮೂಲಕ ಪಕೃತಿಯ ಧರ್ಮವನ್ನು ಕಾಪಾಡಬೇಕಿದೆ. ಮಹಿಳೆಯರು ದ್ವಿತೀಯ ದರ್ಜೆ ಪ್ರಜೆ ಎಂಬ ಕಾಲ ಈಗಿಲ್ಲ.

ಲೈಂಗಿಕ ಅಲ್ಪಸಂಖ್ಯಾತರ ಮೇಲೆ‌ ನಿರಂತರ ಹಲ್ಲೆ ದೌರ್ಜನ್ಯಗಳು ನಡೆಯುತ್ತಿದೆ. ಸಮಾಜದ ಕೊಡುಗೆಯಾಗಿ ಬಿಕ್ಷಾಟನೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿತ್ತು‌.ಅದರೆ ಪರಿಸ್ಥಿತಿಗಳು ಬದಲಾಗುತ್ತಿದೆ. ಲೈಂಗಿಕ ಅಲ್ಪಸಂಖ್ಯಾತರ ವೈವಿಧ್ಯತೆಯನ್ನು ಅರ್ಥಮಾಡಿಕೊಂಡು, ಶಿಕ್ಷಣ ಮತ್ತು ಉದ್ಯೋಗ ಹೆಚ್ಚು ಅವಕಾಶ ಸಿಗುವಂತಾಗಬೇಕು. ಮಡಿವಂತಿಕೆಯಿಂದ ಮುಕ್ತತೆಯತ್ತ ಸಮಾಜ ಮತ್ತಷ್ಟು ಬದಲಾವಣೆಯಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಭಾರತದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನವಿದೆ. ಮಹಿ ಎಂದರೆ ಭೂಮಿ. ನಮ್ಮ ಅಸ್ಥಿತ್ವದ ನಿಜವಾದ ನೆಲೆಯೆ ಮಹಿಳೆ ಎಂದು ಪುರಾಣಗಳಲ್ಲಿ ವ್ಯಾಖ್ಯಾನಿಸಲಾಗಿದೆ.

ಸಾಮಾಜಿಕ ಜಾಲತಾಣಗಳು ಹಾಗೂ ಟಿವಿ ಧಾರಾವಾಹಿಗಳಲ್ಲಿ ಹೆಣ್ಣು ಮಕ್ಕಳನ್ನು ತಪ್ಪಾಗಿ ವೈಭವಿಕರಿಸಲಾಗುತ್ತಿದೆ‌. ಇದಕ್ಕೆಲ್ಲ ಪಾಶ್ಚಾತ್ಯ ಸಂಸ್ಕೃತಿಯ ಅಂಧತ್ವದ ಅನುಕರಣೆಯೆ ಮೂಲ ಕಾರಣ. ಶಿಕ್ಷಣ ಮತ್ತು ಸಬಲೀಕರಣದಿಂದ ಸಮಾಜ ಸುಧಾರಿಸುತ್ತದೆ. ಕುಟುಂಬದಿಂದ ಸಾರ್ವಜನಿಕ ಆಡಳಿತದವರೆಗೆ ಪ್ರತಿ ಹಂತದಲ್ಲಿ ಸಮಾನತೆ ಸೃಷ್ಟಿಯಾಗಬೇಕು. ಮಹಿಳೆಯರು ಅಗತ್ಯ ಕೌಶಲ್ಯತೆಯೊಂದಿಗೆ ನಿಮಗೆ ನೀವೇ ಸಧೃಡರಾಗಿ ಎಂದು ಹೇಳಿದರು.

ಎನ್ಇಎಸ್ ನಿರ್ದೇಶಕಿ ಎಂ.ಆರ್.ಸೀತಾಲಕ್ಷ್ಮೀ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಸ್.ಕಾಂತರಾಜ್, ಸಹ ಪ್ರಾಧ್ಯಾಪಕಿ ಅನುಪಮ.ವಿ.ಯು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsWomensdayಮಲೆನಾಡು_ಸುದ್ಧಿಮಹಿಳಾ ದಿನಾಚರಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

Next Post

18 ಬಿಜೆಪಿ ಶಾಸಕರ ಅಮಾನತು | ಸಿಎಂ ಪ್ರತಿಕೃತಿ ದಹನ ಮಾಡಿ ಬಿಜೆಪಿ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

18 ಬಿಜೆಪಿ ಶಾಸಕರ ಅಮಾನತು | ಸಿಎಂ ಪ್ರತಿಕೃತಿ ದಹನ ಮಾಡಿ ಬಿಜೆಪಿ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!