No Result
View All Result
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ |  ಗೃಹ ಸಚಿವ ಪರಮೇಶ್ವರ ಮಹತ್ವದ ಹೇಳಿಕೆ

kalpa News by kalpa News
March 25, 2025
in ಬೆಂಗಳೂರು ನಗರ
0
ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ #Internal Reservation ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ #Home Minister Parameshwar ಅವರು ತಿಳಿಸಿದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎಂದರು.

Also read: ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

ಸಚಿವರುಗಳ ಮತ್ತು ಶಾಸಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಬಂದರೆ ಪರಿಶೀಲಿಸಿ, ಕದ್ದಾಲಿಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾನು ಅಥವಾ ಸಿಎಂ ಆಗಲಿ ಯಾರು ಸಹ ಫೋನ್ ಕದ್ದಾಲಿಕೆಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ನಾನು ಡಿ.ಕೆ. ಶಿವಕುಮಾರ್ #D K Shivakumar ಅವರ ಹೇಳಿಕೆಯನ್ನು ಗಮನಿಸಿದಿಲ್ಲ. ಅವರು ಯಾವ ಅರ್ಥದಲ್ಲಿ‌ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಪಕ್ಷ ಹಾಗೂ ಮತ್ತು ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿದೆ. ಈ ಆಶಯದೊಂದಿಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಮಾಡಿದ್ದೇವೆ. ಸಂವಿಧಾನದ ಆಶಯ ಅನುಷ್ಟಾನಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೆವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುಧೀರ್ಘ ಸಭೆ ನಡೆಸಲಾಗಿದೆ. ಒಳ‌ಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ತಿಳಿಸಿದರು
ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಎಂಪೆರಿಕಲ್ ಡೇಟಾ‌ಸೇರಿದಂತೆ ಎಲ್ಲ ವಿಷಯಗಳನ್ನ ಚರ್ಚೆ ಮಾಡಿ, ನಮ್ಮ ಗಮನಕ್ಕೆ ತಂದಿದ್ದಾರೆ.‌ ನಾವು ಒಳ ಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಸರ್ಕಾರದ ಬದ್ಧತೆ. ಯಾವುದೇ ಸಮುದಾಯವೂ ಇಷ್ಟೇ ಪರ್ಸೇಂಟ್ ಮೀಸಲಾತಿ ಕೊಡುವಂತೆ ಬೇಡಿಕೆ ಇಟ್ಟಿಲ್ಲ. ಬಹುತೇಕ ಎಲ್ಲಾ ಇಲಾಖೆಗಳು ದತ್ತಾಂಶ ನೀಡಿವೆ. ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಬ್ಯಾಕ್‌ಲಾಗ್ ಹುದ್ದೆ, ಮುಂಬಡ್ತಿ, ನೇಮಕಾತಿ ಯಾವುದನ್ನೂ ಮಾಡುವುದಿಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಿವರಾಜ್ ತಂಗಡಗಿ ಅವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

 

Tags: BangaloreCM SiddaramaiahD K Shivakumar ಅHome Minister ParameshwarInternal ReservationKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಒಳ ಮೀಸಲಾತಿಗೃಹ ಸಚಿವ ಡಾ.ಜಿ. ಪರಮೇಶ್ವರಡಿ.ಕೆ. ಶಿವಕುಮಾರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

Next Post

ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ; ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

kalpa News

kalpa News

Next Post
ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ; ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ; ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL