No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

ಸಂವಿಧಾನ ಶಿಲ್ಪಿ ಡಾ: ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2025
in ಬೆಂಗಳೂರು ನಗರ
0
ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್

ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ #Dr. B R Ambedkar ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು

ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್  ಶ್ರಮಿಸಿದ್ದರು  ಎಂದರು.

http://kalpa.news/wp-content/uploads/2025/03/PES-Video.mp4

ಮನುವಾದಿಗಳು  ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ  ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ  ಕೆಲವರು  ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು  ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’  ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ  ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು  ವಿರೋಧಿಸುತ್ತಾರೆ.  ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ,  ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು   ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.
ಜಾತಿ ಜನಗಣತಿ

ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahDr. B.R. AmbedkarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ.ಬಿ.ಆರ್. ಅಂಬೇಡ್ಕರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ತೀರ್ಥಹಳ್ಳಿ ತುಂಗಾ ಕಾಲೇಜು ವಜ್ರಮಹೋತ್ಸವ ಸಂಭ್ರಮ | ಪಿಯು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

Next Post

ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL