No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಹಲ್ಗಾಮ್ ಉಗ್ರ ದಾಳಿ | ಮೃತ ಕನ್ನಡಿಗರಿಗೆ 50ಲಕ್ಷ ಪರಿಹಾರ ನೀಡಿ | ಕೆ.ಬಿ. ಪ್ರಸನ್ನಕುಮಾರ್ ಆಗ್ರಹ

kalpa News by kalpa News
April 25, 2025
in ಶಿವಮೊಗ್ಗ
0
ಪಹಲ್ಗಾಮ್ ಉಗ್ರ ದಾಳಿ | ಮೃತ ಕನ್ನಡಿಗರಿಗೆ 50ಲಕ್ಷ ಪರಿಹಾರ ನೀಡಿ | ಕೆ.ಬಿ. ಪ್ರಸನ್ನಕುಮಾರ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ #Terror Attack ಜೀವ ಕಳೆದಕೊಂಡ ಮೂವರು ಕನ್ನಡಿಗರ ಕುಟುಂಬಕ್ಕೆ ತಲಾ ಐವತ್ತು ಲಕ್ಷ ರೂ ಪರಿಹಾರವನ್ನು ರಾಜ್ಯಸರ್ಕಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು #CM Siddaramaiah ಮಾಜಿ ಶಾಸಕರು, ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಅದ ಕೆ. ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಾಕಿಸ್ತಾನಿ ಉಗ್ರರು ದೇಶದೊಳಗೆ ನುಗ್ಗಿಬಂದು ಕ್ರೂರವಾಗಿ ಪ್ರವಾಸಿಗರನ್ನು ಕೊಂದಿದ್ದಾರೆ. ಹೀಗೆ ಹತ್ಯೆಯಾದವರಲ್ಲಿ ಕುಟುಂಬಕ್ಕೆ ಆಧಾರವಾಗಿದ್ದವರೇ ಗುರಿಯಾಗಿದ್ದು ಇದರಿಂದ ಕುಟುಂಬಗಳವರು ಅನಾಥವಾಗಿದ್ದಾರೆ. ಹೀಗಿರುವಾಗ ರಾಜ್ಯಸರ್ಕಾರ ಕೇವಲ 10 ಲಕ್ಷ ಪರಿಹಾರ ಘೋಷಿಸಿರುವುದು ನ್ಯಾಯವಾದ ಪರಿಹಾರವಲ್ಲ ಎಂದಿದ್ದಾರೆ.
ಈ ಹಿಂದೆ ಕೇರಳದ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಆನೆ ತುಳಿತದಿಂದ ಸಾವಿಗೀಡಾದಾಗ ರಾಜ್ಯ ಸರ್ಕಾರ 25ಲಕ್ಷ ರೂ. ಪರಿಹಾರ ನೀಡಲಾಗಿತ್ತು. ಆದ್ದರಿಂದ ಕೂಡಲೇ ಸಿದ್ದರಾಮಯ್ಯನವರು ಉಗ್ರರ ಅಟ್ಟಹಾಸದಿಂದ ಅನಾಥರಾಗಿರುವ ಕುಟುಂಬಗಳಿಗೆ ತಲಾ ಐವತ್ತು ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                 

Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTerror attackಭಯೋತ್ಪಾದಕರ ದಾಳಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದಿನ ಹೆಚ್ಚಿನ ಸಮಸ್ಯೆಗಳ ಮೂಲ ಕಾರಣ ತಪ್ಪು ಜೀವನ ಶೈಲಿ: ಡಾ. ರಕ್ಷಾ ರಾವ್

Next Post

ಉಗ್ರರ ಅಟ್ಟಹಾಸ | ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ | ಕೆ.ಎಸ್. ಈಶ್ವರಪ್ಪ

kalpa News

kalpa News

Next Post
ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ

ಉಗ್ರರ ಅಟ್ಟಹಾಸ | ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ | ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL