No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

kalpa News by kalpa News
May 6, 2025
in ವಿಜಯಪುರ
0
ಉಚಿತ ವಿದ್ಯುತ್ ಒಂದು ತಂತ್ರಗಾರಿಕೆ; ಗ್ರಾಹಕರಿಗೆ ಎಳೆದಿದೆ ವಿದ್ಯುತ್ ದರ ಏರಿಕೆ ಬರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  |

“ಜಮೀರ್ ಅಹ್ಮದ್ #Zameer Ahmed ಬಾಂಬ್ ಬೆನ್ನಿಗೆ ಕಟ್ಟಿಕೊಂಡು ಪಾಕ್‌ಗೆ ಹೋಗಬೇಕಿಲ್ಲ. ಭಾರತೀಯ ಸೇನೆ ಮೇಲೆ ವಿಶ್ವಾಸವಿರಿಸಿ ಸುಮ್ಮನಿದ್ದರೆ ಸಾಕು. ದೇಶಕ್ಕೆ ಅದೇ ಅವರ ದೊಡ್ಡ ಸೇವೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Union Minister Pralhad Joshi ಪ್ರತಿ ಕ್ರಿಯಿಸಿದರು.

ವಿಜಯಪುರದ ತೊರವಿ ಶ್ರೀ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸಚಿವ ಜಮೀರ್‌ ಪಾಕಿಸ್ತಾನದ ಜತೆ ಯುದ್ಧಕ್ಕೆ ಹೋಗಬೇಕಿಲ್ಲ. ಬದಲಾಗಿ ನಮ್ಮ ದೇಶದ ಸೇನೆ ಮೇಲೆ ನಂಬಿಕೆಯಿಟ್ಟು ಶಾಂತವಾಗಿದ್ದರೆ ಅದೇ ದೇಶಕ್ಕೆ ಸಲ್ಲಿಸುವ ಅತಿ ದೊಡ್ಡ ಸೇವೆ ಎಂದು ಟಾಂಗ್‌ ಕೊಟ್ಟರು.
ಪಹಲ್ಗಾಮ್‌ ಭಯೋತ್ಪಾದನಾ ದಾಳಿ #Pehalgam Terror Attack ಬಳಿಕ ಕಾಂಗ್ರೆಸ್ಸಿಗರ ಹೇಳಿಕೆಗಳನ್ನು ಗಮನಿಸುತ್ತಿದ್ದೇವೆ. ಒಬ್ಬೊಬ್ಬರು ಒಂದೊಂದು ವಿಧದಲ್ಲಿ ಮಾತನಾಡುತ್ತಿದ್ದಾರೆ. ರಾಬರ್ಟ್‌ ವಾದ್ರಾ, ಮಲ್ಲಿಕಾರ್ಜುನ್‌ ಖರ್ಗೆ, ಸಿಎಂ ಸಿದ್ದರಾಮಯ್ಯ, ಸಂತೋಷ್‌ ಲಾಡ್‌, ಆರ್.ಬಿ.ತಿಮ್ಮಾಪುರ, ಜಮೀರ್‌ ಅಹ್ಮದ್‌ ಹೀಗೆ ಒಬ್ಬೊಬ್ಬರೇ ಒಂದೊಂದು ರೀತಿ ರಾಗ ಎಳೆಯುತ್ತಿದ್ದಾರೆ. ತಮಗೆ ತೋಚಿದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಮೀರ್‌ ದೊಡ್ಡ ತ್ಯಾಗಿ ಅನ್ನೋದು ಗೊತ್ತಿದೆ: “ಪ್ರಧಾನಿ ಮೋದಿ ಅವರು ಅವಕಾಶ ಕೊಟ್ಟರೆ ಪಾಕ್‌ ವಿರುದ್ಧ ಯುದ್ಧಕ್ಕೆ ನಾನು ರೆಡಿʼ ಎಂದಿರುವ ಹಮೀರ್‌ ಅಹ್ಮದ್‌ ದೊಡ್ಡ ತ್ಯಾಗಿ ಎನ್ನುವುದು ಗೊತ್ತಿದೆ. ಅವರಂಥ ಮಹಾನ್‌ ತ್ಯಾಗಿ ಯಾರೂ ಇಲ್ಲ. ನಮ್ಮ ಸೈನ್ಯದ ಮೇಲೆ ನಂಬಿಕೆಯಿಟ್ಟು ಸುಮ್ಮನಿದ್ದರೆ ಸಾಕಷ್ಟೇ ಎಲ್ಲವನ್ನೂ ಸೈನ್ಯವೇ ನಿಭಾಯಿಸುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದರು.
ಭಯೋತ್ಪಾದಕರನ್ನ ಬ್ರದರ್ಸ್‌ ಅನ್ನದಿದ್ರೆ ಸಾಕು: ನಮ್ಮ ದೇಶದ ಸೇನೆ ಬಲಿಷ್ಠವಾಗಿದೆ. ಭಾರತೀಯ ಸೈನ್ಯದ ಶಕ್ತಿ, ಗುಪ್ತಚರ ದಳದ ಬಗ್ಗೆ ವಿಶ್ವಾಸವಿಡಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷದವರು ಮೊದಲು ಶಾಂತವಾಗಿದ್ದರೆ ದೇಶಕ್ಕೆ ಅದೇ ದೊಡ್ಡ ಸೇವೆ, ತ್ಯಾಗ. ಜಮೀರ್, ಸಂತೋಷ ಲಾಡ್, ಖರ್ಗೆ, ಸಿದ್ದರಾಮಯ್ಯ ಸುಮ್ಮನಿದ್ದರೆ, ಡಿಕೆ ಶಿವಕುಮಾರ ಭಯೋತ್ಪಾದಕರನ್ನು ಬ್ರದರ್ಸ್ ಅನ್ನದಿದ್ರೆ ಅಷ್ಟೇ ಸಾಕು. ಸೇನೆ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಪಾಕ್‌ ಮೇಲೆ ಅಟ್ಯಾಕ್‌ ಮಾಡಿ ಅಂತಿದ್ದಾರೀಗ: ಪಹಲ್ಗಾಮ್‌ ದಾಳಿಯಾಗುತ್ತಲೇ ಪಾಕಿಸ್ತಾನದ ವರಸೆಯಲ್ಲಿ ಮಾತನಾಡಿದ ಕಾಂಗ್ರೆಸ್ಸಿಗರು, ಜನರ ಬಾಯಿಗೆ ಆಹಾರವಾದರು. ಈಗ ಪಾಕಿಸ್ತಾನದ ಮೇಲೆ ಅಟ್ಯಾಕ್ ಮಾಡಬೇಕು ಅಂತಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸರ್ಕಾರದ ನಿಲುವಿಗೆ ಬದ್ಧ ಎಂದರೆ, ಇಲ್ಲಿ ಗುಪ್ತಚರ ದಳ ವೈಫಲ್ಯ ಎಂದು ದೂರುತ್ತಿದ್ದಾರೆ. ಆದರೆ, ಯುಪಿಎ ಅವಧಿಯಲ್ಲಾದ ಮುಂಬೈ ದಾಳಿಯಂತಹ ಭಯೋತ್ಪಾದನಾ ಚಟುವಟಿಕೆ ದೇಶದಲ್ಲೆಲ್ಲೂ ನಡೆಯಲು ಬಿಟ್ಟಿಲ್ಲ. ಸಂಪೂರ್ಣ ನಿಗ್ರಹಿಸುತ್ತಿದ್ದೇವೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

http://kalpa.news/wp-content/uploads/2025/03/PES-Video.mp4

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ: ದೇಶದಲ್ಲಿ ಭಯೋತ್ಪಾದನೆ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ನಿಲುವು ಮುಖೇನ ಸ್ಟ್ರೋಕ್‌ ಕೊಟ್ಟಿದ್ದೇವೆ. ಆದರೆ, ಕಾಂಗ್ರೆಸ್‌ನವರು ಸಿಂಧು ನದಿ ನೀರು ಎಲ್ಲಿ ಹಿಡಿದಿಟ್ಟುಕೊಳ್ಳುತ್ತೀರಿ? ಎನ್ನುತ್ತ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಬಿಡುವಂತೆ ಹೇಳುತ್ತಿದ್ದಾರೆ. ಸಿಂಧು ನದಿ ನೀರಿಲ್ಲದಿದ್ರೆ ಏನಾಗುತ್ತದೆ ಎಂಬುದು ಪಾಕಿಸ್ತಾನಕ್ಕೆ ಗೊತ್ತಿದೆ. ಆದರೆ ಈ ಕಾಂಗ್ರೆಸ್‌ನವರಿಗೆ ಗೊತ್ತಾಗುತ್ತಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಪ್ರಕ್ಶುಬ್ಧತೆ: ರಾಜ್ಯದಲ್ಲಿ ಸದ್ಯಕ್ಕೆ ಪ್ರಕ್ಶುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಹತ್ಯೆ, ಕೊಲೆ-ಸುಲಿಗೆ, ಅತ್ಯಾಚಾರ, ಗುಂಪು ಘರ್ಷಣೆಯಿಂದಾಗಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೆಲ್ಲ ವೋಟ್‌ ಬ್ಯಾಂಕ್‌ ರಾಜಕಾರಣ ಮತ್ತು ರಾಜ್ಯ ಸರ್ಕಾರದ ತುಷ್ಟೀಕರಣದ ಪ್ರಭಾವ ಎಂದು ಪ್ರಲ್ಹಾದ ಜೋಶಿ ತೀವ್ರ ಬೇಸರ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPehalgam Terror AttackUnion Minister Pralhad JoshiVijayapuraZameer Ahmedಕೇಂದ್ರ ಸಚಿವ ಪ್ರಲ್ಹಾದ ಜೋಶಿಜಮೀರ್ ಅಹ್ಮದ್ಪಹಲ್ಗಾಮ್‌ ಭಯೋತ್ಪಾದನಾ ದಾಳಿವಿಜಯಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಕ್ರಿಕೆಟ್‌ ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳ | ಓರ್ವನ ಹತ್ಯೆ

Next Post

ಕೃಷ್ಣಾ ನ್ಯಾಯಾಧೀಕರಣ | ಗೆಜೆಟ್ ಅಧಿಸೂಚನೆ ಹೊರಡಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

kalpa News

kalpa News

Next Post
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

ಕೃಷ್ಣಾ ನ್ಯಾಯಾಧೀಕರಣ | ಗೆಜೆಟ್ ಅಧಿಸೂಚನೆ ಹೊರಡಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL