Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

ದಾಸಸಾಹಿತ್ಯದ ಖ್ಯಾತನಾಮರು ಭಾಗಿ | ಗ್ರಂಥ ಲೋಕಾರ್ಪಣೆ, ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

May 16, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಹರಿದಾಸಸಾಹಿತ್ಯ ಪರಂಪರೆಯು ಸಾಮಾನ್ಯರಿಗೂ ತಾತ್ವಿಕ ವಿಚಾರಗಳನ್ನು ಸರಳ ಮಾತುಗಳಲ್ಲಿ ತಲುಪಿಸುವ ಮೂಲಕ ಸನಾತನ ಸಂಸ್ಕೃತಿಯ ಬೆಳವಣಿಗೆಗಾಗಿ ರೂಪುಗೊಂಡದ್ದಾಗಿದೆ. ಶ್ರೀಪಾದರಾಜರು, ಶ್ರೀವ್ಯಾಸರಾಜರು, ಶ್ರೀವಾದಿರಾಜರು, ಪುರಂದರದಾಸರು ಹಾಗು ಮಹಿಳಾ ಹರಿದಾಸಿಯರ ಹೀಗೆ ಅನೇಕ ದಾಸರ ಕೊಡುಗೆಯು ಅಪೂರ್ವವಾದುದು. ಇಂತಹ ದಾಸಸಾಹಿತ್ಯವು ಇಂದಿಗೂ ಉಳಿದು ಬರುವಲ್ಲಿ ಮಹಿಳೆಯರ ಪಾತ್ರ ದೊಡ್ಡದು. ತಾವು ದಿನವೂ ಹಾಡುವುದು ಮತ್ತು ಪಾರಾಯಣ ಮಾಡುವುದಲ್ಲದೆ ಮುಂದಿನ ಪೀಳಿಗೆಗೂ ಅದನ್ನು ತಲುಪಿಸುತ್ತಾ ಬಹುದೊಡ್ಡ ಸಾಧನೆಯನ್ನು ಸ್ತ್ರೀಸಮಾಜವು ಮಾಡಿದೆ.

ಮಹಿಳಾ ಹರಿದಾಸರ ಸಾಹಿತ್ಯದ ಸಂಗ್ರಹ, ಸಂಘಟನೆ, ಸಂವಾದ, ಸಮಾವೇಶ, ಪ್ರಕಟಣೆ, ಗೌರವ ಪ್ರಶಸ್ತಿ ಮುಂತಾದ ಕಾರ್ಯಕ್ರಮಗಳ ಚಾಲನೆ ಹಾಗೂ ಜಾಗೃತಿ ಮೂಡಿಸುವ ದಿಶೆಯಲ್ಲಿ ಕಾಲಕ್ಕೆ ತಕ್ಕಂತೆ ಒದಗುವ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಎಲ್ಲ ದಿಕ್ಕುಗಳಲ್ಲಿ ಅದರ ರಕ್ಷಣೆ, ಅನುಷ್ಠಾನ ಮತ್ತು ಅಭಿವೃದ್ಧಿಯನ್ನು ಮಾಡುವ ಉದ್ದೇಶ್ಯದಿಂದ ರೂಪುಗೊಳ್ಳುತ್ತಿರುವ “ಮೈತ್ರೇಯೀ ಮಹಿಳಾ ಹರಿದಾಸ ಟ್ರಸ್ಟ್” ನ ಸಂಸ್ಥಾಪನಾ ಸಮಾರಂಭವನ್ನು ಮೇ 17 ಶನಿವಾರ ಸಂಜೆ 5ಗಂಟೆಗೆ  ನಗರದ ಬಸವನಗುಡಿ ನ್ಯಾಷನಲ್‌ ಕಾಲೇಜು ಎದುರಿನ ಶ್ರೀಉತ್ತರಾದಿ ಮಠದ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಕೇವಲ ಕೈವಲ್ಯ ಜ್ಞಾನದಭಿಲಾಷೆಯಿಂದ ಯಾಜ್ಞವಲ್ಕ್ಯರನ್ನು ಮದುವೆಯಾಗಿ, ತನ್ನ ಜ್ಞಾನದ ಪ್ರಭೆಯ ಮೂಲಕವೇ ಋಗ್ವೇದದಲ್ಲಿ ಹಾಗೂ ಬೃಹದಾರಣ್ಯಕ ಉಪನಿಷತ್‌ನ ಬ್ರಾಹ್ಮಣಗಳಲ್ಲಿ ದಾಖಲಾಗಿರುವ ಮೈತ್ರೇಯಿಯ ಮಾರ್ಗದಲ್ಲಿ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಡಾ. ಸುಧಾ ನರಸಿಂಗರಾವ್‌ ದೇಶಪಾಂಡೆ, ಡಾ, ಶಾಂತಾ ರಘೋತ್ತಮಾಚಾರ್‌, ಡಾ, ವೃಂದಾ ಸಂಗಮ್‌, ಡಾ. ವಿದ್ಯಾ ಕಸಬೆ, ಡಾ. ಶೀಲಾ ದಾಸ್, ಡಾ, ವಿದ್ಯಾಶ್ರೀ ಮಾನ್ವಿ , ದಾಸವಾಣಿ ಕರ್ನಾಟಕದ ಮಾನಸ ಜಯರಾಜ್‌ ಕುಲಕರ್ಣಿ ,ಪ್ರಿಯಾ ಪ್ರಾಣೇಶ ಹಾಗೂ ಅನೇಕ ಪ್ರತಿಭಾ ಮಹಿಳಾ ಮಣಿಗಳು ಇದರ ಸಂಚಲನ ಚೇತನಗಳಾಗಿದ್ದಾರೆ.

ಭುವನಗಿರಿ ಮಠದ ಪೂಜ್ಯ ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ “ಮೈತ್ರೇಯೀ ಮಹಿಳಾ ಹರಿದಾಸ ಟ್ರಸ್ಟ್”ಅನ್ನು ಉಧ್ಘಾಟಿಸುವರು. ವಿಜಯಪುರದ ನಿವೃತ್ತ ನ್ಯಾಯಾಧೀಶೆ  ಮೀನಾಕ್ಷಿ ಸಾವಳಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಹರಿದಾಸಸಾಹಿತ್ಯ ಸಂಶೋಧಕ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ದಂಪತಿಗಳು ಹಾಗೂ ಸಂಸದ ತೇಜಸ್ವಿ ಸೂರ್ಯ ದಂಪತಿಗಳ ಉಪಸ್ಥಿತಿಯಲ್ಲಿ ಅದಮ್ಯ ಫೌಂಡೇಷನ್‌ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್‌ , ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ.ಸತ್ಯಧ್ಯಾನಾಚಾರ್ಯ ಕಟ್ಟಿ, ಎಕೆಬಿಎಂಎಸ್‌ ಅಧ್ಯಕ್ಷ ಎಸ್‌ ರಘುನಾಥ್‌, ದಾಸಸಾಹಿತ್ಯ ಚಿಂತಕರಾದ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ,ಡಾ.ಅನಂತಪದ್ಮನಾಭರಾವ್‌, ನಿವೇದಿತಾ ಹೊನ್ನತ್ತಿ, ರವೀಂದ್ರ ಕುಷ್ಟಗಿ,ವಾಸುದೇವ ಅಗ್ನಿಹೋತ್ರಿ, ಪರಶುರಾಮ ಬೆಟಗೇರಿ ದಂಪತಿಗಳು, ಶಾಂತಾಬಾಯಿ, ಮುಕುಂದ್‌ ಗಂಗೂರ, ಎ.ಬಿ.ಶ್ಯಾಮಾಚಾರ್ಯ, ಡಾ.ಗುರುರಾಜ ಪೋಶೆಟ್ಟಿಹಳ್ಳಿ, ವಾದಿರಾಜ ಅಗ್ನಿಹೋತ್ರಿ , ಶ್ರೀನಿವಾಸ ಉತ್ಸವ ಬಳಗದ ವಾದಿರಾಜ ಟಿ, ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ಎಚ್‌.ಬಿ.ಲಕ್ಷ್ಮಿನಾರಾಯಣಾಚಾರ್ಯ, ಡಾ.ಸುರೇಶ ಪಾಟೀಲ, ಡಾ.ವಾಣಿಶ್ರೀ ಗಿರೀಶ್‌, ಗಾಯಕ ರಾಯಚೂರು ಶೇಷಗಿರಿದಾಸ, ವಕೀಲೇ ಗೌರಿ ಜಡೆ ಮೊದಲಾದವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು,
ಮೈತ್ರೇಯಿ ಪ್ರಕಾಶನದಿಂದ ಡಾ.ವಿದ್ಯಾ ಕಸ್ಬೆ ಸಂಪಾದಕತ್ವದ “ಪ್ರಮುಖ ಮಹಿಳಾ ಹರಿದಾಸರು” ಗ್ರಂಥ ಲೋಕಾರ್ಪಣೆ , ಸಾಧಕ ಮಹಿಳಾ ಹರಿದಾಸಿಯರಾದ ಡಾ. ಎನ್‌ ಜಿ ವಿಜಯಲಕ್ಷ್ಮಿ, ಕಮಲಾಕ್ಷಿಬಾಯಿ ,ಡಾ. ಸುಮನಾ ಬದರೀನಾಥ್‌, ಶ್ರೀಮತಿ ರಾವ್‌, ಶೋಭಾ ಮೂರ್ತಿ ವಿಜಯಲಕ್ಷ್ಮಿ ರಾಘವೇಂದ್ರರಾವ್ ರವರುಗಳಿಗೆ – ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದವರಿಗೆ ಹಾಗೂ ವಿಶೇಷ ಸಾಧನೆಗೈದ ಮಾಡಿದವರಿಗೆ ಪ್ರತಿಭಾ ಪುರಸ್ಕಾರದಿಂದ ಗೌರವಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/03/PES-Video.mp4
http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                  

Tags: Kannada News WebsiteKannada_NewsKannada_News_LiveKannada_News_OnlineKannada_WebsiteNews_in_KannadaNews_KannadaSandhya Special ArticleSpecial Articleವಿಶೇಷ ಲೇಖನ
Previous Post

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

Next Post

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!