Saturday, September 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮೇ 21ರಂದು ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ ಬಿ ಖಂಡ್ರೆ

 ವಿಧಾನಸೌಧದ ಮುಂದೆ ಪವನ್ ಕಲ್ಯಾಣ್ ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ

May 20, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು  ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Eshwar B Khandre ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಧ್ಯುಕ್ತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ #Pawan Kalyan ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರ ಮಾಡುವರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಕರ್ನಾಟಕ- ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಆಗಿರುವ ಉತ್ತಮ ರೂಢಿಗಳ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದೂ ಖಂಡ್ರೆ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಆಂಧ್ರದಲ್ಲಿ ಹೆಚ್ಚುತ್ತಿರುವ ಪುಂಡಾನೆಗಳ ಸೆರೆಗೆ ಕುಮ್ಕಿ ಆನೆ ನೀಡುವಂತೆ ಮತ್ತು ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಮನವಿ ಮಾಡಿದ್ದರು. ಸೆಪ್ಟೆಂಬರ್ 27ರಂದು ತಮ್ಮ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದ್ದ ವೇಳೆ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೇ 21ರಂದು ಈ ಆನೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

http://kalpa.news/wp-content/uploads/2025/03/PES-Video.mp4

ಗಡಿ ಜಿಲ್ಲೆ ಆನೆ ಸಮಸ್ಯೆಗೂ ಪರಿಹಾರ:

ಆಂಧ್ರಪ್ರದೇಶದ ಚಿತ್ತೂರು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದ್ದು, ನೆರೆಯ ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಪುಂಡಾನೆಗಳು ಬಾರದಂತೆ ತಡೆಯಲೂ ಆಂಧ್ರ ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ನೆರವಾಗಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದಸರಾ ಆನೆ ಹಸ್ತಾಂತರ ಇಲ್ಲ:

ಕರ್ನಾಟಕದ ಹೆಮ್ಮೆಯ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ದಸರಾ ಮಹೋತ್ಸವಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿಲ್ಲ ಎಂದೂ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahEshwar B KhandreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPawan Kalyanಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಈಶ್ವರ ಬಿ ಖಂಡ್ರೆ
Previous Post

Excise Industry in Crisis Due to Unscientific Policy: Opposition Leader R. Ashok’s Outrage

Next Post

ಕ್ರೈಸ್ಟ್‌ಕಿಂಗ್: ರೋವರ್ಸ್-ರೇಂಜರ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರೈಸ್ಟ್‌ಕಿಂಗ್: ರೋವರ್ಸ್-ರೇಂಜರ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Train Update | ಈ ಕೆಳಗಿನ ರೈಲುಗಳ ಸಂಚಾರ ಬದಲಾವಣೆ

September 6, 2025

ಹಿಂದೂ ಮಹಾಸಭಾ ಗಣಪನ ರಾಜ ಗಾಂಭೀರ್ಯದ ನಡೆ | ಯುವಕ – ಯುವತಿಯರ ಭರ್ಜರಿ ಸ್ಟೆಪ್

September 6, 2025

ಹಿಂದೂ ಮಹಾಸಭಾ ಗಣಪನ ಮೆರವಣಿಗೆಗೆ ವೈಭವದ ಚಾಲನೆ | ಹೆಜ್ಜೆ ಹೆಜ್ಜೆಗೂ ಪೊಲೀಸರ ಬಿಗಿ ಬಂದೋಬಸ್ತ್

September 6, 2025

ದೇಶದ ಇತಿಹಾಸದಲ್ಲೇ ಪ್ರಥಮ | ಮಿಜೋರಾಂನಲ್ಲಿ ಅದ್ಭುತ ಸೃಷ್ಟಿಸಿದ ರೈಲ್ವೆ ಇಂಜಿನಿಯರುಗಳು

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Train Update | ಈ ಕೆಳಗಿನ ರೈಲುಗಳ ಸಂಚಾರ ಬದಲಾವಣೆ

September 6, 2025

ಹಿಂದೂ ಮಹಾಸಭಾ ಗಣಪನ ರಾಜ ಗಾಂಭೀರ್ಯದ ನಡೆ | ಯುವಕ – ಯುವತಿಯರ ಭರ್ಜರಿ ಸ್ಟೆಪ್

September 6, 2025

ಹಿಂದೂ ಮಹಾಸಭಾ ಗಣಪನ ಮೆರವಣಿಗೆಗೆ ವೈಭವದ ಚಾಲನೆ | ಹೆಜ್ಜೆ ಹೆಜ್ಜೆಗೂ ಪೊಲೀಸರ ಬಿಗಿ ಬಂದೋಬಸ್ತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!