No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 29, 2025
in ಬೆಂಗಳೂರು ನಗರ
0
ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವರದಿ: ಡಿ.ಎಲ್. ಹರೀಶ್

ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಗ್ರಹಿಸಿದರು.

ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು.
ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರ್ಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ? ಎಂದು ಪ್ರಶ್ನೆ ಮಾಡಿದರು.

ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್‌ ಸಂಗ್ರಹಿಸಬೇಕು. ಆದರೆ ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‌ಗಳ ದರ ಹೆಚ್ಚಲಿದೆ. ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್‌ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ ಎಂದರು.
ಜನಪ್ರತಿನಿಧಿ ಸಭೆ ನಡೆಸಿ

ಬೆಂಗಳೂರಿನ ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಹಿಂದೆ ಚದರ ಅಡಿಗೆ ತಕ್ಕಂತೆ ಕಸದ ಸೆಸ್‌ ವಿಧಿಸಲಾಗುತ್ತಿತ್ತು. ಅದೇ ಮಾದರಿಯನ್ನು ಈಗ ಮತ್ತೆ ತರಬೇಕು. ಬೇರೆ ಯಾವುದೇ ನಗರಗಳಲ್ಲಿ ಇಷ್ಟು ಶುಲ್ಕವಿಲ್ಲ. ಇದು ಅನಾಗರಿಕ ನಡೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಾಗಿ ನಗರದ ಜನರಿಂದ ಇಷ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದರು.

ಈಗಾಗಲೇ ಬೆಂಗಳೂರಿನ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.

ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಇದಕ್ಕಾಗಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ನಡೆದಿದೆ. ಕಾಂಗ್ರೆಸ್‌ಗ ಮತ ನೀಡಿದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸೀಮಿತವಾಗಲಿದೆ ಎಂದರು.
ಕಮಲ್‌ ಹಾಸನ್‌ ಒಬ್ಬ ಹುಚ್ಚ. ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ ಎಂಬುದು ಸ್ಪಷ್ಟವಾಗಿದೆ. ಎಲ್ಲ ಕನ್ನಡಿಗರು ಕಮಲ್‌ ಹಾಸನ್‌ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕಬೆಂಗಳೂರು
Share196Tweet123Send
Previous Post

ಬಾನು ಮುಷ್ತಾಕ್ ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ. ಪ್ರಭಾಕರ್

Next Post

ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ

ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

February 5, 2026
ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

February 5, 2026
ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

February 5, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL