Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾಲ್ತುಳಿತ ಪ್ರಕರಣ | ಸಂಬಂಧಪಟ್ಟವರು ರಾಜೀನಾಮೆ ನೀಡಲಿ | ಬಸವರಾಜ ಬೊಮ್ಮಾಯಿ

June 5, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆರ್‌ಸಿಬಿ ವಿಜಯೋತ್ಸವದ #RCB Victory Celebration ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿರುವ ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ, ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು. ಪ್ರಕರಣದ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆಗಹಿಸಿದ್ದಾರೆ.

ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಲ್ತುಳಿತದಲ್ಲಿ ಹನ್ನೊಂದು ಜನ ಸಾವನಪ್ಪಿರುವಂತದ್ದು ಹಲವಾರು ಜನ ಗಾಯಗೊಂಡಿರುವುದು ಅತ್ಯಂತ ದುಖದ ಸಂಗತಿ ಈ ವಿಚಾರದಲ್ಲಿ ಬಹುತೇಕವಾಗಿ ಕರ್ನಾಟಕದ ನಾಗರಿಕರಿಗೆ ಕೋಪ ಬಂದಿದೆ. ಒಂದು ಸರ್ಕಾರ ಕ್ರಿಕೆಟ್ ವಿಜಯೋತ್ಸವ ನಿಯಂತ್ರಣ ಮಾಡಲು ಆಗುವುದಿಲ್ಲ ಎಂದರೆ ಇಡ್ಲಿ ಕರ್ನಾಟಕವನ್ನು ಹೇಗೆ ನಿಯಂತ್ರಣ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಮುಖ್ಯಮಂತಿಗಳು ಬಹಳ ಜನ ಬಂದರು ಎಂದು ಹೇಳುತ್ತಾರೆ. ನೀವು ಸರಿಯಾಗಿ ಯೋಜನೆ ಮಾಡಿಲ್ಲ. ಪೊಲಿಸ್ ಆಫಿಸರ್, ಸರ್ಕಾರದ ಮಂತ್ರಿಗಳು, ಕೆಎಸಿಎ ಯಾವುದೇ ಸಭೆ ಮಾಡಿಲ್ಲ. ಡಿಪಿಎಆರ್ ದವರು ವಿಧಾನಸೌಧದ ಮುಂದೆ ಕಾರ್ಯಕ್ರಮ ಇದೆ ಅಂತ ಹೇಳಿದರು. ಯಾವುದು ಪ್ಲ್ಯಾನ್ ಇರಲಿಲ್ಲ. ಮೊದಲು ರೋಡ್ ಶೋ ಇದೆ ಅಂತ ಹೇಳಿದ್ದರು. ನಂತರ ರೋಡ್ ಶೋ ಇಲ್ಲ ಎಂದರು. ಮೊದಲು ಟಿಕೆಟ್ ಇದೆ ಅಂತ ಹೇಳಿದರು. ನಂತರ ಟಿಕೆಟ್ ಇಲ್ಲ ಅಂದರು. ಒಟ್ಟಾರೆ. ಸರ್ಕಾರದ ಬೇಜವಾಬ್ದಾರಿ, ಈ ಕೊಲೆಗೆ ಸರ್ಕಾರವೇ ನೇರ ಹೊಣೆ. ಸಾವಿಗೀಡಾದ ಆಮಾಯಕ ಜನರ ರಕ್ತ ಈ ಸರ್ಕಾರದ ಕೈಗೆ ಅಂಟಿದೆ. ಜನರ ಶಾಪವೂ ತಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಗಾಯಾಳುಗಳನ್ನು ಸಾರ್ವಜನಿಕರೇ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಲು ಪ್ರಯತ್ನ ಮಾಡಿದ್ದಾರೆ. ಹಿರಿಯ ಪೊಲಿಸರು ನಿಷ್ಕ್ರಿಯವಾಗಿ ನಿಂತಿದ್ದರು. ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಾವು ವ್ಯರ್ಥವಾಗಬಾರದು. ಮತ್ತು ಇದು ನಮ್ಮ ಕರ್ನಾಟಕಕ್ಕೆ ಕಳಂಕವಾಗಿದೆ. ವಿಶ್ವ ಕಪ್ ಗೆದ್ದಾಗ ಮುಂಬೈನಲ್ಲಿ ಇಪ್ಪತ್ತೈದು ಕಿಲೋ ಮೀಟರ್ ವಿಜಯೋತ್ಸವ ಆಚರಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ನಮ್ಮ ಅವಧಿಯಲ್ಲಿಯೂ ಪುನಿತ್ ರಾಜಕುಮಾರ್ ಅವರ ನಿಧನದ ಸಂದರ್ಭದಲ್ಲಿ ನಾವು ರಾಜಕುಮಾ‌ರ್ ಅವರ ನಿಧನದ ಸಂದರ್ಭದಲ್ಲಿ ಆಗಿದ್ದ ಘಟನೆಯನ್ನು ಮನಗಂಡು ಎರಡು ದಿನಗಳ ಕಾಲ ವ್ಯವಸ್ಥಿತವಾಗಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿ ಬೆಳಗಿನ ನಾಲ್ಕು ಗಂಟೆಗೆ ಗೌರವಯುತವಾಗಿ ಅವರ ಅಂತ್ಯ ಸಂಸ್ಕಾರ ಮಾಡಿದ್ದೇವು ಎಂದು ನೆನಪಿಸಿಕೊಂಡರು.
ಈ ಕಾರ್ಯಕಮದಲ್ಲಿ ಗೃಹ ಸಚಿವರ ಪಾತ್ರವೇ ಇಲ್ಲ. ಉಪ ಮುಖ್ಯಮಂತಿಗಳೇ ಏರ್ಪೋರ್ಟಿಗೆ ಹೋಗುತ್ತಾರೆ. ವಿಧಾನಸೌಧಕ್ಕೆ ಬರುತ್ತಾರೆ. ಅವರೇ ಮುಂದೆ ಬಂದು ಕಾರ್ಯಕ್ರಮ ಮಾಡುತ್ತಾರೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಮಂತ್ರಿಗಳು ಮತ್ತು ಅವರ ಛೇಲಾಗಳೇ ಇದ್ದರು. ಜನರಿಗೆ ಆಟಗಾರರು ಕಾಣಿಸಲೇಯಿಲ್ಲ. ಇಷ್ಟು ಬೇಜವಾಬ್ದಾರಿ ಕಾರ್ಯಕ್ರಮ ನೋಡಿಲ್ಲ. ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ. ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಗಾಯ ಆಗಿದೆ ಎಂದು ಹೇಳಿದರೂ. ಪೊಲೀಸರು ಮತ್ತೆ ಹೊಡೆದಿದ್ದಾರೆ ಎಂದು ಗಾಯಾಳು ಹೇಳಿದರು. ಒಟ್ಟಾರೆ, ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರ್ಯಕ್ರಮ ಆಯೋಜನೆಯಲ್ಲಿ ಯಾವ ಹಿರಿಯ ಅಧಿಕಾರಿಗಳಿದ್ದಾರೆ. ಯಾವ ರಾಜಕಾರಣಿ ಇದ್ದಾರೆ. ಅವರೆಲ್ಲರ ಮೇಲೆ ಕ್ರಮ ಆಗಬೇಕು. ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಈ ಘಟನೆಯ ಬಗ್ಗೆ ಮುಖ್ಯಮಂತಿಗಳ ಹೇಳಿಕೆ ನಿರಾಶಾದಾಯಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಡಾ.ಸುಧಾಕರ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreBasavaraja BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRCB Victory Celebrationಆರ್‌ಸಿಬಿ ವಿಜಯೋತ್ಸವಬೆಂಗಳೂರುಸಂಸದ ಬಸವರಾಜ ಬೊಮ್ಮಾಯಿ
Previous Post

ಆರ್‌ಸಿಬಿ ವಿಜಯೋತ್ಸವ | ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರಕಾರವೇ ಕಾರಣ: ಹೆಚ್‌ಡಿಕೆ

Next Post

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ | ಆರ್‌ಸಿಬಿ ತಂಡ ಪರಿಹಾರ ಕೊಡಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ | ಆರ್‌ಸಿಬಿ ತಂಡ ಪರಿಹಾರ ಕೊಡಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!