No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರಭಕ್ತರ ಬಳಗ ಬೃಹತ್ ಪ್ರತಿಭಟನೆ

kalpa News by kalpa News
June 25, 2025
in ಶಿವಮೊಗ್ಗ
0
ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಗುಡುಗಿದರು.

ಅವರು ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ವಸತಿ ಯೋಜನೆಗಳಲ್ಲಿ ಅಸಂವಿಧಾನಿಕವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‍ನಿಂದ ಶಿವಪ್ಪನಾಯಕ ವೃತ್ತದವರೆಗೆ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಜಾರಿಗೆ ತಂದ ಶೇ.15ರಷ್ಟು ಮೀಸಲಾತಿಗೆ ಯಾವ ಬೆಲೆಯೂ ಇಲ್ಲ. ಇದು ಕೇವಲ ಮುಸ್ಲಿಂ ಓಲೈಕೆಯಾಗಿದೆ. ಇದರ ವಿರುದ್ಧ ರಾಜ್ಯಾದ್ಯಂತ ಸಹಿಸಂಗ್ರಹಿಸಿ ರಾಜ್ಯಪಾಲರಿಗೆ ಕೊಡುತ್ತೇವೆ. ಕಳೆದವರ್ಷ ಮುಸ್ಲಿಂರಿಗೆ 900 ಕೋಟಿ ರೂಪಾಯಿ ಅನುದಾನವನ್ನು ನೀಡಿ, ಈ ವರ್ಷ 1300 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದೀರಿ. ಮುಸ್ಲಿಂರು ನಿಮಗೆ ಬೀಗರಾ…? ಎಂದು ಪ್ರಶ್ನಿಸಿದರು.

ಅಹಲ್ಯಾಬಾಯಿ ಹೋಳ್ಕರ್ ರಕ್ತವನ್ನು ಹಂಚಿಕೊಂಡಿರುವ ಸಿದ್ಧರಾಮಯ್ಯನವರೇ ನೀವು ಈಗ ಔರಂಗ್‍ಜೇಬನ ಕಡೆ ತಿರುಗಿದ್ದೀರಿ. ರಾಜ್ಯ, ರಾಷ್ಟ್ರದ ಬಗ್ಗೆ ಕಿಂಚಿತ್ತಾದರೂ ಆಲೋಚನೆ ಇದಿಯಾ ಎಂದು ಕುಟುಕಿದರು.
ನರೇಂದ್ರಮೋದಿಯವರು #Narendra Modi ವಿಶ್ವನಾಯಕರಾದರೆ ಮುಸ್ಲಿಂರ ಓಲೈಕೆ ಮಾಡಿ, ಸಿದ್ದರಾಮಯ್ಯ ಪಾಕಿಸ್ತಾನ ಟಿ.ವಿ.ಗಳಲ್ಲಿ ರಾರಾಜಿಸಿ ಆ ದೇಶದ ನಾಯಕರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಮುಸ್ಲಿಂ ಓಲೈಕೆಯ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಈ ಮೂವರನ್ನು ಜೈಲಿಗೆ ಕಳುಹಿಸಬೇಕು. ಮಂಗಳೂರಿನಲ್ಲಿ ಕೇವಲ ಓರ್ವ ಮುಸ್ಲಿಂನ ಹತ್ಯೆಯಾಗಿದ್ದಕ್ಕೆ ಇಡೀ ಕಾಂಗ್ರೆಸ್ ಪಟಾಲಂ ಮಂಗಳೂರಿಗೆ ದೌಡಾಯಿಸಿತ್ತು. ಆದರೆ ರಾಜ್ಯದಲ್ಲಿ ಅದಕ್ಕೂ ಮೊದಲು 15 ಹಿಂದೂಗಳ ಕೊಲೆಯಾದಾಗ ಎಲ್ಲಿ ಹೋಗಿದ್ರೀ ಎಂದು ಕಿಡಿಕಾರಿದರು.

ಭಾರತ ಹಿಂದೂ ರಾಷ್ಟ್ರವಾಗಿರದೇ ಇರಬಹುದು. ಆದರೆ ಮುಸ್ಲಿಂ ರಾಷ್ಟ್ರವಲ್ಲ, ಮುಸ್ಲಿಂರ ಓಲೈಕೆಯನ್ನು ಹಿಂದೂ ಸಮಾಜ ಯಾವತ್ತೂ ಸಹಿಸುವುದಿಲ್ಲ. ಅಲ್ಲದೆ ಹಿಂದೂ ಸಮಾಜ ಎಂದೂ ಸುಮ್ಮನೇ ಕೂತಿಲ್ಲ ಎಂದರು.

ಸಿದ್ದರಾಮಯ್ಯನವರೇ ಇದೇ ರೀತಿ ಮುಸ್ಲಿಂ ಓಲೈಕೆ ಮುಂದುವರಿಸಿದರೆ ನಿಮ್ಮ ಪತ್ನಿಯೂ ಬುರುಕಾ ಧರಿಸುವ ದಿನ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.
ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಹಿಂದೂ ವಿರೋಧಿ, ಧರ್ಮ ವಿರೋಧಿ ಹಾಗೂ ಜಿಹಾದಿ ಸರ್ಕಾರವಾಗಿದೆ. ಹಿಂದೂಗಳಿಗೆ ಮಂಜೂರಾಗಿರುವ ನಿವೇಶನಗಳನ್ನು ಮುಸಿಂರಿಗೆ ನೀಡುವ ಮೂಲಕ ಹಿಂದೂ ವಿರೋಧಿತನವನ್ನು ಪ್ರದರ್ಶಿಸಿದ್ದೀರಿ. ಶಿವಮೊಗ್ಗದಲ್ಲಿಯೂ ಕೆ.ಎಸ್. ಈಶ್ವರಪ್ಪನವರು 5 ಸಾವಿರ ಮನೆಗಳನ್ನು ಹಂಚಿದರೂ ಯಾವುದೇ ಧರ್ಮವನ್ನು ಕೇಳಲಿಲ್ಲ. ನಾನು ಹಿಂದೂ ಎಂದರೆ ಸರ್ಕಾರ ಏನನ್ನೂ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆ.ಸಿ. ನಟರಾಜ್ ಭಾಗವತ್ ಮಾತನಾಡಿ, ಸರ್ಕಾರ ಮುಸ್ಲಿಂ ಓಲೈಕೆಯಲ್ಲಿ ತೊಡಗಿಕೊಂಡಿದೆ. ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಮುಸ್ಲಿಂ ಸರ್ಕಾರ. ಮುಸ್ಲಿಂರಲ್ಲಿ ಪ್ರತಿಭೆ ಇದ್ದವರು ಕೆಲಸ ಮಾಡಲಿ ಶಿವಮೊಗ್ಗದಲ್ಲಿ ಕಳೆದ 10-15 ವರ್ಷಗಳಿಂದ ಮುಸ್ಲಿಂ ಗುತ್ತಿಗೆದಾರರೋರ್ವರಿಗೆ ದೊಡ್ಡ ದೊಡ್ಡ ಗುತ್ತಿಗೆಯೇ ಸಿಗುತ್ತಿದ್ದು ಅವರು ಉತ್ತಮವಾಗಿಯೇ ಕೆಲಸ ನಿರ್ವಹಿಸುತ್ತಿದ್ದಾರೆ ಅವರ ಬಗ್ಗೆ ನಾವು ಏನೂ ವಿರೋಧಿಸುವುದಿಲ್ಲ. ಆದರೆ ಮೀಸಲಾತಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ಈ. ಕಾಂತೇಶ್, ಪ್ರಮುಖರಾದ ಶೇಷಾಚಲ, ರಮೇಶ್ ಬಾಬು, ಸುವರ್ಣಾ ಶಂಕರ್, ಮೋಹನ್ ಜಾದವ್, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsnarendra modiNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪನರೇಂದ್ರಮೋದಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

Next Post

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

kalpa News

kalpa News

Next Post
ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL