Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹಾಸನ  |

ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಹಾಸನ ನಗರ ವ್ಯಾಪ್ತಿಯ 30 ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ #Minister Nitin Gadkari ಭರವಸೆ ನೀಡಿದ್ದಾಎ.

ಈ ಕುರಿತಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು #H D Devegowda ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿರುವ ಸಚಿವರು, ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ಭವರಸೆ ನೀಡಿದ್ದಾರೆ.
ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಉನ್ನತೀಕರಿಸಲು ವಿಶೇಷ ಹಾಗೂ ಹೆಚ್ಚುವರಿ ಅನುದಾನ ನೀಡಬೇಕೆಂದು ದೇವೇಗೌಡರು ಪತ್ರದಲ್ಲಿ ಮನವಿ ಮಾಡಿದ್ದರು.

ಈ ಪತ್ರಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು, ತಮ್ಮ ಪತ್ರ ವಿಷಯ ಗಮನಕ್ಕೆ ಬಂದಿದ್ದು, ನಿಮ್ಮ ಕಾಳಜಿ, ಸದುz್ದೆÃಶಕ್ಕೆ ಧನ್ಯವಾದಗಳು, ನಿಮ್ಮ ಕೋರಿಕೆ ಪರಿಗಣಿಸಲಾಗುವುದು. ಅನುದಾನ ಬಿಡುಗಡೆಗೆ ಅನುಮತಿ ನೀಡುವ ಭರವಸೆ ನೀಡಿ ಕಳೆದ ಜೂ.6 ರಂದು ದೇವೇಗೌಡರಿಗೆ ಸಚಿವರು ಮರುಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೇ, ಶಾಸಕ ಎಚ್.ಪಿ. ಸ್ವರೂಪ್ ಸಹ, ಮೇ 23 ರಂದು ದೇವೇಗೌಡರಿಗೆ ಪತ್ರ ಬರೆದು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ 37 ಹಳ್ಳಿಗಳು ಸೇರ್ಪಡೆ ಆಗಿವೆ. ಆ ಎಲ್ಲ ಹಳ್ಳಿಗಳಿಗೆ ಅತ್ಯಗತ್ಯವಾಗಿ ಬೇಕಿರುವ ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ ಇತ್ಯಾದಿ ಮೂಲಭೂತ ಸೌಕರ್ಯ ಕಲ್ಪಿಸಬೇಕಿದೆ. ಅದಕ್ಕಾಗಿ ಹೆಚ್ಚುವರಿಯಾಗಿ ಸಿಆðಎಫ್ ನಿಧಿಯಿಂದ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ಪ್ರಸ್ತಾವನೆ ಸಲ್ಲಿಸಲು ಸೂಚನೆ

ಇದೇ ವೇಳೆ, ಶಾಸಕರು ಹಾಗೂ ರಾಜ್ಯ ಸಭೆ ಸದಸ್ಯರು ವಿಶೇಷ ಅನುದಾನ ಕೋರಿ ಪತ್ರ ಬರೆದ ನಂತರ ಸದರಿಯವರ ಪ್ರಸ್ತಾವನೆಗೆ ನಿಯಮಾನುಸಾರ ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚನೆ ನೀಡಿದ್ದರು. ಅದಾದ ಬಳಿಕ ಪೌರಾಡಳಿತ ನಿರ್ದೇಶಕರು ಹಿಂದಿನ ಜಿಲ್ಲಾಧಿಕಾರಿ ಅವರಿಗೆ ಕಳೆದ ಫೆಬ್ರವರಿಯಲ್ಲಿ ಪತ್ರ ಬರೆದಿದ್ದರು. ತರುವಾಯ ಹಣ ಮಂಜೂರಾತಿ ಬಗ್ಗೆ ಅವಶ್ಯಕ ಪ್ರಸ್ತಾವನೆ ಸಲ್ಲಿಸಲು ಡಿಸಿ, ಪೌರಾಯುಕ್ತರಿಗೆ ಸೂಚಿಸಿದ್ದಾರೆ.
ಎಲ್ಲ 35 ವಾರ್ಡ್ ವ್ಯಾಪ್ತಿಯಲ್ಲಿ ಪ್ರಮುಖವಾಗಿ ರಸ್ತೆ ಅಭಿವೃದ್ಧಿ, ಒಳ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಯಾವ ವಾರ್ಡ್’ಗೆ ಎಷ್ಟು ಅನುದಾನದ ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಿದ್ದರು. ಜೊತೆಗೆ ಆಗಬೇಕಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸ್ವರೂಪ್ ಸಭೆ ನಡೆಸಿದ್ದರು.

ರಾಜ್ಯ ಸರ್ಕಾರಕ್ಕೂ ಪತ್ರ

ಇದಕ್ಕೂ ಮುನ್ನ ಇದೇ ದೇವೇಗೌಡರ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಸ್ವರೂಪ್, ನಗರಸಭೆಯನ್ನು ಮೇಲ್ದರ್ಜೆಗೇರಿಸಿ ಸುತ್ತಲಿನ 25 ಗ್ರಾಮಗಳನ್ನು ಮಹಾನಗರ ಪಾಲಿಕೆಗೆ ಸೇರ್ಪಡೆ ಮಾಡಿರುವುದರಿಂದ ಸದರಿ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಕೋರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: H D DevegowdaHassanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Nitin GadkariNews_in_KannadaNews_Kannadaಎಚ್.ಡಿ. ದೇವೇಗೌಡಸಚಿವ ನಿತಿನ್ ಗಡ್ಕರಿಹಾಸನ
Previous Post

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

Next Post

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!