Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತುರ್ತು ಪರಿಸ್ಥಿತಿಯ ಕರಾಳ ಹೋರಾಟದ ನೆನಪು | ದೇಶಭಕ್ತಿ ಗಾಯನ ಸ್ಪರ್ಧೆ | ಕೆ.ಈ. ಕಾಂತೇಶ್ ಮಾಹಿತಿ

July 2, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದ ತುರ್ತುಪರಿಸ್ಥಿತಿಯ #Emergency Period ಕರಾಳ ಅಧ್ಯಾಯದ ಸಂಘರ್ಷಮಯ ಹೋರಾಟದ 50ವರ್ಷಗಳ ನೆನಪಿಗಾಗಿ ಶಿವಮೊಗ್ಗ ನಗರದ ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ನಗರ ಮಟ್ಟದ ದೇಶಭಕ್ತಿ ಗೀತೆಯ #Patriotic Song ಸಮೂಹ ಗಾಯನ ಸ್ಪರ್ಧೆಯನ್ನು ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗು ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಈ. ಕಾಂತೇಶ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಜುಲೈ 25ರಂದು ನಡೆಯಲಿರುವ ವಿಶೇಷ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಪ್ರಥಮ, ದ್ವೀತಿಯ ಹಾಗು ತೃತೀಯ ಶ್ರೇಣಿಯಲ್ಲಿ ನಗದು ಬಹುಮಾನಗಳನ್ನು ನೀಡಲಾಗುವುದು.
ಇದೇ ಸಂದರ್ಭದಲ್ಲಿ ತುರ್ತುಪರಿಸ್ಥಿಯ ಸಮಯದಲ್ಲಿ ಮೀಸಾ ಕಾಯ್ದೆಯಡಿ ಸೆರೆಮನೆಯ ಶಿಕ್ಷೆಯನ್ನು ಅನುಭವಿಸಿದ ಶಿವಮೊಗ್ಗ ನಗರದ ಹಿರಿಯರನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು ಎಂದರು.

ದೇಶಭಕ್ತಿ ಗೀತೆಯ ಸಮೂಹ ಗಾಯನದಲ್ಲಿ ಭಾಗವಹಿಸುವ ಕಾಲೇಜು ವಿದ್ಯಾರ್ಥಿಗಳು ಉಮೇಶ್ ಆರಾಧ್ಯ (98861 77311), ಹರೀಶ್ ಕಾರ್ಣಿಕ್ (94481 06690) ಅಥವಾ ವಿನಯ್ ಶಿವಮೊಗ್ಗ (8310876277) ಇವರನ್ನು ಸಂಪರ್ಕಿಸಿ ಹೆಸರನ್ನು ನೊಂದಾಯಿಸಬಹುದು ಎಂದು ತಿಳಿಸಿದ್ದಾರೆ.
ನಿಬಂಧನೆಗಳು ಹೀಗಿವೆ:

  • ಒಂದು ತಂಡದಲ್ಲಿ ಕನಿಷ್ಠ 6 ಹಾಗೂ ಗರಿಷ್ಠ 10 ವಿದ್ಯಾರ್ಥಿಗಳಿರಬಹುದು
  • ಒಂದು ಕಾಲೇಜಿನಿಂದ 2 ತಂಡಗಳು ಭಾಗವಹಿಸಬಹುದು
  • ಸಿನಿಮಾ ಗೀತೆಯನ್ನು ಹಾಡುವಂತಿಲ್ಲ ಹಾಗೂ ಕೆರೋಕೆ ಬಳಸುವಂತಿಲ್ಲ
  • ದೇಶ ಭಕ್ತಿಗೀತೆಯನ್ನು ಮಾತ್ರ ಹಾಡಬೇಕು
  • ತೀರ್ಪುಗಾರರ ನಿರ್ಣಯವೇ ಅಂತಿಮ
  • ಹೆಸರು ನೋಂದಾಯಿಸಲು 14/07/2025 ಅಂತಿಮ ದಿನವಾಗಿರುತ್ತದೆ
  • ಸಾಮೂಹಿಕ ದೇಶಭಕ್ತಿಗೀತೆ ಗಾಯನ ಸ್ಪರ್ಧೆ 19/07/2025ರ ಶನಿವಾರದಂದು ನಡೆಯಲಿದೆ
  • ಸ್ಪರ್ಧೆ ನಡೆಯುವ ಸ್ಥಳವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Emergency periodKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPatriotic SongShimogaShivamoggaNewsತುರ್ತುಪರಿಸ್ಥಿತಿದೇಶಭಕ್ತಿ ಗೀತೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

Next Post

ಶೂಟಿಂಗ್’ನಿಂದ ರಾಖಿ ರಿಲ್ಯಾಕ್ಸ್ | ಪತ್ನಿಯನ್ನು ಎತ್ತಿಕೊಂಡು ಮುದ್ದಾಡಿದ ಯಶ್ | ಫೋಟೋ ವೈರಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶೂಟಿಂಗ್'ನಿಂದ ರಾಖಿ ರಿಲ್ಯಾಕ್ಸ್ | ಪತ್ನಿಯನ್ನು ಎತ್ತಿಕೊಂಡು ಮುದ್ದಾಡಿದ ಯಶ್ | ಫೋಟೋ ವೈರಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!