Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಆನಂದ ಕಂದ

ಹಿರಿಯ ಜೀವಿಗಳು ಪರಂಪರೆಯ ಹರಿವಿನ ಕೊಂಡಿಗಳು

July 4, 2025
in ಆನಂದ ಕಂದ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-28  |
ಪ್ರಕೃತಿ, ಭಗವಂತ, ಆಧ್ಯಾತ್ಮ ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಹಿಂದಿನ ತಲೆಮಾರುಗಳಿಂದ ಪಾಲಿಸಿಕೊಂಡು ಬಂದಿರುವ ನಿಯಮಗಳು, ಕಟ್ಟುಪಾಡುಗಳು ಹಾಗೂ ಆಚರಣೆಗಳೇ ಪರಂಪರೆ.

ನಮ್ಮ ಸನಾತನ ಪರಂಪರೆ ಅತ್ಯಂತ ವಿಶಾಲವೂ, ವೈಜ್ಞಾನಿಕವೂ, ಶ್ರೀಮಂತವೂ, ಧರ‍್ಮಿಕವೂ ಆದ ದೃಢ ಪರಂಪರೆಯಾಗಿದೆ. ಆ ಕಾರಣದಿಂದಲೇ ಅನೇಕರಿಂದ ಎಷ್ಟೋ ಬಾರಿ ದಾಳಿಗೊಳಗಾದರೂ ನಶಿಸದೆ ಸ್ಥಿರವಾಗಿ ಉಳಿದ ಪರಂಪರೆ ನಮ್ಮದಾಗಿದೆ. ಇಂತಹ ಶ್ರೇಷ್ಠ ಪರಂಪರೆಯ ವಾಹಕರೇ ನಮ್ಮ ಹಿರಿಯರು. ಕುಟುಂಬದಲ್ಲಿ ಬೇರಿನ ರೂಪದಲ್ಲಿ ನಿಂತು ಹೊಸ ಚಿಗುರುಗಳಿಗೆ ಪರಂಪರೆಯ ಗುಟುಕೆರೆಯುವ ಹಿರಿಯರು ಪರಂಪರಾ ಬೀಜರಕ್ಷೆಯ ಕೊಂಡಿಗಳಾಗಿದ್ದಾರೆ.

ಅಜ್ಜ, ಅಜ್ಜಿ, ಅಪ್ಪ, ಅಮ್ಮ, ಮಕ್ಕಳು ಇವರೆಲ್ಲರೂ ಸೇರಿ ಬಾಳಿದರೆ ಅದು ಒಂದು ಒಟ್ಟು ಕುಟುಂಬ ಎನಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅಪ್ಪ-ಅಮ್ಮಂದಿರು ಗೃಹಸ್ಥಿಯನ್ನು ಸಂಭಾಳಿಸುವ ಜವಾಬ್ದಾರಿಯನ್ನು ಹೊತ್ತರೆ, ಗೃಹಸ್ಥಿಯ ಜವಾಬ್ದಾರಿಯಿಂದ ಮುಕ್ತರಾದ ಹಿರಿಯರು ಮಕ್ಕಳನ್ನು ನೋಡಿಕೊಳ್ಳುವರು. ಅಜ್ಜಿ-ತಾತ ಮತ್ತು ಮೊಮ್ಮಕ್ಕಳ ಪ್ರೀತಿ ಹೇಳತೀರದ್ದು. ಅವರು ಮಕ್ಕಳ ಪರ ನಿಂತು, ಅವರಿಗೆ ಬೆಂಬಲ ನೀಡುತ್ತಾರೆ. ಕಥೆಗಳನ್ನು ಹೇಳುವ ಮೂಲಕ ಅವರಲ್ಲಿ ಒಂದು ವ್ಯಕ್ತಿತ್ವವನ್ನು ಸೃಷ್ಟಿಸುತ್ತಾರೆ.
ತಾವು ಕಲಿತ ರಂಗೋಲಿ, ಕಲೆ, ಹಾಡುಗಳು, ವಾದ್ಯಗಳು ಇತರ ಕಲೆಗಳನ್ನು ಹೇಳಿಕೊಡುತ್ತಾರೆ. ಹಿರಿಯರಿದ್ದ ಮನೆಯಲ್ಲಿ ,ಅವರ ಆಶರ‍್ವಾದವನ್ನು ಪಡೆಯಲು ಹಲವಾರು ಮಂದಿ ಬರುತ್ತಿರುತ್ತಾರೆ ಅವರಿಂದ ಮನೆಯ ಮಕ್ಕಳಿಗೆ ಬಾಂಧವ್ಯ ನರ‍್ವಹಣೆಯು ಹಾಸುಹೊಕ್ಕಾಗಿರುತ್ತದೆ. ನಿಜಕ್ಕೂ ಹಿರಿಯರಿದ್ದ ಮನೆಯು ಭದ್ರವಾದ ಸೂರಿರುವ ಮನೆಯಂತೆ. ಅಜ್ಜಿ ನೀಡುವ ಊಟ ಹೆಚ್ಚನಿಸಿದರು ಸುಖಕರವೇ. ಅಜ್ಜನೊಡನೆಯ ಸಂಜೆಯ ವಿಹಾರ ಜೀವನದ ಮರೆಯಲಾಗದ ಘಳಿಗೆ.

ನಾಲ್ಕು ಆಶ್ರಮಗಳಲ್ಲಿ ‘ವಾನಪ್ರಸ್ಥ’ವೂ ಒಂದು. ಅದು ಮನುಷ್ಯನ ಬೆಳವಣಿಗೆಯ ಒಂದು ಹಂತವೇ ಆಗಿದೆ. ಜೀವನದ ಎಲ್ಲ ದಾಯಿತ್ವಗಳನ್ನು ನಿಭಾಯಿಸಿ, ತನ್ನ ಆಧ್ಯಾತ್ಮ ಸಾಧನೆಯತ್ತ ತೆರಳುವ ಅತಿ ಮುಖ್ಯವಾದ ಜೀವನಾವಧಿ. ಇಲ್ಲಿ ಆಸೆ ಆಕಾಂಕ್ಷೆಗಳನ್ನು ಮೀರಿ, ಮಾನಸಿಕ ಸಿದ್ಧತೆಯನ್ನು ಮಾಡಿಕೊಂಡು, ದಾನ ರ‍್ಮಗಳನ್ನಾಚರಿಸುತ್ತಾ, ವಿಶೇಷವಾಗಿ ಸೇವೆಯಲ್ಲಿ ತೊಡಗಿ ಆ ಮೂಲಕ ಸಮಾಜದ ಭದ್ರ ಬುನಾದಿಗೆ ಕೊಡುಗೆ ನೀಡುವ ಹಂತವೇ ಇದಾಗಿದೆ. ಅನುಭವಿಗಳಾದ ಇವರು ಅನನುಭವಿಗಳಾದ ತಮ್ಮ ನಂತರದ ಪೀಳಿಗೆಗೆ ಮರ‍್ಗ ರ‍್ಶನವನ್ನು ಮಾಡುತ್ತಾರೆ. ತಮ್ಮ ಕುಲ ಪರಂಪರೆ, ನಾಡಿನ ಪರಂಪರೆ, ದೇಶದ ಪರಂಪರೆಗಳನ್ನೊಳಗೊಂಡಂತೆ ಇವರ ಅನುಭವ ಸೇತುವೆಯಾಗಿ ಯುವಪೀಳಿಗೆಯನ್ನು ಬೆಸೆಯುತ್ತದೆ ಎಂದರೆ ತಪ್ಪಾಗಲಾರದು. ಈಗಿನ ಸಮಾಜದಲ್ಲಿ ಅಂತಹ ವೃದ್ಧರನ್ನು ದುಡಿಮೆಗಾಗಿಯೋ, ಇನ್ನೇನೋ ಕಾರಣಗಳಿಗಾಗಿಯೋ, ಹಳೆಯ ಪೀಠೋಪಕರಣಗಳೆಂದು ನಾಮಕರಣ ಮಾಡಿ ದೂರ ವಿಡಲಾಗುತ್ತಿದೆ. ಹಣವನ್ನು ಗಳಿಸುವ ಗೊಡವೆಯಲ್ಲಿ ಮಕ್ಕಳನ್ನು ‘ಡೇ ಕೇರ್’ ಗಳಿಗೆ ನೂಕುತ್ತಿದ್ದೇವೆ .ಹಿರಿಯರಿಗೂ ಮೊಮ್ಮಕ್ಕಳಿಗೂ ಮಧ್ಯೆ ಇದ್ದ ಕೊಂಡಿಯನ್ನು ಕತ್ತರಿಸುವ ಮೂಲಕ ಪರಂಪರೆಯ ಕೊಂಡಿಯನ್ನೂ ಕತ್ತರಿಸಲಾಗುತ್ತಿದೆ. ಭೋಗ ಜೀವನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಸದಾ ಸಂಪತ್ತಿನ ಹಿಂದೆಯೇ ಓಡುತ್ತಿದ್ದೇವೆ. ಹಿರಿಯರಿಂದ ನಮಗೆ ಆಗಿರುವ ಉಪಕಾರಗಳನ್ನು ಮರೆತು, ಅವರನ್ನು ನರ‍್ದಯಯಿಂದ ಮೂಲೆಗುಂಪಾಗಿಸುತ್ತಿದ್ದೇದೆ. ಕೇವಲ ಕ್ಷಣಿಕ ಸುಖಕ್ಕಾಗಿ ಇಂದು ಹಿರಿಯರನ್ನು ದೂರವಿರಿಸಿ, ನಮ್ಮ ಸಂಸ್ಕೃತಿಯ ನಾಶಕ್ಕೆ ಕಾರಣವಾಗುತ್ತಿರುವ ನಮಗೂ ಮುಂದೊಂದು ದಿನ ಇದೇ ಪರಿಸ್ಥಿತಿ ಕಟ್ಟಿಟ್ಟಬುತ್ತಿ ಎಂಬುದನ್ನು ನಾವು ನೆನಪಿನಲ್ಲಿಡಲೇ ಬೇಕು. ಇದು ನಮ್ಮ ಸಂಸೃತಿಯಲ್ಲ. ಮೊದಲಿನಿಂದಲೂ ಹಿರಿಯರೆಂಬ ಹೆಮ್ಮರದ ಕೆಳಗೆ ಆಶ್ರಯ ಪಡೆದ ಹಕ್ಕಿಗಳು ನಾವು; ಆದ್ದರಿಂದ ಹಿರಿಯರ ಸಲಹೆಗಳನ್ನು ತಲೆಬಿಸಿ ಎಂದುಕೊಳ್ಳದೆಯೇ, ಮನೆಯನ್ನು ಬೆಳಗುವ ಆಶಾ ಕಿರಣ ಎಂದು ಭಾವಿಸಿ, ಪೂಜಿಸಿ,ಸೇವೆಗೈದು ಜೀವನದಲ್ಲಿ ಅಭಿವೃದ್ಧಿಯನ್ನು ಕಾಣೋಣ. ಹೃದಯದಲ್ಲಿಟ್ಟುಕೊಂಡು ಪೂಜಿಸಬೇಕಾದವರನ್ನು ಕತ್ತಲೆ ಕೋಣೆ ಸೇರುವಂತೆ ಮಾಡದಿರೋಣ.

ಜೇನಿನ ಗೂಡಿನಂತೆ ಒಟ್ಟಿಗೆ ಬಾಳಿ ಜೀವನವನ್ನು ಸಂತೋಷದಿಂದ ಸಂಭ್ರಮಿಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnandakandaKannada News WebsiteLatest News KannadaPurnapramathi SchoolPurnapramati Gurukulaಆನಂದಕಂದಕುಟುಂಬಪ್ರಕೃತಿವೈಜ್ಞಾನಿಕಸನಾತನ ಪರಂಪರೆಹಿಂದಿನ ತಲೆಮಾರು
Previous Post

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!