ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ಅವನಿ ಭಟ್ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತದಲ್ಲಿ ಸುಶ್ರಾವ್ಯವಾಗಿ ಹಾಡಿ ನೆರೆದಿದ್ದ ಭಕ್ತಾದಿಗಳ ಪ್ರಶಂಸೆಗೆ ಪಾತ್ರರಾದಳು. ಈ ಪುಟ್ಟ ಕಿಶೋರಿಯ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ಸರ್ವೋತ್ತಮ ಸಹಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post