Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಾಂತಾರ ಚಿತ್ರ ವಿಶ್ವ ವಿಖ್ಯಾತವಾದ ಬೆನ್ನಲ್ಲೇ ಕಾಂತಾರ ಚಾಪ್ಟರ್ 1 #Kantara Chapter 1 ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದ್ದು, ಭಾರೀ ಕುತೂಹಲ ಕೆರಳಿಸಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ #Rishab Shetty ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಚಾಪ್ಟರ್ 1 ಚಿತ್ರ ಅಕ್ಟೋಬರ್ 2ರಂದು ತೆರೆಗೆ ಬರಲು ಸಜ್ಜಾಗುತ್ತಿದೆ.
ಈ ಕುರಿತಂತೆ ಹೊಂಬಾಳೆ ಫಿಲಂಸ್ #Hombale Films ಮಾಹಿತಿ ಹಂಚಿಕೊಂಡಿದ್ದು, ಏಕಕಾಲಕ್ಕೆ 7 ಭಾಷೆಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.

ಈ ಬಾರಿ ಅಕ್ಟೋಬರ್ 2ರ ಗಾಂಧಿ ಜಯಂತಿ ಗುರುವಾರ ಬಂದಿದೆ. ಹೀಗಾಗಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಿನಿಮಾ ಸಹಜವಾಗಿಯೇ ಒಳ್ಳೆಯ ಕಲೆಕ್ಷನ್ ಮಾಡಲಿದೆ ಎಂದು ಹೇಳಲಾಗಿದೆ.

ಆ ಬಳಿಕ ಅಕ್ಟೋಬರ್ ಮಧ್ಯದಲ್ಲಿ ದೀಪಾವಳಿ ಬರಲಿದ್ದು, ಇದು ಕೂಡ ಸಿನಿಮಾಗೆ ಸಹಕಾರಿ ಆಗಲಿದೆ. ಅದಕ್ಕೆ ತಕ್ಕಂತೆ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ನಿಗದಿತ ದಿನಾಂಕದAದೇ ಸಿನಿಮಾ ರಿಲೀಸ್ ತೆರೆಗೆ ಬರುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಹುಟ್ಟುಹಬ್ಬದ ದಿನವೇ ರಿಷಬ್’ಗೆ ಭರ್ಜರಿ ಉಡುಗೊರೆ ನೀಡಿರುವ ಚಿತ್ರತಂಡ ¨ದಂತಕಥೆಯ ಮುನ್ನುಡಿ ಆ ನುಡಿಗೊಂದು ಪರಿಚಯ ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ. ಎನ್ನುವ ಸಾಲಿನೊಂದಿಗೆ ವಿಶೇಷ ಪೋಸ್ಟರ್’ವೊಂದನ್ನು ಹಂಚಿಕೊಂಡಿದೆ.

ಈ ಅದ್ಧೂರಿ ಪೋಸ್ಟರ್’ನಲ್ಲಿ ರಿಷಬ್ ಶೆಟ್ಟಿ ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಎದ್ದು ಕಾಣುತ್ತಿದೆ. ರಕ್ತಸಿಕ್ತ ಅವತಾರದಲ್ಲಿ ಘರ್ಜಿಸುತ್ತಿರುವ ರಿಷಬ್ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreHombale FilmsKannada News WebsiteKannada_NewsKannada_News_LiveKannada_News_OnlineKannada_WebsiteKantara Chapter 1Latest News KannadaNews_in_KannadaNews_KannadaRishab Shettyಕಾಂತಾರ ಚಾಪ್ಟರ್ 1ಬೆಂಗಳೂರುರಿಷಬ್ ಶೆಟ್ಟಿಹೊಂಬಾಳೆ ಫಿಲಂಸ್
Previous Post

ಶಿವಮೊಗ್ಗ | ನಗರದ ಹೃದಯಭಾಗದಲ್ಲಿ ಪಲ್ಟಿಯಾದ ಮಿನಿ ಬಸ್ | ಘಟನೆ ಹೇಗಾಯ್ತು?

Next Post

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025

ಶಿವಮೊಗ್ಗ | ನಗರದ ಹೃದಯಭಾಗದಲ್ಲಿ ಪಲ್ಟಿಯಾದ ಮಿನಿ ಬಸ್ | ಘಟನೆ ಹೇಗಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!