No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜು.13ರಂದು ಅಭಿನಂದನಾ ಕಾರ್ಯಕ್ರಮ – ಸಾಧಕರಿಗೆ ಸನ್ಮಾನ

ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಕಾರ್ಯಕ್ರಮ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2025
in ಶಿವಮೊಗ್ಗ
0
ಜು.13ರಂದು ಅಭಿನಂದನಾ ಕಾರ್ಯಕ್ರಮ – ಸಾಧಕರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಜು. 13ರಂದು ಸಂಜೆ 6 ಗಂಟೆಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಘುನಾಥ್, ಹಾಗೂ ಜಿಲ್ಲಾ ಪ್ರತಿನಿಧಿ ಎನ್.ಎಂ. ರಘುರಾಮ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಹೊಸನಗರದಲ್ಲಿ ಉಚಿತ ಗುರುಕುಲ ಶಿಕ್ಷಣ ನೀಡುತ್ತಿರುವ ಪುರೋಹಿತರಾದ ವೇ.ಬ್ರ. ಶ್ರೀ ರಾಘವೇಂದ್ರ ಘನಪಾಠಿಗಳು ಹಾಗೂ ವೈದ್ಯಕೀಯ ಕ್ಷೇತ್ರ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ವೈದ್ಯರಾದ ಡಾ.ಪಿ. ನಾರಾಯಣ್, ಡಿವಿಎಸ್ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕರಾದ ಎನ್. ರಾಮಮೂರ್ತಿ, ಹಿರಿಯ ಲೆಕ್ಕ ಪರಿಶೋಧಕರು, ಸಮಾಜಸೇವಕರಾದ ಕೆ.ವಿ. ವಸಂತಕುಮಾರ್, ಮನೆಮದ್ದು ಮೂಲಕ ಖ್ಯಾತರಾದ ಉಮಾಕೃಷ್ಣಮೂರ್ತಿ ರಾಷ್ಟ್ರಸೇವಿಕ ಸಮಿತಿಯಲ್ಲಿ ಕೌನ್ಸೆಲಿಂಗ್ ಮಾಡುತ್ತಾ ಪ್ರಸಿದ್ಧರಾಗಿರುವ ನಾಗರತ್ನ ಪ್ರಸನ್ನ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಬಳಿಕ ಭೋಜನದ ವ್ಯವಸ್ಥೆ ಇದ್ದು, ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ. ಇಂದು ಸಂಜೆ 6.30ಕ್ಕೆ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅ.ಪ. ಗಣೇಶ್ ಭಟ್ ಇವರಿಗೆ ಗುರುವಂದನೆ ಸಲ್ಲಿಸಲಾಗುವುದು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಮತ್ತು ನಿರ್ದೇಶಕರಾದ ವೆಂಕಟೇಶ್ ಮೂರ್ತಿ, ಸೂರ್ಯನಾರಾಯಣ್, ಶಂಕರನಾರಾಯಣ್, ಸುಬ್ರಹ್ಮಣಭಟ್, ರಾಘವೇಂದ್ರ ಉಡುಪ, ಸರಳಾ ಹೆಗ್ಡೆ, ಕೇಶವಮೂರ್ತಿ, ಕುಲಕರ್ಣಿ, ರಾಮಗೋಪಾಲ ಶಾಸ್ತ್ರಿ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮೈಸೂರು-ಬೆಳಗಾವಿ, ಬಾಗಲಕೋಟೆ ರೈಲು ಪ್ರಯಾಣಿಕರಿಗೆ ಲೇಟೆಸ್ಟ್ ಗುಡ್ ನ್ಯೂಸ್

Next Post

LOLA CARS AND WARNER BROS PARTNERSHIP BEGINS WITH SUPERMAN LIVERY FOR BERLIN E-PRIX

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
LOLA CARS AND WARNER BROS PARTNERSHIP BEGINS WITH SUPERMAN LIVERY FOR BERLIN E-PRIX

LOLA CARS AND WARNER BROS PARTNERSHIP BEGINS WITH SUPERMAN LIVERY FOR BERLIN E-PRIX

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

May 4, 2026
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL