Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಿಗಂಧೂರಿಗೆ ಹೆಚ್ಚುವರಿ ಬಸ್ ಸೇವೆ | ಕೆಎಸ್‌ಆರ್‌ಟಿಸಿ ಚಿಂತನೆ

July 17, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಿಗಂಧೂರು ಸೇತುವೆ #Sigandhuru Bridge ನಿರ್ಮಾಣದ ಮೂಲಕ ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸು ನನಸಾಗಿದ್ದು, ಕೆಎಸ್‌ಆರ್‌ಟಿಸಿ #KSRTC ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಲು ಯೋಜಿಸುತ್ತಿದೆ.

ಸಾಗರದ ಅಂಬರಗೋಡ್ಲು ಮತ್ತು ಕಳಸವಳ್ಳಿ ಗ್ರಾಮ ಸಂಪರ್ಕಿಸುವ ಶರಾವತಿ ಹಿನ್ನೀರಿನಲ್ಲಿ #Sharavathi Backwater ನಿರ್ಮಿಸಿದ ಭಾರತದ ಎರಡನೇ ಅತಿದೊಡ್ಡ ಕೇಬಲ್ ಸೇತುವೆ ಉದ್ಘಾಟನೆಯ ನಂತರ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಸಿಗಂದೂರಿಗೆ ತಲುಪಲು ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ.

ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್‌ಗಳು ಮಾತ್ರ ಇದ್ದವು. ಇದೀಗ ಈ ಭಾಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಈ ಹೊಸ ಮಾರ್ಗವು ದಿನವಿಡೀ ಸೇವೆಯೊಂದಿಗೆ ಹೆಚ್ಚುವರಿ ಹಳ್ಳಿಗಳನ್ನು ಸೇರಿಸುತ್ತದೆ.

ಇಷ್ಟು ವರ್ಷಗಳ ಕಾಲ ರಾತ್ರಿಯ ಸಮಯದಲ್ಲಿ ಲಾಂಚ್ ಪ್ರಯಾಣ ಸೇವೆ ಇಲ್ಲದ ಕಾರಣಕ್ಕೆ ಸಂಜೆ 7.30 ರವರೆಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈಗ ಸೇತುವೆಯಾದ ನಂತರ ರಾತ್ರಿ 9 ಗಂಟೆಯವರೆಗೂ ಚೌಡೇಶ್ವರಿ ತಾಯಿ ದರ್ಶನಕ್ಕೆ ದೇವಸ್ಥಾನ ಆಡಳಿತ ಮಂಡಳಿ ಅವಕಾಶ ಕಲ್ಪಿಸಿಕೊಟ್ಚಿದೆ. ಭಕ್ತರು ಇದರ ಉಪಯೋಗ ಪಡೆಯಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

 

Tags: #Sigandhuru BridgeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKSRTCLatestNewsKannadaLocalNewsMalnadNewsNews_in_KannadaNews_KannadaSharavathi BackwaterShimogaShivamoggaNewsಕೆಎಸ್‌ಆರ್‌ಟಿಸಿಮಲೆನಾಡು_ಸುದ್ಧಿಶರಾವತಿ ಹಿನ್ನೀರುಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಗಂಧೂರು ಸೇತುವೆ
Previous Post

‘Z’ launches a first-of-its-kind search to discover India’s next generation of screenwriters through Zee WRITERS ROOM

Next Post

ಗಮನಿಸಿ! ಈ ದಿನ ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಈ ದಿನ ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ವ್ಯತ್ಯಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Zee Reimagines Entertainment and Spotlights New Innovations at ‘Z’ Whats Next

July 18, 2025
File Image

ಇಂದು 3 ಜಿಲ್ಲೆಗೆ, ನಾಳೆ ಕೊಡಗಿಗೆ ರೆಡ್ ಅಲರ್ಟ್ | ಮಲೆನಾಡಿನ ಪರಿಸ್ಥಿತಿ ಏನು?

July 18, 2025

SWR Central Hospital Hubballi Unveils State-of-the-Art Digital Radiography System

July 17, 2025

‘ವಿಕಾಸ’ ಸಮಾನ ಮನಸ್ಕ ಮಾಧ್ಯಮ ಸಂಘಟನೆಯಿಂದ ‘ಬೇಲೂರ ಹಬ್ಬ-2025’

July 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Zee Reimagines Entertainment and Spotlights New Innovations at ‘Z’ Whats Next

July 18, 2025
File Image

ಇಂದು 3 ಜಿಲ್ಲೆಗೆ, ನಾಳೆ ಕೊಡಗಿಗೆ ರೆಡ್ ಅಲರ್ಟ್ | ಮಲೆನಾಡಿನ ಪರಿಸ್ಥಿತಿ ಏನು?

July 18, 2025

SWR Central Hospital Hubballi Unveils State-of-the-Art Digital Radiography System

July 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!