No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ದಿನಗಳು ಸಾಗರ-ಬಾಳೇಕೊಪ್ಪ, ಹೊನ್ನಾಳಿ, ಕೊನಗವಳ್ಳಿ ರೈಲ್ವೆ ಕ್ರಾಸಿಂಗ್ ಬಂದ್ | ಹೀಗಿದೆ ಬದಲಿ ಮಾರ್ಗ

ಆಗಸ್ಟ್ 19ರಿಂದ 23ರವರೆಗೂ ಜಿಲ್ಲೆಯ ವಿವಿಧ ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್

kalpa News by kalpa News
August 19, 2025
in ಶಿವಮೊಗ್ಗ
0
ಗಮನಿಸಿ! ಈ ರೈಲ್ವೆ ಲೆವೆಲ್ ಕ್ರಾಸಿಂಗ್’ಗಳಲ್ಲಿ ಈ ದಿನಗಳು ಸಂಚಾರಕ್ಕೆ ಅವಕಾಶವಿಲ್ಲ

Representational ImageOnly

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಕೆಲವು ರೈಲ್ವೆ ಲೆವೆಲ್ ಕ್ರಾಸಿಂಗ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗ ಸೂಚಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು, ಶಿವಮೊಗ್ಗ-ಕುಂಸಿ ನಡುವೆ ಬರುವ ಎಲ್’ಸಿ 73, ಎಲ್’ಸಿ 67, ಎಲ್’ಸಿ 64 ಅನ್ನು ಮುಚ್ಚಲು ಎಲ್’ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಲೆವೆಲ್ ಕ್ರಾಸಿಂಗ್ ಗೇಟ್’ಗಳನ್ನು ತೆರೆದು ಪರಿಶೀಲನೆ ಮಾಡಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಈ ರಸ್ತೆಗಳಲ್ಲಿ ಬದಲಿ ಮಾರ್ಗವನ್ನು ಸೂಚಿಸಲಾಗಿದೆ.

ವಿವರಗಳು ಹೀಗಿವೆ:
1. ಸಾಗರ-ಬಾಳೆಕೊಪ್ಪ ರಸ್ತೆ(ಆ.18ರ ಬೆಳಗ್ಗೆ 7 ಗಂಟೆಯಿಂದ ಆ.19ರ ಸಂಜೆ 6ರವರೆಗೆ):
ಮಾರ್ಗ 1: ಕುಂಸಿಯಿಂದ ಚಿಕ್ಕ ಮರಸ ಬಾಳೆಕೊಪ್ಪದಿಂದ ಎಲ್’ಸಿ ಸಂಖ್ಯೆ 73, ಹಾರನಹಳ್ಳಿ, ಆಯನೂರುವರೆಗೆ(ಚಿಕ್ಕಮರಸ-ಬಾಳೆಕೊಪ್ಪ-ಹುಬ್ಬನಹಳ್ಳಿ-ಕುಂಸಿ) ಮಾರ್ಗದಲ್ಲಿ ರಸ್ತೆ ಕಿರಿದಾಗಿದ್ದು, ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಮಾರ್ಗ 2: ಹಾರನಹಳ್ಳಿ ಎಲ್’ಸಿ 68- ಹಿಟ್ಟಿನಕೊಪ್ಪ-ಬಾಳೆಕೊಪ್ಪ ಮತ್ತು ಸಾಗರದಿಂದ ಶಿವಮೊಗ್ಗಕ್ಕೆ ಬರುವ ಭಾರೀ ವಾಹನಗಳನ್ನು ಚೋರಡಿ-ಶೆಟ್ಟಿಕೆರೆ-ಸೂಡೂರು-5ನೇ ಮೈಲಿಗಲ್ಲು.

2. ಹೊನ್ನಾಳಿ ರಸ್ತೆ(ಆ.20ರ ಬೆಳಗ್ಗೆಯಿಂದ 7ಗಂಟೆಯಿಂದ ಆ.21ರ ಸಂಜೆ 6 ಗಂಟೆವರೆಗೆ):
ಮಾರ್ಗ-1: ಆಯನೂರು/ಹಾರನಹಳ್ಳಿಯಿಂದ ಹೊನ್ನಾಳಿ ಮತ್ತು ಹೊನ್ನಾಳಿ-ಆಯನೂರು/ಹಾರನಹಳ್ಳಿ ಮೂಲಕ ಮೈಸವಳ್ಳಿ ಎಲ್’ಸಿ 64 ಕೊನಗವಳ್ಳಿ/ಮುದುವಾಲ, ಹೊನ್ನಾಳಿ, ತ್ಯಾಜವಳ್ಳಿ-ದೇವಬಾಳು-ಯಡವಾಳ-ಹಿಟ್ಟಾರು ಕ್ರಾಸ್ -ಮಲ್ಲಾಪುರ ಮೂಲಕ ಸವಳಂಗ ತಲುಪಬಹುದಾಗಿದೆ. ಮೇಲ್ಕಂಡ ರಸ್ತೆ ಕಿರಿದಾಗಿರುವುದರಿಂದ ಸದರಿ ರಸ್ತೆ ಮೂಲಕ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಭಾರೀ ವಾಹನಗಳು ಆಯನೂರಿನಿಂದ ಎನ್’ಎಚ್ 206 ರಸ್ತೆ ಮೂಲಕ ಶಿವಮೊಗ್ಗ ತಲುಪುವುದು.

ಮಾರ್ಗ-2: ಹಾರನಹಳ್ಳಿ-ಹೊನ್ನಾಳಿ ಮತ್ತು ಹೊನ್ನಾಳಿಯಿಂದ ಹಾರನಹಳ್ಳಿ ಬಾಳೆಕೊಪ್ಪ-ವಿಟ್ಟಲಗೊಂಡನಕೊಪ್ಪ, ಕನಸಿನಕಟ್ಟೆ, ಹೊನ್ನಾಳಿ ಇಲ್ಲಿಯೂ ಸಹ ರಸ್ತೆ ಕಿರಿದಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

3. ಕೊನಗವಳ್ಳಿ ರಸ್ತೆ(ಆ.22ರ ಬೆಳಗ್ಗೆ 7 ಗಂಟೆಯಿಂದ ಆ.23ರ ಸಂಜೆ 6ರವರೆಗೆ):
ಮಾರ್ಗ -1: ಕೊನಗವಳ್ಳಿ- ತಾಂಡ- ತ್ಯಾಜವಳ್ಳಿ- ಮುದುವಾಲ- ಹಾರನಹಳ್ಳಿ (ಎಲ್’ಸಿ 67) ಕೊನಗವಳ್ಳಿ ತಾಂಡ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


                                               

Tags: Indian RailwayKannada News WebsiteKumsiLatest News KannadaRailway Level CrossingSagarShimogaShivamoggaಆಯನೂರುಕುಂಸಿರೈಲ್ವೆ ಲೆವೆಲ್ ಕ್ರಾಸಿಂಗ್ಶಿವಮೊಗ್ಗಸಾಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆ.23ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ರೈತರ ಶೋಷಣೆ ತಪ್ಪಿಸಲು ಸಹಕಾರ ವ್ಯವಸ್ಥೆ ಮುಂದಾಗಲಿ: ಬಿ.ಎಸ್. ಯಡಿಯೂರಪ್ಪ

kalpa News

kalpa News

Next Post
ರೈತರ ಶೋಷಣೆ ತಪ್ಪಿಸಲು ಸಹಕಾರ ವ್ಯವಸ್ಥೆ ಮುಂದಾಗಲಿ: ಬಿ.ಎಸ್. ಯಡಿಯೂರಪ್ಪ

ರೈತರ ಶೋಷಣೆ ತಪ್ಪಿಸಲು ಸಹಕಾರ ವ್ಯವಸ್ಥೆ ಮುಂದಾಗಲಿ: ಬಿ.ಎಸ್. ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL