Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜಿಲ್ಲಾದ್ಯಂತ ಮುಂದುವರಿದ ಮಘಾ ಮಳೆ | ಲಿಂಗನಮಕ್ಕಿಯ ಎಲ್ಲ ಕ್ರಸ್ಟ್ ಗೇಟ್ ಓಪನ್ | ಡ್ಯಾಂ ಭರ್ತಿಗೆ ಕೇವಲ 4 ಅಡಿ ಬಾಕಿ

August 19, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾದ್ಯಂತ ನಿನ್ನೆ ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, #Heavy Rain ಇಂದೂ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಪ್ರಮುಖ ಜಲಾಶಯಗಳಾದ ತುಂಗಾ, #Tunga ಭದ್ರಾ #Bhadra ಹಾಗೂ ಲಿಂಗನಮಕ್ಕಿ #Linganamakki ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಇದರ ಪರಿಣಾಮ ಲಿಂಗನಮಕ್ಕಿ ಆಣೆಕಟ್ಟೆಯ ಎಲ್ಲ ಕ್ರಸ್ಟ್ ಗೇಟುಗಳನ್ನೂ ತೆರೆದು 15 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯದ ಭರ್ತಿಗೆ ಇನ್ನು ಕೇವಲ 4 ಅಡಿ ಮಾತ್ರ ಬಾಕಿಯಿದೆ. ಇಂದು ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ನೀರಿನ ಮಟ್ಟ 1816.20 (ಗರಿಷ್ಠ ಮಟ್ಟ : 1819) ಅಡಿಗೆ ತಲುಪಿದೆ. ನೀರಿನ ಒಳಹರಿವು 48393 ಕ್ಯೂಸೆಕ್ ಇದ್ದು, 4520 ಕ್ಯೂಸೆಕ್ ಹೊರ ಹರಿವಿದೆ. ಗಾಜನೂರಿನ ತುಂಗಾ ಜಲಾಶಯದ ಒಳಹರಿವು 75796 ಕ್ಯೂಸೆಕ್ ಇದ್ದು, 76757 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಡ್ಯಾಂನಿಂದ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಶಿವಮೊಗ್ಗದಲ್ಲಿ ತುಂಗಾ ನದಿಯು ಮೈದುಂಬಿ ಹರಿಯುತ್ತಿದೆ. ಹೊರ ಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಭದ್ರಾ ಡ್ಯಾಂ ಒಳಹರಿವು 34,742 ಕ್ಯೂಸೆಕ್ ಇದ್ದು ಡ್ಯಾಂನ ನೀರಿನ ಮಟ್ಟವನ್ನು 184. 6 ಅಡಿಗೆ ಕಾಯ್ದುಕೊಳ್ಳಲಾಗಿದೆ. 38342 ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ನಿಬರ್ಂಧಿಸಲಾಗಿದೆ.

ನದಿ ಪಾತ್ರದ ಕವಲುಗುಂದಿ ಏರಿಯಾದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ತಿರುವಳ್ಳುವರ್ ಸಮುದಾಯ ಭವನದಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆದು, ನಿವಾಸಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BhadraHeavy RainKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLinganamakkiLocalNewsMalnadNewsNews in KannadaNews KannadaShimogaShivamoggaNewsTungaತುಂಗಾಭದ್ರಾಭಾರೀ ಮಳೆಮಲೆನಾಡು_ಸುದ್ಧಿಲಿಂಗನಮಕ್ಕಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

Next Post

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದಿದ್ದಲ್ಲಿ ಕುವೆಂಪು ವಿವಿ ಬಂದ್‍ಗೆ ಕರೆ | ಎನ್‌ಎಸ್‌ಯುಐ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದಿದ್ದಲ್ಲಿ ಕುವೆಂಪು ವಿವಿ ಬಂದ್‍ಗೆ ಕರೆ | ಎನ್‌ಎಸ್‌ಯುಐ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು | ರೈಲ್ವೆ ವಿಭಾಗದಲ್ಲಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಯಶಸ್ವಿ

September 28, 2025
Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು | ರೈಲ್ವೆ ವಿಭಾಗದಲ್ಲಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಯಶಸ್ವಿ

September 28, 2025
Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!