No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪಶ್ಚಿಮಘಟ್ಟಕ್ಕೆ ಮಾರಕ: ಶಾಸಕ ಡಿ.ಎಸ್. ಅರುಣ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 19, 2025
in ಬೆಂಗಳೂರು ನಗರ
0
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪಶ್ಚಿಮಘಟ್ಟಕ್ಕೆ ಮಾರಕ: ಶಾಸಕ ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸರ್ಕಾರ ಶರಾವತಿ ಕಣಿವೆಯಲ್ಲಿ 2000 ಮೆಗಾವಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ #Sharavathi Pumped Storage ವಿದ್ಯುತ್ ಉತ್ಪಾದನೆ ಯೋಜನೆ ಕೈಗೊಳ್ಳಲು ಮುಂದಾಗಿರುವುದು ಅತ್ಯಂತ ಗಂಭೀರ ಹಾಗೂ ಪರಿಸರ ವಿರೋಧಿ ಹೆಜ್ಜೆಯಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಹೊನ್ನಾವರ ತಾಲೂಕಿನ ಗ್ರಾಮ ಪಂಚಾಯಿತಿಗಳು, ಪರಿಸರವಾದಿಗಳು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರೂ, ಸರ್ಕಾರ ಜನರ ಧ್ವನಿಯನ್ನು ನಿರ್ಲಕ್ಷಿಸಿರುವುದು ಖಂಡನೀಯ ಎಂದು ಶಾಸಕ ಡಿ.ಎಸ್. ಅರುಣ್ #D S Arun ಸದನಕ್ಕೆ ತಿಳಿಸಿದರು.

ಅಂದಾಜು 10,000 ಕೋಟಿ ರೂ. ವೆಚ್ಚದ ಈ ಯೋಜನೆಯಡಿ ಶರಾವತಿ ಭಾಗದಲ್ಲಿ 133 ಎಕರೆ ಹಸಿರು ಭೂಮಿ ಬಲಿ ಪಡೆಯಬೇಕಾಗುತ್ತಿದ್ದು, 16,000ಕ್ಕೂ ಹೆಚ್ಚು ಜೀವಂತ ಮರಗಳು ನಾಶವಾಗಲಿವೆ. ಈಗಾಗಲೇ ಅನೇಕ ಜಲವಿದ್ಯುತ್ ಯೋಜನೆಗಳಿಂದ ತೀವ್ರ ಹಾನಿಗೊಳಗಾದ ಶರಾವತಿ ಕಣಿವೆಯ ಪರಿಸರ ವ್ಯವಸ್ಥೆ ಮತ್ತೊಮ್ಮೆ ದುರ್ಬಲಗೊಳ್ಳುವುದು ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ಪಶ್ಚಿಮಘಟ್ಟವು #Western Ghats ಕರ್ನಾಟಕದ ಜೀವನಾಡಿ. ಈ ಹಸಿರು ಪ್ರದೇಶವು ಜನರ ಬದುಕು, ಸಂಸ್ಕೃತಿ ಮತ್ತು ಭಾವನೆಗಳೊಂದಿಗೆ ಬೆಸೆದುಕೊಂಡಿದೆ. ಇಂತಹ ಯೋಜನೆಗಳು ರಾಜ್ಯದ ಪರಿಸರ ಸಮತೋಲನಕ್ಕೂ, ಜನಜೀವನಕ್ಕೂ ಹಾಗೂ ಈಗಾಗಲೇ ಅಳಿವಿನಂಚಿನಲ್ಲಿರುವ ಸಿಂಹಬಾಲದ ಸಿಂಗಲೀಕಗಳ ನೆಲೆಯ ಸಂಪೂರ್ಣ ನಾಶವಾಗುವ ಅಪಾಯ ಎದುರಾಗಿದೆ,ಸರ್ಕಾರವು ಈ ಯೋಜನೆಯನ್ನು ತಕ್ಷಣವೇ ಕೈ ಬಿಡಬೇಕೆಂಬ ಅಭಿಪ್ರಾಯವನ್ನು ಶಾಸಕರು ತಿಳಿಸಿದರು.

ಕೇಂದ್ರ ಅರಣ್ಯ ಸಚಿವಾಲಯವು ಯೋಜನೆಯ ಕುರಿತಂತೆ ವಿವರ ಕೇಳಿರುವುದು ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಾವಿರಾರು ಮರಗಳ ನಾಶವನ್ನು ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕು ಎಂದು ನೀಡಿರುವ ಸೂಚನೆ ಗಂಭೀರ ಎಚ್ಚರಿಕೆಯಾಗಿದೆ. ಆದರೆ ರಾಜ್ಯ ಸರ್ಕಾರ ಯೋಜನೆಯ ಪ್ರಮುಖ ಅಂಶಗಳನ್ನು ಮರೆಮಾಚಿರುವುದು ಜನರ ನಂಬಿಕೆಗೆ ದ್ರೋಹದಂತಾಗಿದೆ ಎಂದು ಶಾಸಕರು ಆರೋಪಿಸಿ, ಪರಿಸರ ಸ್ನೇಹಿ ಪರ್ಯಾಯ ಕ್ರಮಗಳ ಕೊರತೆ ಇಲ್ಲ. ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಜಾರಿಯಲ್ಲಿರುವ ಭೂಗತ ಪವರ್ ಸ್ಟೋರೇಜ್ ಯೋಜನೆಗಳು ಹಾಗೂ ಸ್ಮಾರ್ಟ್ ಗ್ರಿಡ್ ತಂತ್ರಜ್ಞಾನಗಳು ಇದಕ್ಕೆ ಉತ್ತಮ ಉದಾಹರಣೆ, ಕರ್ನಾಟಕದಲ್ಲೂ ಇದೇ ಮಾದರಿಯ ಆಧುನಿಕ ಪರಿಹಾರಗಳನ್ನು ಅಳವಡಿಸಿಕೊಳ್ಳುವ ಕಾಲ ಬಂದಿದೆ. ಆದ್ದರಿಂದ, ಪರಿಸರವನ್ನು ನಾಶಮಾಡುವ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ತಕ್ಷಣವೇ ಹಿಂಪಡೆಯುವಂತೆ ಮತ್ತು ಪರಿಸರ ಸ್ನೇಹಿ ಪರ್ಯಾಯ ಮಾರ್ಗಗಳನ್ನು ಜಾರಿಗೊಳಿಸುವಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರಿಗೆ ಶಾಸಕ ಡಿ.ಎಸ್.ಅರುಣ್ ರವರು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreD S ArunKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSharavathi Pumped StorageWestern Ghatsಪಶ್ಚಿಮಘಟ್ಟಬೆಂಗಳೂರುಶರಾವತಿ ಪಂಪ್ಡ್ ಸ್ಟೋರೇಜ್ಶಾಸಕ ಡಿ. ಎಸ್. ಅರುಣ್
Share196Tweet123Send
Previous Post

ಆಗಸ್ಟ್ 24 | ಶಿವಮೊಗ್ಗ-ಚಿಕ್ಕಮಗಳೂರು ರೈಲು ಪ್ರಯಾಣಿಕರೇ ಗಮನಿಸಿ!

Next Post

ಭದ್ರಾವತಿ | ಇದು ಶಾಮಿಯಾನ ಕೆಲಸದಿಂದ ಸಾಹಿತ್ಯದೆಡೆಗಿನ ಯಶಸ್ವಿ ವ್ಯಕ್ತಿಯ ಪಯಣದ ಕತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಇದು ಶಾಮಿಯಾನ ಕೆಲಸದಿಂದ ಸಾಹಿತ್ಯದೆಡೆಗಿನ ಯಶಸ್ವಿ ವ್ಯಕ್ತಿಯ ಪಯಣದ ಕತೆ

ಭದ್ರಾವತಿ | ಇದು ಶಾಮಿಯಾನ ಕೆಲಸದಿಂದ ಸಾಹಿತ್ಯದೆಡೆಗಿನ ಯಶಸ್ವಿ ವ್ಯಕ್ತಿಯ ಪಯಣದ ಕತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

ಕಂಠೀರವದಲ್ಲಿ ಹೈ-ಸ್ಟೇಕ್ಸ್  ಪಂದ್ಯ: ಬೆಂಗಳೂರು ಎಫ್‌ಸಿಗೆ ಕೇರಳ ಬ್ಲಾಸ್ಟರ್ಸ್ ಸವಾಲು!

April 13, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ವಶಕ್ಕೆ ಬೆಂಗಾಲ್ ಪ್ರೊ ಟಿ20 ಲೀಗ್!

April 13, 2026
ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

April 13, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL