Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ: ಆರ್.ಎಂ. ಮಂಜುನಾಥಗೌಡ

September 9, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿಸಿಸಿ ಬ್ಯಾಂಕಿನ #DCC Bank ಇತಿಹಾಸದಲ್ಲಿಯೇ 2024-25ನೇ ಸಾಲಿನಲ್ಲಿ 36.75 ಕೋಟಿ ರೂ. ಲಾಭಗಳಿಸಿದೆ ಮುಂದಿನ ಬಾರಿ 45 ಕೋಟಿ ರೂ. ಲಾಭ ಮಾಡುವ ಯೋಜನೆ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ #R M Manjunath Gowda ಹೇಳಿದರು.

ಅವರು ಇಂದು ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕ್ ಸ್ಥಾಪನೆಗೊಂಡು 72 ವರ್ಷ ಕಳೆದಿದ್ದು, 73ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ ಗಳಿಸಿದ ಕೀರ್ತಿ ನಮಗಿದೆ. ಇದನ್ನು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಿಸಲಾಗುವುದು. ಇದರ ಜೊತೆಗೆ ಅಪೆಕ್ಸ್ ಬ್ಯಾಂಕ್ ಪ್ರಧಾನ ಮಾಡುವ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ನಾವು ಪಡೆದುಕೊಂಡಿದ್ದೇವೆ. ಈಗಾಗಲೇ ಈ ಪ್ರಶಸ್ತಿಯನ್ನು ಆಗಸ್ಟ್ ತಿಂಗಳಲ್ಲಿಯೇ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೀಡಲಾಗಿದೆ. ಇದಕ್ಕೆ ಬ್ಯಾಂಕಿನ ಎಲ್ಲಾ ಸದಸ್ಯರ, ಗ್ರಾಹಕರೇ ಕಾರಣರಾಗಿದ್ದಾರೆ ಎಂದರು.
ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1690.17 ಕೋಟಿ ಠೇವಣಿ ಸಂಗ್ರಹಿಸಿದೆ. ಮುಂದಿನ ಸಾಲಿಗೆ 2000 ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಒಟ್ಟಾರೆ 3221.8 ಕೋಟಿ ವಾರ್ಷಿಕ ವ್ಯವಹಾರ ನಡೆದಿದೆ. ಇದು ನಬಾರ್ಡಿನ ಪರಿವೀಕ್ಷಣಾ ವರದಿಯಲ್ಲಿಯೇ `ಎ’ದರ್ಜೆ ಪಡೆದಂತ್ತಾಗಿದೆ. ಒಟ್ಟು 26,71,156 ಗ್ರಾಹಕರಿದ್ದು 1,41,454 ಠೇವಣಿದಾರರಿದ್ದಾರೆ. ಅದರಲ್ಲಿ 12 ಲಕ್ಷಕ್ಕೂ ಹೆಚ್ಚು ಗ್ರಾಹಕರು ಸಾಲ ಪಡೆದಿದ್ದಾರೆ ಎಂದರು.

ನಬಾರ್ಡಿನ ಪುನರ್ಧನ ಸೌಲಭ್ಯ ಈಗಾಗಲೇ ಸಾಕಷ್ಟು ಕಡಿತಗೊಂಡಿದೆ. ಕೇವಲ ಶೇ.10ರಷ್ಟು ಮಾತ್ರ ನೀಡಲಾಗುತ್ತಿದೆ. ಅದನ್ನೂ ನಿಲ್ಲಿಸಬಹುದಾಗಿದೆ. ಹಾಗಾಗಿ ಜಿಲ್ಲಾ ಬ್ಯಾಂಕುಗಳು ಸ್ವಯತ್ತತೆ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ ಇದರ ಮಧ್ಯೆಯೂ ಕೂಡ 10,85,00 ರೈತರಿಗೆ 1206.60 ಕೋಟಿ ಬೆಳೆ ಸಾಲ ನೀಡಲಾಗಿದೆ. ರೈತರ ಸಾಲಕ್ಕೆ ಈಗ ಹೊಸದಾಗಿ ಯೋಜನೆಯೊಂದನ್ನು ರೂಪಿಸಿದ್ದು, 1 ಲಕ್ಷ ರೂ. ಸಾಲಕ್ಕೆ 720 ರೂ. ವಿಮೆ ಕಟ್ಟಬೇಕು. ಆಕಸ್ಮಾತ್ ಸಾಲ ಪಡೆದವರು ತೀರಿಹೋದರೆ ಈ ಸಾಲ ಕಟ್ಟುವ ಅವಶ್ಯಕತೆ ಇಲ್ಲ. ವಿಮೆ ಇಲ್ಲದಿದ್ದರೆ ಅವರ ಮನೆಯವರು ಕಟ್ಟಬೇಕಾಗುತ್ತಿತ್ತು. ಈ ವಿಮಾ ಯೋಜನೆ ರೈತರಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದರು.
ಕೃಷಿಯೇತರ ಸಾಲಗಳಿಂದ ಬ್ಯಾಂಕಿಗೆ ಹೆಚ್ಚು ಲಾಭವಾಗುತ್ತದೆ. ಈ ನಿಟ್ಟಿನಲ್ಲಿ ಬ್ಯಾಂಕಿನ ಶಾಖೆಗಳ ಮೂಲಕ 17,202 ವ್ಯಕ್ತಿಗಳಿಗೆ 771.12 ಕೋಟಿ ರೂ. ಸಾಲ ನೀಡಲಾಗಿದೆ. ಜಿಲ್ಲೆಯ ಒಟ್ಟು 542 ಹಾಲು ಉತ್ಪಾದಕರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. ಪಶುಸಂಗೋಪನೆಯ ಉದ್ದೇಶಕ್ಕಾಗಿ ಹಸು, ಎಮ್ಮೆಯನ್ನು ಕೊಳ್ಳಲು 80 ಸಾವಿರದಂತೆ ಎರಡು ಕಂತುಗಳಲ್ಲಿ 1.60 ಲಕ್ಷ ಸಾಲವನ್ನು ನೀಡಲಾಗುವುದು. ಇದು ಶೇ.3ರಷ್ಟು ಬಡ್ಡಿ ಇರುತ್ತದೆ ಎಂದರು.

ಆಧುನಿಕತೆಗೆ ತಕ್ಕಂತೆ ಬ್ಯಾಂಕಿನ ವ್ಯವಹಾರಗಳು ಕೂಡ ಬದಲಾವಣೆಯಾಗುತ್ತಿದ್ದು, ಇದೀಗ ರೈತರ ಹಾಗೂ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಯೋಜನೆಯನ್ನು ಮುಟ್ಟಿಸಲಾಗುವುದು. ಇದಕ್ಕಾಗಿ ಮೊಬೈಲ್ ವ್ಯಾನ್‍ನಲ್ಲಿ ಎಟಿಎಂ ಬಳಸಲಾಗಿದೆ. ಈ ವ್ಯಾನ್ ಹಳ್ಳಿಗಳಲ್ಲಿ ಸಂಚರಿಸುತ್ತದೆ. ಒಂದು ವ್ಯಾನಿನ ಜೊತೆಗೆ ಈಗ ಮತ್ತೊಂದು ವ್ಯಾನನ್ನು ನೀಡಲಾಗುವುದು. ಇದರ ಜೊತೆಗೆ ಬ್ಯಾಂಕಿಂಗ್ ಮೊಬೈಲ್ ಆ್ಯಪನ್ನು ಬಿಡುಗಡೆ ಮಾಡಲಾಗುವುದು. ಇದರಿಂದ ಗ್ರಾಹಕರು ತಮ್ಮ ವ್ಯವಹಾರಗಳನ್ನು ಗೂಗಲ್ ಪೇ, ಫೋನ್ ಪೇ ಮೂಲಕ ಮಾಡಬಹುದಾಗಿದೆ. ಇದರ ಜೊತೆಗೆ ನೆಫ್ಟ್ ಮತ್ತು ಆರ್‍ಟಿಜಿಎಸ್ ವ್ಯವಹಾರಗಳನ್ನು ಕೂಡ ಮಾಡಬಹುದಾಗಿದೆ ಎಂದರು.
ಡಿಸಿಸಿ ಬ್ಯಾಂಕಿನಲ್ಲಿ ಪ್ರಸ್ತುತ 31 ಶಾಖೆಗಳಿವೆ. ಅದನ್ನು ಬರುವ ದಸರಾದಲ್ಲಿ 5 ಹೊಸ ಶಾಖೆಗಳನ್ನು ಬಾರಂದೂರು, ನಗರ, ತ್ಯಾಗರ್ತಿ, ತೀರ್ಥಹಳ್ಳಿ, ಗಾಜನೂರಿನಲ್ಲಿ ಆರಂಭಿಸಲಾಗುವುದು. ಒಟ್ಟು 50 ಶಾಖೆಗಳನ್ನು ವಿಸ್ತರಿಸಲಾಗುವುದು. ಈಗಾಗಲೇ 36 ಇದ್ದು ಇನ್ನೂ 14 ಶಾಖೆಗಳನ್ನು ಆರಂಭಿಸಲಾಗುವುದು ಎಂದರು.

ಸರ್ಕಾರದ ಏಳನೇ ವೇತನ ಆಯೋಗವನ್ನು ಮೊದಲಬಾರಿಗೆ ಡಿಸಿಸಿ ಬ್ಯಾಂಕಿನ ನೌಕರರಿಗೆ ಜಾರಿ ಮಾಡಲಾಗಿದೆ. ಹಾಗಾಗಿ ಸರ್ಕಾರದ ಉದ್ದೇಶವನ್ನು ಕೂಡ ನಾವು ಈಡೇರಿಸುತ್ತಿದ್ದೇವೆ. ಇದರ ಜೊತೆಗೆ ಸರ್ಕಾರದ ಷೇರುಗಳನ್ನು ಕೂಡ ವಾಪಾಸ್ಸು ಮಾಡಲಾಗುವುದು. ಸರ್ಕಾರದ ಹಸ್ತಕ್ಷೇಪ ಸಹಕಾರಿ ಕ್ಷೇತ್ರಕ್ಕೆ ಇರಬಾರದು ಎಂಬ ಉದ್ದೇಶ ನಮ್ಮದು ಎಂದರು.

ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ಸೆ.10ರಂದು ಬಂಜಾರ ಭವನದಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಉತ್ತಮ ಸಹಕಾರ ಸಂಘಗಳನ್ನು ಸನ್ಮಾನಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರುಗಳಾದ ಮಹಾಲಿಂಗಶಾಸ್ತ್ರೀ, ಜಿ.ಎನ್. ಸುಧೀರ್, ಬಸವರಾಜ್, ಕೆ.ಪಿ. ದುಗ್ಗಪ್ಪಗೌಡರು, ಚಂದ್ರಶೇಖರ್, ಪರಮೇಶ್ವರ್, ಹೆಚ್.ಎಸ್. ರವೀಂದ್ರ, ಕೆ.ಪಿ. ರುದ್ರೇಗೌಡ, ಎಂ.ಡಿ. ರಾಜಣ್ಣರೆಡ್ಡಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: DCC BankKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaR.M. Manjunath GowdaShimogaShivamoggaNewsಆರ್.ಎಂ. ಮಂಜುನಾಥಗೌಡಡಿಸಿಸಿ ಬ್ಯಾಂಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬೆಂಗಳೂರು | ಸಂಯೋಗ ಕಲಾ ಶಾಲೆಯ ಅರ್ಥಪೂರ್ಣ ವಾರ್ಷಿಕೋತ್ಸವ

Next Post

ಅಪ್ರಾಪ್ತೆಯೊಂದಿಗೆ ವಿವಾಹ | ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಅಪ್ರಾಪ್ತೆಯೊಂದಿಗೆ ವಿವಾಹ | ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025

ರಸ್ತೆಗೆ ಹಾರಿದ ಕಾಡುಕೋಣ | ನಿಯಂತ್ರಣ ತಪ್ಪಿ ಕಾರು ಅಪಘಾತ

October 6, 2025

ಅ.8-9ರಂದು ನೀನಾಸಂ ನಾಟಕೋತ್ಸವ: ಹೊನ್ನಾಳಿ ಚಂದ್ರಶೇಖರ್

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025

ರಸ್ತೆಗೆ ಹಾರಿದ ಕಾಡುಕೋಣ | ನಿಯಂತ್ರಣ ತಪ್ಪಿ ಕಾರು ಅಪಘಾತ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!