Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Welcome Aizawl to the Railway map of India | ನೂತನ ರೈಲು ಮಾರ್ಗ ಉದ್ಘಾಟಿಸಿ, ಅಭಿನಂದಿಸಿದ ಮೋದಿ

ಸೈರಾಂಗ್ - ಬೈರಾಬಿ ನೂತನ ರೈಲು ಮಾರ್ಗ, ಮೂರು ಹೊಸ ರೈಲುಗಳಿಗೆ ಹಸಿರು ನಿಶಾನೆ

September 13, 2025
in ರಾಷ್ಟ್ರೀಯ
0 0
0
PTI Image

PTI Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮಿಜೋರಾಂ  |

ಬಹು ನಿರೀಕ್ಷಿತ, ಈಶಾನ್ಯ ರಾಜ್ಯಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕ್ಷಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಸಾಕ್ಷಿಯಾಗಿದ್ದು, ಮಹತ್ವದ ಸೈರಾಂಗ್ – ಬೈರಾಬಿ ನೂತನ ರೈಲು ಮಾರ್ಗವನ್ನು ಇಂದು ಅವರು ಲೋಕಾರ್ಪಣೆ ಮಾಡಿದ್ದಾರೆ.

ಐಜ್ವಾಲ್’ಗೆ ಭೇಟಿ ನೀಡಿದ ಪ್ರಧಾನಿವರು ಸೈರಾಂಗ್ – ಬೈರಾಬಿ ನಡುವಿನ 51.83 ಕಿಲೋ ಮೀಟರ್ ದೂರದ ನೂತನ ಬ್ರಾಡ್ ಗೇಜ್ ರೈಲು ಮಾರ್ಗವನ್ನು ಉದ್ಘಾಟಿಸುವ ಜೊತೆಯಲ್ಲಿ, ಮೂರು ಎಕ್ಸ್’ಪ್ರೆಸ್ ರೈಲುಗಳಿಗೂ ಸಹ ಹಸಿರು ನಿಶಾನೆ ತೋರಿಸಿದರು.

ಹವಾಮಾನ ವೈಪರೀತ್ಯದಿಂದ ಐಜ್ವಾಲ್ ತಲುಪಲು ಸಾಧ್ಯವಾಗದ ಪ್ರಧಾನಿಯವರು ಮಣಿಪುರದ ಪೊಲೀಸ್ ಹೆಡ್ ಕ್ವಾಟ್ರಸ್’ನಲ್ಲಿ ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಐಜ್ವಾಲ್’ನ ಲಮ್ಮುವಲ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ವರ್ಚುವಲ್ ಮೂಲಕವೇ ಪ್ರಧಾನಿಯವರು ವಿವಿಧ ಯೋಜನೆಗಳಿಗೆ ಅಡಿಪಾಯ ಹಾಕಿದರು. ಇದೇ ವೇದಿಕೆ ಮೂಲಕ ಮಿಜೋರಾಂನ ಮೊದಲ ರೈಲು ಮಾರ್ಗವನ್ನು ಉದ್ಘಾಟಿಸಿ, ಐಜ್ವಾಲ್ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್’ಪ್ರೆಸ್’ಗೆ ಚಾಲನೆ ನೀಡಿದರು.

ಯಾವೆಲ್ಲಾ ರೈಲುಗಳಿಗೆ ಚಾಲನೆ?
ಸೈರಾಂಗ್ – ಬೈರಾಬಿ ನಡುವಿನ ನೂತನ ರೈಲು ಮಾರ್ಗಕ್ಕೆ ಚಾಲನೆ ನೀಡುವ ಜೊತೆಯಲ್ಲಿ ಪ್ರಧಾನಿಯವರು ಮೂರು ನೂತನ ರೈಲುಗಳಿಗೂ ಸಹ ಹಸಿರು ನಿಶಾನೆ ತೋರಿಸಿದ್ದಾರೆ.

1. ಐಜ್ವಾಲ್ (ಸೈರಾಂಗ್) ಮತ್ತು ದೆಹಲಿ (ಆನಂದ್ ವಿಹಾರ್ ಟರ್ಮಿನಲ್) ರಾಜಧಾನಿ ಎಕ್ಸ್’ಪ್ರೆಸ್ ರೈಲು
2. ಐಜ್ವಾಲ್ (ಸೈರಾಂಗ್) ಮತ್ತು ಗುವಾಹಟಿ ಎಕ್ಸ್’ಪ್ರೆಸ್ ರೈಲು
3. ಐಜ್ವಾಲ್ (ಸೈರಾಂಗ್) ಮತ್ತು ಕೋಲ್ಕತ್ತಾ ಎಕ್ಸ್’ಪ್ರೆಸ್ ರೈಲು
ಭಾರತೀಯ ರೈಲ್ವೆ ಇತಿಹಾಸದಲ್ಲಿ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ಒಂದೆAದು ಪರಿಗಣಿಸಲಾದ 8,070 ಕೋಟಿ ವೆಚ್ಚದ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು 2008-09 ರಲ್ಲಿ ಮಂಜೂರು ಮಾಡಲಾಗಿದ್ದು, 2015 ರಲ್ಲಿ ನಿರ್ಮಾಣ ಪ್ರಾರಂಭವಾಗಿತ್ತು. ಈ ಮಾರ್ಗದಲ್ಲಿ 45 ಸುರಂಗಗಳು, 55 ಪ್ರಮುಖ ಸೇತುವೆಗಳು ಮತ್ತು 87 ಸಣ್ಣ ಸೇತುವೆಗಳಿವೆ.

ಇನ್ನು, ತಮ್ಮ ಮಿಜೋರಾಂನ ಇಂದಿನ ಕಾರ್ಯಕ್ರಮದಲ್ಲಿ ಪ್ರಧಾನಿಯವರು 9,000 ಕೋಟಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮಿಜೋರಾಂನಲ್ಲಿ 8,000 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಬೈರಾಬಿ-ಸೈರಾಂಗ್ ರೈಲು ಮಾರ್ಗವು ಐಜ್ವಾಲ್ ಅನ್ನು ಮೊದಲ ಬಾರಿಗೆ ರಾಷ್ಟ್ರೀಯ ರೈಲು ಜಾಲಕ್ಕೆ ಸಂಪರ್ಕಿಸುತ್ತದೆ.

ಮಣಿಪುರ ಮತ್ತು ಅಸ್ಸಾಂನಲ್ಲಿ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.

ವರ್ಚುವಲ್ ಮೂಲಕ ಸೈರಾಂಗ್ – ಬೈರಾಬಿ ನೂತನ ರೈಲು ಮಾರ್ಗ ಉದ್ಘಾಾಟಿಸಿ ಪ್ರಧಾನಿ ಮೋದಿಯವರು ಮಿಜೋರಾಂನ ಸಾಂಪ್ರದಾಯಿಕ ವಸ್ತ್ರದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ರೈಲ್ವೆ ಸಚಿವಾಲಯವು 2014 ರಿಂದ ಈಶಾನ್ಯಕ್ಕೆ 62,477 ಕೋಟಿಗಳನ್ನು ನಿಗದಿಪಡಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ 10,440 ಕೋಟಿಗಳನ್ನು ಮೀಸಲಿಟ್ಟಿದೆ.

ಜುಲೈ, 2025 ರ ಹೊತ್ತಿಗೆ ಈಶಾನ್ಯ ಪ್ರದೇಶದಲ್ಲಿ 16,207 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ.

ಪಿಎಂಜಿಎಸ್’ವೈ ಅಡಿಯಲ್ಲಿ, 80,933 ಕಿ.ಮೀ.ಗಳನ್ನು ಒಳಗೊಂಡ 16,469 ರಸ್ತೆ ಕಾಮಗಾರಿಗಳು ಮತ್ತು 2,108 ಸೇತುವೆಗಳು ಪೂರ್ಣಗೊಂಡಿವೆ.

ರೈಲ್ವೆ ಸಚಿವಾಲಯವು ಈಶಾನ್ಯ ಪ್ರದೇಶದಲ್ಲಿ ಬೃಹತ್ ಪರಿವರ್ತನೆಗೆ ಮುಂಚೂಣಿಯಲ್ಲಿದೆ. ದಾಖಲೆಯ ಹೂಡಿಕೆಗಳೊಂದಿಗೆ ಮೂಲಸೌಕರ್ಯ ಅಂತರವನ್ನು ಕಡಿಮೆ ಮಾಡುವುದು ಮತ್ತು ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.2014 ರಿಂದ, ಈ ಪ್ರದೇಶಕ್ಕೆ ರೈಲ್ವೆ ಬಜೆಟ್ ಹಂಚಿಕೆ ಐದು ಪಟ್ಟು ಹೆಚ್ಚಾಗಿದ್ದು, ಪ್ರಸ್ತುತ ಹಣಕಾಸು ವರ್ಷಕ್ಕೆ 10,440 ಕೋಟಿ ಸೇರಿದಂತೆ ಒಟ್ಟು 62,477 ಕೋಟಿಗಳನ್ನು ತಲುಪಿದೆ. 77,000 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳು ಪ್ರಸ್ತುತ ನಡೆಯುತ್ತಿವೆ. ಇದು ಈ ಪ್ರದೇಶವು ಇದುವರೆಗೆ ಕಂಡ ಅತ್ಯುನ್ನತ ಮಟ್ಟದ ಹೂಡಿಕೆಯನ್ನು ಗುರುತಿಸುತ್ತದೆ.

ಮಿಜೋರಾಂ ಕಾರ್ಯಕ್ರಮದ ನಂತರ ಪ್ರಧಾನಿಯವರು ಮಧ್ಯಾಹ್ನ 12:30 ಕ್ಕೆ ಮಣಿಪುರದ ಚುರಚಂದಪುರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಪೀಸ್ ಗ್ರೌಂಡ್’ನಲ್ಲಿ ಇದೇ ರೀತಿಯ ಸಮಾರಂಭ ನಡೆಯಲಿದೆ.

ನಂತರ ಪ್ರಧಾನಿಯವರು ಕಾಂಗ್ಲಾ ಮೈದಾನದಲ್ಲಿ ಹೆಚ್ಚುವರಿ ಯೋಜನೆಗಳ ಉದ್ಘಾಟನೆಗಾಗಿ ಮಣಿಪುರದ ಇಂಫಾಲ್’ಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿಯವರು ಅಸ್ಸಾಂನ ಗುವಾಹಟಿಯಲ್ಲಿ ತಮ್ಮ ಭೇಟಿಯನ್ನು ಪೌರಾಣಿಕ ಕಲಾವಿದ ಮತ್ತು ಭಾರತ ರತ್ನ ಪುರಸ್ಕೃತ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನು ಆಚರಿಸುವ ವಿಶೇಷ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AizwalAssamIndian RailwayIRCTCKannada News WebsiteLatest News KannadaManipuraMizoramnarendra modiNorth Eastern StatesPM ModiRailOneಈಶಾನ್ಯ ರಾಜ್ಯಐಜ್ವಾಲ್ಪ್ರಧಾನಿ ನರೇಂದ್ರ ಮೋದಿಬೈರಾಬಿಮಿಜೋರಾಂವರ್ಚುವಲ್ಸೈರಾಂಗ್
Previous Post

ಹಾಸನದಲ್ಲಿ ಸೂತಕ | ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಸಾವು | 5 ಲಕ್ಷ ಪರಿಹಾರ ಘೋಷಣೆ

Next Post

ಶ್ರಮ, ಶಿಸ್ತು ಮತ್ತು ಸಾಧನೆಯ ಬಾಲ ಮೂರ್ತಿ ತುಳುನಾಡಿನ ಅತೀಶ್ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರಮ, ಶಿಸ್ತು ಮತ್ತು ಸಾಧನೆಯ ಬಾಲ ಮೂರ್ತಿ ತುಳುನಾಡಿನ ಅತೀಶ್ ಶೆಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

November 13, 2025

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

November 13, 2025

Medicover Hospital Conducts Neonatal Resuscitation Program for Doctors & Nurses

November 13, 2025
Internet Image

ಗಮನಿಸಿ ! ನ.14ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

November 13, 2025

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

November 13, 2025

Medicover Hospital Conducts Neonatal Resuscitation Program for Doctors & Nurses

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!