Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನ.1-29 | ಕೆಎಸ್’ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್

September 15, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆಎಸ್’ಪಿಎಲ್) ರಾಜ್ಯದಲ್ಲಿ ಇದೀಗ ಎರಡನೇ ಆವೃತ್ತಿಯ ಕ್ರೀಡಾಕೂಟಕ್ಕೆ ಸಜ್ಜಾಗಿದ್ದು, ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.

ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದ್ದು, ಸ್ಥಳೀಯ ಕ್ರೀಡಾಪ್ರತಿಭೆಗಳಿಗೆ ಈ ಕ್ರೀಡಾಕೂಟ ಉಜ್ವಲ ಅವಕಾಶ ಕಲ್ಪಿಸುತ್ತಿದ್ದು, ಐಕಾನ್ ಆಟಗಾರನ್ನು ಅಕ್ಟೋಬರ್’ನಲ್ಲಿ ಹರಾಜು ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆಎಸ್’ಪಿಎಲ್) ಜರ್ಸಿಯನ್ನು ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ, ಐಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಕನ್ನಡದ ಸೆಲೆಬ್ರೆಟಿಗಳಾದ ಶಶಿಕುಮಾರ್, ಮಾನ್ವಿತಾ, ರೇಷ್ಮಾ ನಾಣಯ್ಯ, ಪ್ರೀತಿ ಗೌಡ, ಪ್ರಥ್ವಿ ಅಂಬರ್, ಸಾತ್ವಿಕ, ಬೃಂದಾ ಆಚಾರ್, ಕೆಎಸ್’ಪಿಎಲ್ ಅಧ್ಯಕ್ಷ ಗಂಗಾಧರ ರಾಜು, ಪ್ರಧಾನ ಕಾರ್ಯದರ್ಶಿ ರಘು ಅವರು ಜರ್ಸಿ ಬಿಡುಗಡೆ ಮಾಡಿದರು.

ಕೆಎಸ್’ಪಿಎಲ್’ನಲ್ಲಿ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟು 32 ಹಣಾಹಣಿಗೆ ಸಜ್ಜಾಗಿದ್ದು, ಪ್ರತಿಯೊಂದು ತಂಡಕ್ಕೂ ಕರ್ನಾಟಕ ಆಳಿದ ರಾಜಮನೆತನದ ಹೆಸರುಗಳನ್ನು ಇಡಲಾಗಿದೆ. ಕದಂಬರ ಗುಂಪು, ಚಾಲುಕ್ಯರ ಗುಂಪು, ಗಂಗರ ಗುಂಪು, ರಾಷ್ಟ್ರಕೂಟರ ಗುಂಪು, ಹೊಯ್ಸಳರ ಗುಂಪು, ವಿಜಯನಗರ ಸಾಮ್ರಾಜ್ಯದ ಗುಂಪು, ಮೈಸೂರು ಅರಸ ಗುಂಪು ಎಂದು ತಂಡಗಳನ್ನು ಹೆಸರಿಸಲಾಗಿದೆ.

ನಟ ಶಶಿಕುಮಾರ್ ಮಾತನಾಡಿ, ಯುವ ಜನಾಂಗಕ್ಕೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಒಲವಿದ್ದು, ಗಲ್ಲಿ ಗಲ್ಲಿಗಳಲ್ಲಿ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ವಿಶೇಷ ಎಂದರು.ಕೆಎಸ್’ಪಿಎಲ್ ಅಧ್ಯಕ್ಷ ಗಂಗಾಧರ ರಾಜು ಮಾತನಾಡಿ, ಶೀಘ್ರದಲ್ಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿಯನ್ನು ಇಷ್ಟರಲ್ಲೇ ಬಿಡುಗಡೆ ಮಾಡುತ್ತೇವೆ. ಕ್ರೀಡೆಯಲ್ಲಿ ಏಕತೆ, ಶಕ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವನೆಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ತೊಡಗಿಕೊಂಡಿದೆ ಎಂದರು.

ಕೆಎಸ್’ಪಿಎಲ್ ಪ್ರಧಾನ ಕಾರ್ಯದರ್ಶಿ ರಘು ಮಾತನಾಡಿ, ಒಟ್ಟು 32 ತಂಡಗಳಿಗೆ 32 ಮಂದಿ ಸೆಲೆಬ್ರೆಟಿ ರಾಯಭಾರಿಗಳನ್ನು ನೇಮಿಸಿದ್ದು, ಕ್ರಿಕೆಟ್ ಅಭಿಮಾನಿಗಳು, ಉದ್ಯಮಿಗಳು, ಕ್ರೀಡಾಪ್ರೇಮಿಗಳ ತಂಡ ಕ್ರಿಕೆಟ್ ಹಬ್ಬವನ್ನು ಮತ್ತಷ್ಟು ರೋಚಕಗೊಳಿಸಲಿದೆ. ಕೆಎಸ್’ಪಿಎಲ್ ಕೇವಲ ಕ್ರೀಡಾ ಸಂಭ್ರಮವಲ್ಲದೆ, ಪ್ರತಿಭೆ, ಮನರಂಜನೆ ಮತ್ತು ಸಮುದಾಯದ ಒಗ್ಗಟ್ಟನ್ನು ಉತ್ತೇಜಿಸುವ ವೇದಿಕೆಯಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #KSPLBENGALURUKannada News WebsiteKarnataka Softball Premier LeagueLatest News KanandaSoftballSports Newsಎಪಿಎಸ್ ಕ್ರೀಡಾಂಗಣಕೆಎಸ್'ಪಿಎಲ್ಜರ್ಸಿಬೆಂಗಳೂರುರಾಷ್ಟ್ರಕೂಟಶಶಿಕುಮಾರ್ಸಾಫ್ಟ್ಬಾಲ್
Previous Post

ಹಿರಿಯ ನಾಗರಿಕರ ಹಾಗು ಪೋಷಕರ ಭತ್ಯೆ ಹೆಚ್ಚಳಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು

Next Post

ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಕೆಲವು ಅಂಶಗಳಿಗೆ ಸುಪ್ರೀಂ ತಡೆ | ಏನೆಲ್ಲಾ ಹೇಳಿದೆ ನ್ಯಾಯಾಲಯ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಕೆಲವು ಅಂಶಗಳಿಗೆ ಸುಪ್ರೀಂ ತಡೆ | ಏನೆಲ್ಲಾ ಹೇಳಿದೆ ನ್ಯಾಯಾಲಯ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!