Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಹಳಿ ತಪ್ಪಿದ್ದು, ಮಗುಚಿ ಬಿದ್ದಿದ್ದ ರೈಲ್ವೆ ಬೋಗಿ, ತುರ್ತು ಸೈರನ್ | ಹೇಗಿತ್ತು ಅಣುಕು ಅಭ್ಯಾಸ?

September 18, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಪತ್ತು ಸನ್ನದ್ದತೆಯ ಕುರಿತಾಗಿ ಇಲ್ಲಿನ ಒಡ್ಡರಹಳ್ಳಿ ರೈಲ್ವೆ ಯಾರ್ಡ್’ನಲ್ಲಿ ಜಂಟಿ ಅಣುಕು ಅಭ್ಯಾಸ ನಡೆಸಲಾಯಿತು.

ಇಡೀ ದಿನ ನಡೆದ ಅಣುಕು ಅಭ್ಯಾಸದಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್’ಡಿಆರ್’ಎಫ್)ಯ 10 ನೇ ಬೆಟಾಲಿಯನ್ ಮತ್ತು ಇತರ ಸಂಸ್ಥೆಗಳು ಭಾಗವಹಿಸಿದ್ದವು. ಇಂತಹ ಅಣಕು ಅಭ್ಯಾಸಗಳು ವಿಪತ್ತಿನ ಸಂದರ್ಭದಲ್ಲಿ ವಿವಿಧ ಇಲಾಖೆಗಳ ನಡುವೆ ಸನ್ನದ್ಧತೆ ಮತ್ತು ಸಮನ್ವಯತೆಯನ್ನು ಹೆಚ್ಚಿಸಲು ನೆರವಾಗಲಿದೆ.

ಹೇಗಿತ್ತು ಅಣುಕು ಅಭ್ಯಾಸ?
ಈ ಅಣಕು ಪ್ರದರ್ಶನದ ಭಾಗವಾಗಿ, ಒಡ್ಡರಹಳ್ಳಿಯಲ್ಲಿ ಒಂದು ಬೋಗಿ ಹಳಿ ತಪ್ಪಿದ ಹಾಗೆ, ಮತ್ತೊಂದು ಬೋಗಿ ಮಗುಚಿ ಬಿದ್ದ ಹಾಗೆ ಒಂದು ಅಪಘಾತ ಸನ್ನಿವೇಶವನ್ನು ಸೃಷ್ಟಿಸಲಾಗಿತ್ತು. ತುರ್ತು ಸೈರನ್ ಮೊಳಗಿಸಿದ ನಂತರ ನಿಯಂತ್ರಣ ಕಚೇರಿಯ ಮೂಲಕ ಅಪಘಾತದ ಸಂದೇಶವನ್ನು ರವಾನಿಸಲಾಯಿತು. ವಿವಿಧ ರಕ್ಷಣಾ ತಂಡಗಳು ತ್ವರಿತವಾಗಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಮಾಡಿ ತೋರಿಸಿದರು.ಯಾವೆಲ್ಲಾ ಪಡೆಗಳ ಸಹಯೋಗ?
10 ನೇ ಬೆಟಾಲಿಯನ್ ಉಪ ಕಮಾಂಡೆಂಟ್ ದಿಲ್ಬಾಗ್ ಸಿಂಗ್ ನೇತೃತ್ವದ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯು 27 ರಕ್ಷಣಾ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿತು.
ರಾಜ್ಯ ವಿಪತ್ತು ಸ್ಪಂದನಾ ಪಡೆ, ಗೃಹರಕ್ಷಕ ದಳ, ನಾಗರಿಕ ರಕ್ಷಣಾ ಪಡೆ, ಅಗ್ನಿಶಾಮಕ ಸೇವೆಗಳು, ಸರ್ಕಾರಿ ಆಸ್ಪತ್ರೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ರೈಲ್ವೆಯ ವೈದ್ಯಕೀಯ, ಕ್ಯಾರೇಜ್ ಮತ್ತು ವ್ಯಾಗನ್, ಸಿಗ್ನಲ್, ವಿದ್ಯುತ್, ರೈಲ್ವೆ ರಕ್ಷಣಾ ದಳ, ಪರಿಚಾಲನಾ ಮತ್ತು ವಾಣಿಜ್ಯ ಇಲಾಖೆಗಳ ಸಿಬ್ಬಂದಿಗಳು ಇದರಲ್ಲಿ ಭಾಗವಹಿಸಿದ್ದರು.

ಹೇಗಿತ್ತು ಅಣುಕು ಅಭ್ಯಾಸ?
ರಕ್ಷಣಾ ತಂಡಗಳು ವಿಶೇಷ ಉಪಕರಣಗಳನ್ನು ಬಳಸಿ ಒಳಗೆ ಸಿಲುಕಿರುವ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ನಿಟ್ಟಿನಲ್ಲಿ ಬೋಗಿಗಳ ಛಾವಣಿ, ವೆಸ್ಟಿಬುಲ್’ಗಳು ಮತ್ತು ಕಿಟಕಿಗಳನ್ನು ಕತ್ತರಿಸಿದವು. ವೈದ್ಯಕೀಯ ತಂಡವು ಗಾಯಗಳ ತೀವ್ರತೆಯ ಆಧಾರದ ಮೇಲೆ ಪ್ರಥಮ ಚಿಕಿತ್ಸೆ ನೀಡುವ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ವರ್ಗಾಯಿಸುವ ಕಾರ್ಯವಿಧಾನಗಳನ್ನು ಪ್ರದರ್ಶಿಸಿದರು.ಈ ಅಣಕು ಅಭ್ಯಾಸವು ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಎಂ. ರಾಮಕೃಷ್ಣರವರ ಮಾರ್ಗದರ್ಶನದಲ್ಲಿ ನಡೆಯಿತು.

ಅಣಕು ಅಭ್ಯಾಸ ಪ್ರದರ್ಶನ ಮುಗಿದ ನಂತರ ಮಾತನಾಡಿದ ರಾಮಕೃಷ್ಣ ಅವರು, ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ಸಮನ್ವಯತೆಯಿಂದ ಪೂರ್ಣಗೊಳಿಸಿದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಉತ್ತಮ ವಿಪತ್ತು ನಿರ್ವಹಣೆಗಾಗಿ ಪ್ರತಿ ಜಿಲ್ಲೆಯಲ್ಲಿ ಆಪದ ಮಿತ್ರ ಸ್ವಯಂಸೇವಕರ ಅಗತ್ಯದ ಕುರಿತು ಅವರು ತಿಳಿಸಿ, ಜಿಲ್ಲಾಡಳಿತವು ಹೆಚ್ಚು ಹೆಚ್ಚು ‘ಆಪದ ಮಿತ್ರ’ ಸ್ವಯಂಸೇವಕರನ್ನು ಹೊಂದಿರಬೇಕು ಎಂದರು.
ಡೀಸೆಲ್ ಮತ್ತು ವಿಪತ್ತು ನಿರ್ವಹಣೆಯ ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಪಿ. ಬಾಲಸುಂದರ್, ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಪರಿಚಾಲನೆ) ಪರೀಕ್ಷಿತ್ ಮೋಹನ್ಪುರಿಯಾ, ಬೆಂಗಳೂರು ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ವೆಂಕಟರಾಮಯ್ಯ, ಸೇರಿದಂತೆ ಹಲವಾರು ಹಿರಿಯ ರೈಲ್ವೆ ಅಧಿಕಾರಿಗಳು ಈ ಅಣಕು ಅಭ್ಯಾಸ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಗೃಹರಕ್ಷಕ ದಳದ ಉಪ ಕಮಾಂಡೆಂಟ್ ಮಹಾದೇವ ಮೂರ್ತಿ, ಅಗ್ನಿಶಾಮಕ ಸೇವೆಗಳ ಕಮಾಂಡಿಂಗ್ ಅಧಿಕಾರಿ ಎಚ್.ಜಿ. ಗೌತಮ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರತಿನಿಧಿ ಸ್ಮಿತಾ ಪ್ರಿಯದರ್ಶಿನಿ ಮತ್ತು ಎಸ್’ಡಿಆರ್’ಎಫ್ ಇನ್ಸ್ಪೆಕ್ಟರ್ ಅನುಕುಮಾರ್ ಸೇರಿದಂತೆ ರಾಜ್ಯ ಸಂಸ್ಥೆಗಳ ವಿವಿಧ ಅಧಿಕಾರಿಗಳು ಸಹ ಈ ಅಭ್ಯಾಸ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಹಿರಿಯ ವಿಭಾಗೀಯ ಸುರಕ್ಷತಾ ಅಧಿಕಾರಿ ಸುದರ್ಶನ್ ಭಟ್ ಅವರು ಈ ಅಣಕು ಅಭ್ಯಾಸವನ್ನು ಯಶಸ್ವಿಗೊಳಿಸಲು ಸಕ್ರಿಯವಾಗಿ ಭಾಗವಹಿಸಿದ ಎಲ್ಲ ಇಲಾಖೆಗಳಿಗೆ ವಂದನೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Emergency sirenIndian RailwayIRCTCKannada News WebsiteLatest News KannadaMock practiceNDRFOddarahalli Railway YardRailOneಅಣಕು ಅಭ್ಯಾಸಎನ್’ಡಿಆರ್’ಎಫ್ಒಡ್ಡರಹಳ್ಳಿ ರೈಲ್ವೆ ಯಾರ್ಡ್ತುರ್ತು ಸೈರನ್ಬೆಂಗಳೂರುರಾಜ್ಯ ವಿಪತ್ತು ಸ್ಪಂದನಾ ಪಡೆರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ
Previous Post

ಕೆಎಸ್’ಆರ್ ಬೆಂಗಳೂರು-ಯಶವಂತಪುರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ

Next Post

Joint Mock Exercise on Disaster Preparedness conducted at Oddarahalli Railway Station Yard

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Joint Mock Exercise on Disaster Preparedness conducted at Oddarahalli Railway Station Yard

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Pink Power Run 2.0 Unites 20,000 Participants in Hyderabad for Breast Cancer Awareness

September 28, 2025

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

September 28, 2025

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

September 28, 2025

ಬೆಂಗಳೂರು | ರೈಲ್ವೆ ವಿಭಾಗದಲ್ಲಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಯಶಸ್ವಿ

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Pink Power Run 2.0 Unites 20,000 Participants in Hyderabad for Breast Cancer Awareness

September 28, 2025

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

September 28, 2025

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!