ಕಲ್ಪ ಮೀಡಿಯಾ ಹೌಸ್ | ಮುಂಜಾನೆ ಸುವಿಚಾರ |
ನಮ್ಮಲ್ಲಿ ವಿಷಯದ ಬಗ್ಗೆ ಸ್ಪಷ್ಟತೆ ಇಲ್ಲದೇ ಒಲ್ಲದ ಮನಸ್ಸಿನಿಂದಲೋ ಮತ್ತೊಬ್ಬರ ಒತ್ತಾಯಕ್ಕೆ ಮಣಿದು ಮಾಡುವ ನಿರ್ಧಾರಗಳು ನಮಗೆ ನಮ್ಮ ವ್ಯಕ್ತಿತ್ವಕ್ಕೆ ಸ್ಥಿರತೆಯ ಕೊರತೆಯನ್ನು ಉಂಟು ಮಾಡುತ್ತದೆ. ಹೀಗಾಗಿ ತಪ್ಪೇ ಇರಲೀ ಒಪ್ಪೇ ಇರಲೀ ದೃಢ ನಿರ್ಧಾರ ನಮ್ಮನ್ನು ಸ್ಥಿರತೆ ಹೊಂದಿರುವ ನಂಬಿಕಸ್ಥ ವ್ಯಕ್ತಿಯನ್ನಾಗಿ ರೂಪಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post