No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.22ರಂದು ಶಿವಮೊಗ್ಗ ದಸರಾ | ಉದ್ಘಾಟಿಸಲಿದ್ದಾರೆ ನಿವೃತ್ತ ಲೆಫ್ಟಿನೆಂಟ್ ಜನರಲ್ | ಎಷ್ಟು ದಿನ ಕಾರ್ಯಕ್ರಮಗಳು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2025
in ಶಿವಮೊಗ್ಗ
0
ಸೆ.22ರಂದು ಶಿವಮೊಗ್ಗ ದಸರಾ | ಉದ್ಘಾಟಿಸಲಿದ್ದಾರೆ ನಿವೃತ್ತ ಲೆಫ್ಟಿನೆಂಟ್ ಜನರಲ್ | ಎಷ್ಟು ದಿನ ಕಾರ್ಯಕ್ರಮಗಳು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಶಿವಮೊಗ್ಗ ದಸರಾ ಆಚರಿಸಲು ಮಹಾನಗರ ಪಾಲಿಕೆ ಸಿದ್ದವಾಗಿದ್ದು, ಸೆ.22ರಂದು ವಿದ್ಯುಕ್ತವಾಗಿ ಚಾಲನೆ ದೊರೆಯಲಿದ್ದು, 11 ದಿನಗಳ ಕಾಲ ನಡೆಯಲಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್. ಚನ್ನಬಸಪ್ಪ, ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಈ ಬಾರಿ ಶಿವಮೊಗ್ಗದಲ್ಲಿ ಹನ್ನೊಂದು ದಿನ ವಿಜೃಂಭಣೆಯ ದಸರಾ ನಡೆಯಲಿದೆ. ದಸರಾ ಉದ್ಘಾಟನೆಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನು ಆಹ್ವಾನಿಸಲಾಗಿದೆ. ಸೈನ್ಯಕ್ಕೆ ಶಕ್ತಿ ನೀಡಿ, ಹಲವು ಸಾಹಸಗಳನ್ನು ಮಾಡಿz್ದÁರೆ. ಯುವಕರಿಗೆ ಸ್ಪೂರ್ತಿಯಾಗಿರುವ ಇವರು ಶಿವಮೊಗ್ಗ ದಸರಾಗೆ ಚಾಲನೆ ನೀಡಲಿದ್ದಾರೆ ಎಂದರು.

ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್. ಸುರೇಶ್, ರಹೀಂ ಖಾನ್, ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದು, ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ಕೈಗೆತ್ತಿಕೊಂಡಿದೆ ಎಂದರು.

ಪರಿಸರ ದಸರಾ ಜ್ಞಾನ ದಸರಾ ಪೌರಕಾರ್ಮಿಕರ ದಸರಾ ಪತ್ರಿಕಾ ದಸರಾ ಮಹಿಳಾ ದಸರಾ ಆಹಾರ ದಸರಾ ರೈತ ದಸರಾ ಮಕ್ಕಳ ದಸರಾ ಗಮಕ ದಸರಾ ರಂಗ ದಸರಾ ಯೋಗ ದಸರಾ ಯುವ ದಸರಾ ಸಾಂಸ್ಕೃತಿಕ ದಸರಾ, ಹೀಗೆ ವಿಜೃಂಭಣೆಯಾಗಿ ನಗರದ ವಿವಿಧ ಭಾಗಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ನಡೆಸಲು ಉz್ದೆÃಶಿಸಿದೆ. ಇದು ಕೇವಲ ನಗರದ ನಾಗರೀಕರಿಗೆ ಮಾತ್ರವಲ್ಲದೆ, ಸಂಪೂರ್ಣ ಜಿಲ್ಲೆಯ ಜನತೆಗೆ ಸಡಗರದ ಸಂಭ್ರಮವನ್ನು ನೀಡುವಂತಹ ನಾಡಹಬ್ಬವಾಗಲಿದೆ. ಎಲ್ಲರೂ ಆಗಮಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಈ ಬಾರಿ ಶಿವಮೊಗ್ಗ ದಸರಾದ ವಿಶೇಷತೆಗಳು:

  • ಸೆಪ್ಟೆಂಬರ್ 22, 2025: ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯ ಮೂಲಕ ದಸರಾ ಮಹೋತ್ಸವಕ್ಕೆ ವೈಭವಯುತವಾಗಿ ಚಾಲನೆ
  • `ಈ ವರ್ಷದ ಶಿವಮೊಗ್ಗ ದಸರಾ ಕಾರ್ಯಕ್ರಮಗಳಿಗೆ ಪ್ರಸಿದ್ಧ ಚಲನಚಿತ್ರ ನಟ-ನಟಿಯರು ಹಾಗೂ ಧಾರ್ಮಿಕ,ಸಾಮಾಜಿಕ,ರಾಜಕೀಯ ಮತ್ತು ವಿವಿಧಕ್ಷೇತ್ರಗಳಲ್ಲಿನ ಸಾಧಕರು ಹಾಗೂ ಗಣ್ಯರು ಭಾಗಿ
  • ಪ್ರತಿದಿನ ನಗರದ ವಿವಿಧ ವೇದಿಕೆಗಳಲ್ಲಿ ನಗರ, ಜಿಲ್ಲೆಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಕಲೆ,ಸಾಹಿತ್ಯ,ಸಂಗೀತ, ನೃತ್ಯ, ನಾಟಕ ಮತ್ತು ಜನಪದ ಕಲೆಗಳ ಮನಮೋಹಕ ಪ್ರದರ್ಶನ
  • ಅಕ್ಟೋಬರ್ 2, 2025: ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ಅಂಬಾರಿ ಮೆರವಣಿಗೆಯೊಂದಿಗೆ ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ
  • ಈ ಬಾರಿಯ ಶಿವಮೊಗ್ಗ ದಸರಾ-2025 ರಲ್ಲಿ 15 ವಿವಿಧ ರೀತಿಯ ದಸರಾಗಳನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮುಂಜಾನೆ ಸುವಿಚಾರ | ಸಮಯ ಪಾಲನೆ ಉತ್ತಮ ಅಭ್ಯಾಸ

Next Post

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL