Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಚಲಿಸುವ ರೈಲಿನಲ್ಲಿ ಏಷ್ಯಾದ ಮೊದಲ 36 ಗಂಟೆಗಳ ಹ್ಯಾಕಥಾನ್ ಯಶಸ್ವಿ | 17 ಯೋಜನೆಗಳು ಪೂರ್ಣ

ನೈಋತ್ಯ ರೈಲ್ವೆ ಸಹಕಾರ | ಡೆವ್ರೋಪೊಲಿಯೋ ಆಯೋಜನೆ | ಜರ್ಮನಿ, ದುಬೈನಿಂದಲೂ ಟೆಕ್ಕಿಗಳು ಭಾಗಿ

September 25, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹ್ಯಾಕ್ ಆಯೋಜಿಸುವ ವೇದಿಕೆ ಡೆವ್ರೋಪೊಲಿಯೋದಿಂದ ನೈಋತ್ಯ ರೈಲ್ವೆ ಮತ್ತು ಭಾರತೀಯ ರೈಲ್ವೆ #Indian Railway ಸಹಯೋಗದೊಂದಿಗೆ ಡುರೊಂಟೊ ಎಕ್ಸ್’ಪ್ರೆಸ್ ರೈಲಿನಲ್ಲಿ #Duronto Express Train ಬೆಂಗಳೂರಿನಿಂದ ನವದೆಹಲಿಗೆ ಸಂಚರಿಸುವ 36 ಗಂಟೆಗಳ ಅವಧಿಯಲ್ಲಿ ಯುವ ಟೆಕ್ಕಿಗಳ ಸಮೂಹ ದೇಶದ ಮೊಟ್ಟ ಮೊದಲ ಮತ್ತು ಏಷ್ಯಾದ ಚೊಚ್ಚಲ ಹ್ಯಾಕಥಾನ್ ಆಯೋಜಿಸಿ ಗಮನ ಸೆಳೆದಿದೆ.

ಮೂರು ನಾಲ್ಕು ತಿಂಗಳಿಂದ ಸಂಶೋಧನೆ ನಡೆಸಿ ಹ್ಯಾಕಥಾನ್ ಮಾಡಿದ್ದು, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ #V Somanna ಅವರ ಬೆಂಬಲ, ಡೆವ್ರಫಪಲಿಯೋ ಸಿಇಒ ಡೆನ್ವರ್, ಹಿರಿಯ ಉದ್ಯೋಗಿ ಅಮೋಘ್ ಎನ್ ಆರಾಧ್ಯ ನೇತೃತ್ವದಲ್ಲಿ ವಿಶೇಷ ಹ್ಯಾಕಥಾನ್ ನಡೆಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ #PM Narendra Modi ಹಲವಾರು ಹ್ಯಾಕಥಾನ್’ಗಳನ್ನು ನಡೆಸಿದ್ದು, ಅವರ ದೂರದೃಷ್ಟಿ ಮತ್ತು ಆಶಯಕ್ಕೆ ಪೂರಕವಾಗಿ ಸಚಿವ ವಿ. ಸೋಮಣ್ಣ ರೈಲ್ವೆಯಿಂದ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿದ್ದರು.
ಕೋಡಿಂಗ್ ಕಾಂಪಿಟೇಷನ್ ಬಿಲ್ಡ್ ಮಾಡುವ 17 ತಂಡಗಳು ಹ್ಯಾಕಥಾನ್ ನಲ್ಲಿ ಭಾಗವಹಿಸಿದ್ದು, 10 ಜನ ಹೆಣ್ಣುಮಕ್ಕಳು ಒಳಗೊಂಡAತೆ 100 ಸದಸ್ಯರು, ಎಐ, ಬ್ಲ್ಯಾಕ್ ಚೈನ್, ಹಣಕಾಸು, ತಂತ್ರಜ್ಞಾನ ಸೇರಿದಂತೆ 17 ಯೋಜನೆಗಳನ್ನು ರೈಲಿನಲ್ಲಿ ಪೂರ್ಣಗೊಳಿಸಿ ಸೈ ಎನಿಸಿಕೊಂಡಿದ್ದಾರೆ. ಚಲಿಸುವ ರೈಲಿನಲ್ಲಿ ಇಂಟರ್’ನೆಟ್’ಗೆ ಸಮಸ್ಯೆಯಾಗಬಾರದು ಎಂದು ಇಂಟ್ರಾನೆಟ್’ಗೆ ಸರ್ವರ್’ಗಳನ್ನು ಟೆಕ್ಕಿಗಳೇ ರೂಪಿಸಿಕೊಂಡಿದ್ದರು. ಚಾಟ್ ಜಿಪಿಟಿ ಆನ್ ಬೋರ್ಡ್ ಇಂಟರ್ ನೆಟ್’ಗೆ ವ್ಯವಸ್ಥೆ ಮಾಡಿಕೊಂಡಿದ್ದರು. ಜರ್ಮನಿ, ದುಬೈನಿಂದಲೂ ಹ್ಯಾಕಥಾನ್’ನಲ್ಲಿ ಭಾಗವಹಿಸಿದ್ದರು. ಒಟ್ಟು 17 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಈ ತಂಡಗಳು 20 ರ ಶನಿವಾರ ರಾತ್ರಿ 11.30 ಕ್ಕೆ ಬೆಂಗಳೂರಿನಿಂದ ಹೊರಟು 22 ಸೋಮವಾರ ಬೆಳಿಗ್ಗೆ ದೆಹಲಿ ತಲುಪಿದೆ. ಇದಕ್ಕೂ ಮುನ್ನ ಯಶವಂತಪುರ ವೈಷ್ಣವ್ ಸಫಯರ್ ಪಿವಿಆರ್’ನಲ್ಲಿ ಸಮ್ಮೇಳನ ನಡೆಸಿದ್ದು, ಪಾಲ್ಗೊಂಡವರಿಗೆ ಇದು ಹೊಸ ಅನುಭವ ನೀಡಿತು.
ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರಾರ ಪ್ರವೀಣ್ ಕಾತರಿಕಿ ಮಾತನಾಡಿ, ನೈಋತ್ಯ ರೈಲು ಅತಿ ಹೆಚ್ಚು ರೈಲ್ವೆ ಕಾರ್ಯಾಚರಣೆ ನಡೆಸುತ್ತಿರುವ ವಿಭಾಗವಾಗಿದೆ. ತಂತ್ರಜ್ಞಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಯುವ ಪಡೆಗೆ ರೈಲ್ವೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಲಿದೆ. ಈ ಉಪಕ್ರಮವು ಏಷ್ಯಾದ ಮೊದಲ ಚಲಿಸುವ ರೈಲಿನ ಹ್ಯಾಕಥಾನ್ ಅನ್ನು ಗುರುತಿಸುತ್ತದೆ. ಇದು ಭಾರತದ ರೈಲ್ವೆ ಮೂಲಸೌಕರ್ಯದೊಂದಿಗೆ ತಾಂತ್ರಿಕ ನಾವೀನ್ಯತೆಯನ್ನು ಸಂಯೋಜಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದರು.

ಡೆವ್ರೋಪಲಿಯೋ ಸಿಇಒ ಡೆನ್ವರ್ ಮಾತನಾಡಿ, ಪ್ರಯಾಣದ ಸಮಯದಲ್ಲಿ, ಹೊಸ ಆಲೋಚನೆಗಳನ್ನು ನಿರ್ಮಿಸುವ ಮತ್ತು ಹಂಚಿಕೊಳ್ಳುವ ಸಹಯೋಗದ ಕಾರ್ಯಕ್ಷೇತ್ರಗಳಾಗಿ ಪರಿವರ್ತಿಸಲಾಯಿತು. ತಾಂತ್ರಿಕ ಕಾರ್ಯಕ್ರಮದ ಜೊತೆಗೆ, ಒಂದು ಸಣ್ಣ ಸಂಗೀತ ಪ್ರದರ್ಶನವನ್ನು ಒಳಗೊಂಡಂತೆ ಒಂದು ಸಾಧಾರಣ ಸಾಂಸ್ಕೃತಿಕ ಸೌರಭದ ಸೌಹಾರ್ದತೆಯನ್ನು ಈ ಯಾನ ಬೆಳೆಸಿತು ಮತ್ತು ಅನುಭವವನ್ನು ಉತ್ಕೃಷ್ಟಗೊಳಿಸಿತು ಎಂದರು.

ಹ್ಯಾಕಥಾನ್ ನೇತೃತ್ವ ವಹಿಸಿದ್ದ ಡೆವ್ರೋಪಲಿಯೋ ಉದ್ಯೋಗಿ ಅಮೋಘ್ ಎನ್ ಆರಾಧ್ಯ ಮಾತನಾಡಿ, ಈ ಕಾರ್ಯಕ್ರಮ ಪಾಲುದಾರರಾದ ಬೇಸ್, ನಾಯ್ಸ್, ಜಿಯೋಡ್ವರ್ಕ್ ಮತ್ತು ಜಾಗೃತಿ ಯಾತ್ರಾದ ಮೌಲ್ಯಯುತ ಬೆಂಬಲದಿಂದ ಸಾಧ್ಯವಾಯಿತು. ಅವರ ಬದ್ಧತೆ, ನೈಋತ್ಯ ರೈಲ್ವೆ ಒದಗಿಸಿದ ಮೂಲಸೌಕರ್ಯ ಮತ್ತು ಸೌಲಭ್ಯಗಳೊಂದಿಗೆ ಸೇರಿ, ಕಾರ್ಯಕ್ರಮವು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುವಂತೆ ಮಾಡಿತು. ಈ ರೀತಿಯ ಮೊದಲ ಉಪಕ್ರಮವನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಭಾರತೀಯ ರೈಲ್ವೆಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. ಭಾರತದ ರೈಲ್ವೆ ಜಾಲವು ನಾವೀನ್ಯತೆ ಮತ್ತು ಸಮುದಾಯಕ್ಕೆ ವೇದಿಕೆಯಾಗಿ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಪ್ರದರ್ಶಿಸಲು ಹೆಚ್ಚಿನ ಅವಕಾಶಗಳನ್ನು ಅನ್ವೇಷಿಸಲು ಎದುರು ನೋಡುತ್ತಿz್ದೆÃವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreDuronto Express TrainIndian RailwayKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiV Somannaಡುರೊಂಟೊ ಎಕ್ಸ್'ಪ್ರೆಸ್ ರೈಲುಪ್ರಧಾನಿ ನರೇಂದ್ರ ಮೋದಿಬೆಂಗಳೂರುಭಾರತೀಯ ರೈಲ್ವೆವಿ. ಸೋಮಣ್ಣ
Previous Post

ಸ್ವಚ್ಛತಾ ಹಿ ಸೇವಾ | ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆದವು?

Next Post

ಶಿಕಾರಿಪುರ | ಮನೋರೋಗ ಸ್ವಯಂಕೃತ ಮಾನಸಿಕ ಸ್ಥಿತಿ | ಮನೋರೋಗ ತಜ್ಞ ಡಾ.ಸಂಜಯ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ | ಮನೋರೋಗ ಸ್ವಯಂಕೃತ ಮಾನಸಿಕ ಸ್ಥಿತಿ | ಮನೋರೋಗ ತಜ್ಞ ಡಾ.ಸಂಜಯ್ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!