Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರು | ನವರಾತ್ರಿ ಉತ್ಸವದ ಸಂಭ್ರಮ ಹೆಚ್ಚಿಸಿದ ಪುಟಾಣಿ ಕಲಾವಿದರು

September 25, 2025
in Small Bytes, ನಾದ ಕಲ್ಪ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಟನ ತರಂಗಿಣಿ ಅಕಾಡೆಮಿ ಆಯೋಜಿಸಿರುವ ನಟನ ತರಂಗಿಣಿ ನವರಾತ್ರಿ ಉತ್ಸವ ಯಶಸ್ವಿಯಾಗಿ ನಡೆಯುತ್ತಿದ್ದು, ಎರಡು ಹಾಗೂ ಮೂರನೇ ದಿನದ ಕಾರ್ಯಕ್ರಮಗಳು ಕಲಾ ರಸಿಕರ ಮನಗೆದ್ದವು.

ನವರಾತ್ರಿಯ ಮೊದಲ ದಿನದ ಉತ್ತಮ ಪ್ರಾರಂಭದ ನಂತರ ಎರಡನೆಯ ದಿನಕ್ಕೆ ಪಾದಾರ್ಪಣೆ ಮಾಡುತ್ತಾ ಮತ್ತೋರ್ವ ಉದಯೋನ್ಮುಖ ಕಲಾವಿದೆ, ಕು. ಮೃದುಲಳ ಕರ್ನಾಟಕ ಸಂಗೀತ ಹಾಡುಗಾರಿಕೆ ವಿನಿಕೆಯಾಯಿತು.

ಇವರಿಗೆ ಪಕ್ಕವಾದ್ಯದಲ್ಲಿ ಕು. ಎನ್.ಆರ್. ಸಮನ್ವಿತ ವೀಣೆಯಲ್ಲಿ ಹಾಗೂ ದ್ವಂದ್ವ ಮೃದಂಗ ವಾದನದಲ್ಲಿ ನಾಗದೀಪಾ ಹಾಗೂ ಅಜಾಂಕ್ ಸಹಕಾರ ನೀಡಿ ಕಛೇರಿಯ ಮೆರಗನ್ನು ಹೆಚ್ಚಿಸಿದರು.ಕೂರ್ಮಾವತಾರಿಯಾಗಿ ಆ ದಿನ ವಿಜೃಂಭಿಸಿದ ಶ್ರೀವೆಂಕಟೇಶ್ವರನ ಆಶೀರ್ವಾದ ಈ ಎಲ್ಲ ಕಲಾವಿದರಿಗೆ ಸದಾ ಇರಲಿ ಎಂದು ಆಶಿಸುತ್ತ, ಮೂರನೇ ದಿನದ ಕಾರ್ಯಕ್ರಮದ ಸಂಭ್ರಮದ ಕುರಿತು ಕೆಲವು ಮಾಹಿತಿಗಳು.

ಮೂರನೆಯ ದಿನ ಶ್ರೀವೆಂಕಟೇಶ್ವರ ಸ್ವಾಮಿಯು ಮೋಹಿನಿ ಅಲಂಕಾರದಲ್ಲಿ ಅದ್ಭುತವಾಗಿ ಕಂಗೊಳಿಸಿತು. ನಟನ ತರಂಗಿಣಿಯ ವಿದ್ಯಾರ್ಥಿನಿಯರ ಮಾಧುರಿ ತಂಡ ಕರ್ನಾಟಕ ಭಕ್ತಿ ಸಂಗೀತದಲ್ಲಿ ಸ್ತೋತ್ರಗಳು, ದಾಸರ ಪದಗಳು, ನಾಮ ಸಂಕೀರ್ತನೆಗಳು, ಭಜನೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಿ ಜನರ ಮೆಚ್ಚುಗೆಗೆ ಪಾತ್ರರಾದರು.

ಪುಟಾಣಿಗಳು ಹಾಗೂ ಹಿರಿಯ ಮಕ್ಕಳು ಕುಮಾರಿಯರಾದ ಎಸ್. ಸಮನ್ವಿತ, ಎನ್.ಆರ್. ಸಮನ್ವಿತ, ವಿದ್ಯಶ್ರೀ, ಸುಪ್ರಿಯ, ಹರಿಪ್ರಿಯ, ಶ್ಲೋಕ, ಇನಿಯ, ಶ್ರೇಯ, ಲಕ್ಷ್ಮೀ, ಅನಘ, ಭಾವನ, ಸಾನ್ವಿಕ, ವರ್ಣಿಕ ಹಾಗೂ ಕುಮಾರ ಸಂಕೇತ್ ಅವರುಗಳು ಸುಶ್ರಾವ್ಯವಾಗಿ ಹಾಡಿದರು. ಇವರಿಗೆ ವೀಣೆಯಲ್ಲಿ ಕು. ಹರಿಣಿ ಭಾರದ್ವಾಜ್, ಮೃದಂಗದಲ್ಲಿ ಕು. ಅಜಾಂಕ್ ದೀಪ್ ಸಹಕಾರ ನೀಡಿದರು.

ಮಕ್ಕಳು ಸುಮಾರು ಎರಡು ಗಂಟೆಗಳ ಶಕ್ತಿಯುತ ಪ್ರದರ್ಶನ ನೀಡಿದ್ದು, ಪ್ರೇಕ್ಷಕರ ಕರತಾಡನದ ಮೆಚ್ಚುಗೆ ಕಲಾವಿದರಿಗೆ ಉತ್ತೇಜಕವಾಗಿತ್ತು.
ಈ ಎಲ್ಲ ಕಲಾವಿದರಿಗೂ ಸಂಗೀತದಲ್ಲಿ ಉತ್ತಮ ಭವಿಷ್ಯ ದೊರಕಲೆಂದು ಹಾರೈಸುತ್ತ ನಾಲ್ಕವೆಯ ದಿನದ ಪ್ರದರ್ಶನವನ್ನು ಕುತೂಹಲದಿಂದ ಎದುರು ನೋಡೋಣವೇ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteLatest News KannadaMusic ConcertTarangini Navratri Festivalಕರ್ನಾಟಕ ಸಂಗೀತನಟನ ತರಂಗಿಣಿ ಅಕಾಡೆಮಿನಟನ ತರಂಗಿಣಿ ನವರಾತ್ರಿ ಉತ್ಸವನವರಾತ್ರಿಬೆಂಗಳೂರುಹಾಡುಗಾರಿಕೆ
Previous Post

ಜೆಕೆ ಟೈರ್ ರೇಸಿಂಗ್ 2025ರಲ್ಲಿ ಮಿಂಚುತ್ತಿರುವ ಬೆಂಗಳೂರಿನ ಅನೀಶ್ ಶೆಟ್ಟಿ


Next Post

ಮುಂಜಾನೆ ಸುವಿಚಾರ | ಇನ್ನೊಬ್ಬರಿಗಾಗಿ ನಿಮ್ಮ ಕೆಲಸದಲ್ಲಿ ರಾಜಿ ಮಾಡಿಕೊಳ್ಳದಿರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂಜಾನೆ ಸುವಿಚಾರ | ಇನ್ನೊಬ್ಬರಿಗಾಗಿ ನಿಮ್ಮ ಕೆಲಸದಲ್ಲಿ ರಾಜಿ ಮಾಡಿಕೊಳ್ಳದಿರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!