Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |
ಏಕವೇಣೀ ಸಪಾಕರ್ಣಪೂರಾ ನಗ್ನಾ ಖರಾಸ್ಥಿತಾ|
ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತ ಶರೀರಿಣೀ||
ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ|
ವರ್ಧನಮೂರ್ಧಧ್ವಜಾ ಕೃಷ್ಣಾ ಕಾಲರಾತ್ರೀ ಭಯಂಕರಿ||

ಏಳನೇ ದಿನ ಸಪ್ತಮಿಯಂದು ಪೂಜೆಗೊಳ್ಳುವ ದೇವಿ ಕಾಳರಾತ್ರಿ ಅಥವಾ ಕಾಳಿ ದುಷ್ಟರಾದ ಶುಂಭ ನಿಶುಂಭರ ಸಂಹಾರಕ್ಕೆ ಈ ಅವತಾರವನ್ನು ದೇವಿಯು ತೆಗೆದುಕೊಂಡಿರುತ್ತಾಳೆ. ಅಮಾವಾಶ್ಯೆಯಂತಹ ಕಪ್ಪಾದ ಬಣ್ಣದಿಂದಲೇ ಅವಳಿಗೆ ಕಾಳಿ ಎಂಬ ಹೆಸರು ಬಂದಿರುತ್ತದೆ. ಅವಳು ತನ್ನ ಕೂದಲನ್ನು ಹರಡಿಕೊಂಡಿರುತ್ತಾಳೆ. ಕೊರಳಲ್ಲಿ ಮಿಂಚಿನಂತಿರುವ ಮಾಲೆ ಇರುತ್ತದೆ. ಇವಳಿಗೆ ಮೂರು ಕಣ್ಣುಗಳಿದ್ದು ಮೂರು ಕಣ್ಣುಗಳೂ ಬ್ರಹ್ಮಾಂಡದಂತೆ ಗೋಲಾಕಾರವಾಗಿದೆ. ಕಣ್ಣುಗಳಲ್ಲಿ ವಿದ್ಯತ್ತಿನಂತಹ ಹೊಳಪಿದೆ. ಯಾವಾಗಲೂ ಶುಭ ಫಲವನ್ನು ಕೊಡುವವಳಾದ್ದರಿಂದ ಇವಳನ್ನು ಶುಭಂಕರೀ ಎನ್ನುತ್ತಾರೆ.

ಇವಳು ಕೂಡ ಚತುರ್ಭುಜೆಯಾಗಿದ್ದು, ಒಂದು ಕೈಲಿ ಖಡ್ಗ, ಮತ್ತೊಂದರಲ್ಲಿ ತ್ರಿಶೂಲ, ಮೂಗು ಮತ್ತು ಇನ್ನೊಂದರಲ್ಲಿ ಅಭಯ ಹಸ್ತ ಹಿಂದಿರುವ ಇವಳ ವಾಹನ ಕತ್ತೆಯಾಗಿದೆ. ಕೇಸರಿ ಬಣ್ಣವು ಇವಳ ಪ್ರೀತಿಯ ಬಣ್ಣವಾದರೂ ಕೆಂಪು ವಸ್ತ್ರ ಧರಿಸಿರುತ್ತಾಳೆ. ಬೆಲ್ಲ ಅವಳ ಪ್ರೀತಿಯ ಪದಾರ್ಥವಾಗಿದ್ದು ಬೆಲ್ಲ ಹಾಗೂ ಬೆಲ್ಲದಿಂದ ತಯಾರಿಸಿದ ಪದಾರ್ಥಗಳನ್ನು ಭಕ್ತರು ನೈವೇದ್ಯ ಮಾಡಿ ಪ್ರಸಾದ ಸೇವಿಸುತ್ತಾರೆ. ಜಾಜಿ ಮಲ್ಲಿಗೆ ಅಥವಾ ರಾತ್ರಿ ಮಲ್ಲಿಗೆ ದೇವಿಯ ಇಷ್ಟದ ಹೂವು. ದೇವಿಯನ್ನು ಪಠಿಸುವ ಮಂತ್ರ “ಓಂ ದೇವಿ ಕಾಲರಾತ್ರೈ ನಮಃ” ದೇವಿಯ ಸ್ತುತಿ””ಯಾ ದೇವಿ ಸರ್ವ ಭೂತೇಷು ಮಾ ಕಾಲರಾತ್ರಿ ರೂಪೇಣ ಸಂಸ್ಥಿತಾ ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದು ಸ್ತುತಿಸಬೇಕು.

ಕಾಲರಾತ್ರಿ ದೇವಿ ಪೂಜೆಯ ದಿನದಂದು ಭಕ್ತನು “ಸಹಸ್ರಾರ” ಚಕ್ರದಲ್ಲಿರುತ್ತಾನೆ. ಅವನಿಗಾಗಿ ಬ್ರಹ್ಮಾಂಡದ ಎಲ್ಲ ಸಿದ್ಧಿಯ ಬಾಗಿಲುಗಳು ತೆರೆದುಕೊಂಡಿರುತ್ತವೆ ಅವನ ಸಾಧನೆಯಿಂದ ಎಲ್ಲ ಪಾಪ ವಿಘ್ನಗಳೂ ಪರಿಹಾರವಾಗಿ ಅಕ್ಷಯ ಲೋಕದ ಪುಣ್ಯ ಪ್ರಾಪ್ತಿಯಾಗುತ್ತದೆ. ದೇವಿಯ ಸ್ಮರಣೆ ಮಾತಿನಿಂದಲೇ ಭೂತ ಪ್ರೇತ ಪಿಶಾಚಗಳಷ್ಟೇ ಅಲ್ಲದೇ ದೈನ್ಯ ದಾನವರೂ ಓಡಿ ಹೋಗುತ್ತಾರೆ. ಅಗ್ನಿಭಯ, ಜಲಭಯ, ಶತ್ರುಭಯ, ರಾತ್ರಿಭಯ ಮುಂತಾದ ಭಯಗಳನ್ನು ಪರಿಹರಿಸುತ್ತಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

                         

Tags: #NavaratriDasara 2025KalaratriKalaratri DeviKannada News WebsiteLatest News KannadaNavaratri 2025Special Articleಕಾಲರಾತ್ರಿ ದೇವಿವಿಶೇಷ ಲೇಖನ
Previous Post

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

Next Post

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

October 23, 2025

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

October 23, 2025

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!